ವಂಡರ್‌ಲಾದಿಂದ ಸ್ಕೈ ಟಿಲ್ಟ್ ರೈಡ್‌ ಆರಂಭ; ಆಕಾಶದಲ್ಲಿ ತೇಲುವ ಅನುಭವ

ವಂಡರ್‌ಲಾ ಹಿಂದಿನಿಂದಲೂ ವಿನೂತನ ರೈಡ್‌ ಗಳನ್ನು ಪರಿಚುಸುವುದಕ್ಕಾಗಿ ಶ್ರಮಿಸುತ್ತಲೇ ಇದೆ.

Team Udayavani, Dec 22, 2022, 11:34 AM IST

ವಂಡರ್‌ಲಾದಿಂದ ಸ್ಕೈ ಟಿಲ್ಟ್ ರೈಡ್‌ ಆರಂಭ; ಆಕಾಶದಲ್ಲಿ ತೇಲುವ ಅನುಭವ

ರಾಮನಗರ: ಯಾವುದೇ ಅಪಾಯಕಾರಿಯಲ್ಲದ ತುಂಬಾ ಮನೋಲ್ಲಾಸ ನೀಡುವ ರೈಡ್‌ಗಳನ್ನು ನೀಡಿರುವ ವಂಡರ್‌ ಲಾ ಅಮ್ಯೂಸ್‌ಮೆಂಟ್‌ ಪಾರ್ಕ್‌ ಸುಂದರ ಪ್ರವಾಸಿ ಕೇಂದ್ರ ಎಂದರೆ ತಪ್ಪಲ್ಲ. ನಾನು ಎಲ್ಲರಿಗೂ ಇಲ್ಲಿಗೆ ಭೇಟಿ ನೀಡುವಂತೆ ಸಲಹೆ ನೀಡುತ್ತೇನೆ ಎಂದು ನಟಿ ಮೇಘನಾ ರಾಜ್‌ ತಿಳಿಸಿದರು.

ಬಿಡದಿ ಬಳಿಯಿರುವ ವಂಡರ್‌ಲಾ ಹಾಲಿಡೇಸ್‌ ಅಮ್ಯೂಸ್‌ಮೆಂಟ್‌ ಪಾರ್ಕ್‌ನ ನೂತನವಾಗಿ ನಿರ್ಮಿಸಿರುವ ಸ್ಕೈ ಟಿಲ್ಟ್ ಎಂಬ ವಿನೂತನ ರೈಡ್‌ನ್ನು ಉದ್ಘಾಟಿಸಿ ಮಾತನಾಡಿದ ಅವರು, ನಾನು ಚಿಕ್ಕವಳಿದ್ದಾಗಿನಿಂದ ಇಲ್ಲಿಗೆ ಬರುತ್ತಿದ್ದೇನೆ ಇಂದು ಉದ್ಘಾಟನೆಗೆಂದು ಬಂದಿದ್ದು, ಬಾಲ್ಯದ ನೆನಪು ಮರುಕಳಿಸಿದೆ.

ಮನರಂಜನಾ ತಾಣವಾದ ವಂಡರ್‌ ಲಾದಲ್ಲಿ ಈಗಾಗಲೇ ಸಾಕಷ್ಟು ಗೇಮ್‌ಗಳು ಜನರನ್ನು ರಂಜಿಸುತ್ತಿದ್ದು, ಇದೀಗ ಈ ಕುಟುಂಬಕ್ಕೆ ಮತ್ತೊಂದು ರೈಡ್‌ ಸೇರ್ಪಡೆಗೊಂಡಿದೆ. ಆಕಾಶದಲ್ಲಿ ತೇಲುವ ಅನುಭವ ಪಡೆಯಲು ಇಚ್ಚಿಸುವ ಪ್ರತಿಯೊಬ್ಬರಿಗೂ ಈ ರೈಡ್‌ ಇಷ್ಟವಾಗಲಿದೆ. ಸ್ಕೈ ಟಿಲ್ಟ್ ಹೆಸರಿನ ಈ ರೈಡ್‌ 150 ಅಡಿ ಎತ್ತರದ ಕಟ್ಟದ ಉದ್ದದಷ್ಟಿದ್ದು, ಗಾಜಿನ ಗೋಡೆಯಂತೆ ನಿರ್ಮಿಸಲಾಗಿದೆ. 14- ಅಂತಸ್ತಿನ ಮೇಲಿರುವ ಈ ಸ್ಕೈಟಿಲ್ಟ್ ಕೆಳಗೆ ವಾಲಲಿದೆ ಎಂದರು.

ವಂಡರ್‌ ಲಾ ಹಾಲಿಡೇಸ್‌ ಲಿಮಿಟೆಡ್‌ನ‌ ವ್ಯವಸ್ಥಾಪಕ ನಿರ್ದೇಶಕ ಅರುಣ್‌ ಕೆ. ಚಿಟ್ಟಿಲಪಿಲ್ಲಿ, ವಂಡರ್‌ಲಾ ಹಿಂದಿನಿಂದಲೂ ವಿನೂತನ ರೈಡ್‌ ಗಳನ್ನು ಪರಿಚುಸುವುದಕ್ಕಾಗಿ ಶ್ರಮಿಸುತ್ತಲೇ ಇದೆ. ಇದು ನಮ್ಮ ಜವಾಬ್ದಾರಿ ಕೂಡ ಹೌದು. ಜನರನ್ನು ಇನ್ನಷ್ಟು ರಂಜಿಸುವ ಉದ್ದೇಶದಿಂದ ಅವರ ನಿರೀಕ್ಷೆಗಳಿಗೆ ತಕ್ಕಂತಹ ರೈಡ್‌ಗಳನ್ನು ಪರಿಚುಸುವುದು ನಮ್ಮ ಉದ್ದೇಶವಾಗಿದ್ದು, ಈ ನೂತನ ರೈಡ್‌ ಇದಕ್ಕೆ ನಿದರ್ಶನವಾಗಿದೆ ಎಂದರು.ಬೆಂಗಳೂರು ವಂಡರ್‌ ಲಾ ಪಾರ್ಕ್‌ನ ಮುಖ್ಯಸ್ಥ ಎಚ್‌.ಎಸ್‌. ರುದ್ರೇಶ್‌ ಮತ್ತಿತರರು ಇದ್ದರು.

ಚಿತ್ರನಟರನ್ನು ಅಪಮಾನಿಸುವುದು ಸಲ್ಲ: ಮೇಘನಾರಾಜ್‌
ಯಾವುದೇ ಚಿತ್ರನಟರನ್ನು ಅಪಮಾನಿಸುವುದು ಸರಿಯಲ್ಲ. ಅದನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ. ಪ್ರತಿಯೊಬ್ಬ ನಟರು ಚಿತ್ರರಂಗಕ್ಕಾಗಿಯೇ ದುಡಿದಿದ್ದಾರೆ. ಯಾವುದೇ ಕಲಾವಿದ ಜನತೆ ಇರುವ ಕಡೆ ಬರ್ತಾರೆ ಅಂದ್ರೆ ನಿಮ್ಮಗಳ ಮೇಲಿರುವ ಪ್ರೀತಿಯೇ ಹೊರತು, ಬೇರೆನಿಲ್ಲ. ಆದ್ದರಿಂದ, ಎಲ್ಲರನ್ನೂ ಗೌರವಿಸುವ ಕೆಲಸ ಮಾಡಬೇಕಿದೆ. ಯಾರೇ ತಪ್ಪು ಮಾಡಿದ್ರೂ ಅವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸುತ್ತೇನೆ ಎಂದು ನಟಿ ಮೇಘನಾ ರಾಜ್‌ ಹೇಳಿದರು.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.