ಎಚ್‌ಡಿಕೆ ಏನು ಗಾಂಧಿಯೇ?


Team Udayavani, Jun 2, 2020, 7:29 AM IST

hdk-bala

ಮಾಗಡಿ: ಮಾಜಿ ಸಿಎಂ ಎಚ್‌. ಡಿ. ಕುಮಾರಸ್ವಾಮಿ ಮಹಾತ್ಮ ಗಾಂಧಿಯೇ? ಎಂದು ಮಾಜಿ ಶಾಸಕ ಎಚ್‌.ಸಿ.ಬಾಲಕೃಷ್ಣ ಪ್ರಶ್ನಿಸಿದ್ದಾರೆ. ಪಟ್ಟಣದ ಜೆ.ಪಿ.ಚಂದ್ರೇಗೌಡ ಕಚೇರಿ ಯಲ್ಲಿ ತಗ್ಗೀಕುಪ್ಪೆ ಜಿಪಂ ವ್ಯಾಪ್ತಿಗೆ ಬರುವ 6 ಪಂಚಾಯಿತಿ  ಕಾರ್ಯಕರ್ತರ ಸಭೆ ಯಲ್ಲಿ ಮಾತನಾಡಿ, ಜೆಡಿಎಸ್‌ನಲ್ಲಿದ್ದಾಗ ಎಚ್‌ಡಿಕೆಯವರನ್ನು ಮನೆ ದೇವರೆಂದು ನಂಬಿದ್ದೆ.

ಕೆಲ ವಿಚಾರದಲ್ಲಿ ಜನರನ್ನು ದಿಕ್ಕುತಪ್ಪಿಸಲು ಸುಳ್ಳು ಹೇಳಬಾರದು ಎಂದು ಹೇಳಿದ್ದಕ್ಕೆ ನನ್ನ ವಿರುದ್ಧವೇ ಮಾತನಾಡಿದರು. ಪ್ರಾದೇಶಿಕ ಪಕ್ಷ ಜೆಡಿಎಸ್‌ನಿಂದ ಎಚ್‌ಡಿಕೆ ಕೇವಲ 10 ಅಥವಾ 20 ತಿಂಗಳು ಸಿಎಂ ಆಗ್ತಾರೆಯಷ್ಟೆ. ವಿಶೇಷ ಯೋಜನೆ ಮೀಸಲು ಬದಲಾವಣೆ ಅಸಾಧ್ಯ. ಈವರೆಗೂ ಎಚ್‌ಡಿಕೆ ಮತ ದಾರರಿಗೆ ನೀಡಿದ ಭರವಸೆಗಳಲ್ಲಿ ಒಂದಾ ದರೂ ಈಡೇರಿಸಿದ್ದಾರೆಯೇ ಎಂದು ಪ್ರಶ್ನಿಸಿದರು.

ಎಚ್‌ಡಿಕೆ ಸಿಎಂ ಆಗ್ತಾರೆ, ಹೊಸ ಯೋಜನೆ ಕೊಡುತ್ತಾರೆ ಎಂದು ಕನಸು ಕಾಣಿದ ಜನರಿಗೆ ಏನು ಕೊಟ್ಟರು? ರಾಮನಗರ ಮತ್ತು ಚೆನ್ನಪಟ್ಟಣದಲ್ಲಿ ಕೊರೊನಾ ಸಂಕಷ್ಟಕ್ಕೆ 20  ಸಾವಿರ ಕಿಟ್‌ ವಿತರಿಸಿದರು. ಜೆಡಿಎಸ್‌ ಶಾಸಕರಿಗೆ ಅಧಿಕ 52 ಸಾವಿರ ಮತ ನೀಡಿದ ಮಾಗಡಿ ಜನರು ನೆನಪಿಗೆ ಬರಲಿಲ್ಲವೇ? ಮಲತಾಯಿ ಧೋರಣೆ ಅನುಸರಿಸಿದ್ದಾರೆ.

ಕಣ್ವ ನದಿಯಿಂದ ವೈ.ಜಿ.ಗುಡ್ಡ, ಮಂಚನ ಬೆಲೆಗೆ ನೀರು ಹರಿಸುವ  ಯೋಜನೆ ಸಂಸದ ಡಿ.ಕೆ.ಸುರೇಶ್‌ ಚಿಂತನೆಯಾಗಿದ್ದು, ಅದಕ್ಕೆ ಜಲಸಂಪನ್ಮೂಲ ಸಚಿವರಾಗಿದ್ದ ಡಿ.ಕೆ.ಶಿವಕುಮಾರ್‌ ಮಂಜೂರು ನೀಡಿದ್ದರು. ಅನುಷ್ಠಾಗೊಳಿಸಬೇಕಾದಾಗ ಸಿಎಂ ಗಮನಕ್ಕೆ ತರಬೇಕಿದ್ದರಿಂದ ಎಚ್‌ ಡಿಕೆಗೆ ಗೊತ್ತಾಗಿದ್ದು ಎಂದರು.

ಜಿಪಂ ದಿಶಾ ಕಮಿಟಿ ಸದಸ್ಯ ಚಂದ್ರೇ ಗೌಡ, ತಾಪಂ ಅಧ್ಯಕ್ಷ ನಾರಾ ಯಣಪ್ಪ, ಪುರಸಭಾ ಸದಸ್ಯ ಎಚ್‌.ಜೆ. ಪುರು ಷೋತ್ತಮ್‌, ರಘು, ಗುರು ಸ್ವಾಮಿ, ಮುರಳಿ, ಕಲ್ಪನಾ ಶಿವಣ್ಣ, ತೋ.ವಿ. ಗಿರೀಶ್‌, ಸಿ.ಜಯರಾಮು, ಸುಂದ್ರ,  ಇನಾಯಿತ್‌ ಉಲ್ಲಾ, ಎಂ.ಅರ್‌.ಮಂಜುನಾಥ್‌, ನರಸಿಂಹ ಮೂರ್ತಿ, ಪ್ರಶಾಂತ್‌, ಸೀಗೇಕುಪ್ಪೆ ಶಿವಣ್ಣ, ಸುಮಾ ರಮೇಶ್‌, ಜಯಣ್ಣ, ರಂಗಸ್ವಾಮಿ, ಚಕ್ರಭಾವಿ ದೀಪಕ್‌, ಕಾಂತರಾಜು ಇದ್ದರು.

ಟಾಪ್ ನ್ಯೂಸ್

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

15

Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

Channapatna: ತಲೆ ಎತ್ತುತ್ತಿರುವ ಹೈಟೆಕ್‌ ರೇಷ್ಮೆ ಮಾರುಕಟ್ಟೆ !

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.