ಬಲಿಷ್ಠ ಭಾರತ ನಿರ್ಮಾಣಕ್ಕೆ ಬಿಜೆಪಿ ಬೆಂಬಲಿಸಿ: ಸೋಮಣ್ಣ

ಪೋತ್ನಾಳದಲ್ಲಿ ರೈಲ್ವೆ ನಿಲ್ದಾಣ ಸ್ಥಾಪನೆಗೆ ಬದ್ಧ: ರಾಜಾ ಅಮರೇಶ್ವರ ನಾಯಕ ಭರವಸೆ

Team Udayavani, Apr 21, 2019, 1:47 PM IST

21-April-18

ಮಾನ್ವಿ: ಪೋತ್ನಾಳ ಗ್ರಾಮದಲ್ಲಿ ನಡೆದ ಬಿಜೆಪಿ ಬಹಿರಂಗ ಪ್ರಚಾರ ಸಭೆಯಲ್ಲಿ ಮಾಜಿ ಸಚಿವ, ಶಾಸಕ ವಿ. ಸೋಮಣ್ಣ ಮಾತನಾಡಿದರು.

ಮಾನ್ವಿ: ಭಾರತದ ಸರ್ವಾಂಗೀಣ ಅಭಿವೃದ್ಧಿ, ಸುಭದ್ರತೆಗಾಗಿ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ದೇಶದ ಕೀರ್ತಿ ಪತಾಕೆ ಹಾರಿಸಲು ಪ್ರತಿಯೊಬ್ಬ ಮತದಾರರು ಬಿಜೆಪಿಗೆ ಮತ ನೀಡಿ ಮೋದಿ ಮತ್ತೆ ಪ್ರಧಾನಿ ಆಗಲು ಕೈಜೋಡಿಸಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ವಿ.ಸೋಮಣ್ಣ ಹೇಳಿದರು.

ತಾಲೂಕಿನ ಪೋತ್ನಾಳ ಗ್ರಾಮದಲ್ಲಿ ಮಹಾಶಕ್ತಿ ಕೇಂದ್ರ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕ
ಸಭೆ ಹಾಗೂ ಪಕ್ಷಕ್ಕೆ ಸೇರ್ಪಡೆ ಕಾರ್ಯಕ್ರಮದಲ್ಲಿ
ಅವರು ಮಾತನಾಡಿದರು.

ಇಡೀ ವಿಶ್ವವನ್ನೇ ಭಾರತದ ಕಡೆಗೆ ನೋಡುವಂತೆ ಮಾಡಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ದಿಟ್ಟ ಕ್ರಮಗಳೇ ಸಾಕ್ಷಿಯಾಗಿವೆ. ಪುಲ್ವಾಮಾ ದಾಳಿಗೆ ಪ್ರತಿಯಾಗಿ ಪಾಕಿಸ್ತಾನ್‌ದಲ್ಲಿನ ಉಗ್ರರ ತಾಣಗಳ ಮೇಲೆ ಏರ್‌ ಸರ್ಜಿಕಲ್‌ ಸ್ಟ್ರೈಕ್ ನಡೆಸಿದ ಕೀರ್ತಿ ಮೋದಿಗೆ ಸಲ್ಲುತ್ತದೆ. ಈ ದೇಶವನ್ನು ಕಳೆದ 60 ವರ್ಷಕ್ಕಿಂತ ಹೆಚ್ಚು ಆಳ್ವಿಕೆ ನಡೆಸಿರುವ ಕಾಂಗ್ರೆಸ್‌ ದೇಶದ ಪ್ರಗತಿ ಮಾಡುವಲ್ಲಿ ಸಂಪೂರ್ಣ
ವಿಫಲವಾಗಿದೆ ಎಂದು ಟೀಕಿಸಿದರು.

ಕೇವಲ ಅಧಿಕಾರಕ್ಕಾಗಿ ಜಾತಿ ಜಾತಿಗಳ ನಡುವೆ ಕಂದಕ ಸೃಷ್ಟಿಸಿರುವುದು, ವಿಶ್ವಬ್ಯಾಂಕ್‌ ನಿಂದ ಸಾಲ ಪಡೆಯಲು ದೇಶದ ಸಂಪತ್ತನ್ನು ಒತ್ತೆಯಿಟ್ಟಿರುವುದು ಸೇರಿದಂತೆ ಭ್ರಷ್ಟಾಚಾರ,
ಹಗರಣಗಳೇ ಕಾಂಗ್ರೆಸ್‌ ಸಾಧನೆಯಾಗಿವೆ. ಕಳೆದ 3 ವರ್ಷಗಳಿಂದ ವಿದೇಶಗಳಿಂದ ಸಾಲದ ನೆರವು ಪಡೆಯದೆ ದೇಶವನ್ನು ಪ್ರಗತಿಯತ್ತ ಮುನ್ನೆಡೆಸುವುದರ ಜೊತೆಗೆ 30 ಲಕ್ಷ ಕೋಟಿ ಸಾಲ ತೀರಿಸಿದ ಹೆಗ್ಗಳಿಕೆ ಪ್ರಧಾನಿ ಮೋದಿಗೆ ಸಲ್ಲುತ್ತದೆ ಎಂದ ಅವರು, ದೇಶದ ಭವಿಷ್ಯಕ್ಕಾಗಿ ಮತ್ತು ಸುಭದ್ರತೆಗಾಗಿ ಬಿಜೆಪಿಗೆ ಮತ ನೀಡಿ ರಾಯಚೂರು ಲೋಕಸಭೆ ಕ್ಷೇತ್ರದ ರಾಜಾ ಅಮರೇಶ್ವರ ನಾಯಕರನ್ನು ಆಯ್ಕೆಗೊಳಿಸಬೇಕೆಂದು ವಿನಂತಿಸಿದರು.

ಅಭ್ಯರ್ಥಿ ರಾಜಾ ಅಮರೇಶ್ವರ ನಾಯಕ ಮಾತನಾಡಿ, ರಾಯಚೂರ ಲೋಕಸಭೆ ಕ್ಷೇತ್ರದ ಸಂಸದ ಬಿ.ವಿ.ನಾಯಕ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳದೆ ಕುಂಭಕರ್ಣ ನಿದ್ರೆಗೆ ಜಾರಿದ್ದ ಬಿ.ವಿ.ನಾಯಕರಿಗೆ ಮತದಾರರು ತಕ್ಕ ಪಾಠ ಕಲಿಸಬೇಕೆಂದು ಹೇಳಿದರು.

ಸಂಸದನಾಗಿ ಆಯ್ಕೆಯಾದಲ್ಲಿ ಪೋತ್ನಾಳದಲ್ಲಿ ರೈಲು ನಿಲ್ದಾಣ ಸ್ಥಾಪನೆಗೆ ಯತ್ನಿಸಲಾಗುವುದು.
ಈ ಭಾಗದಲ್ಲಿ ಶಾಶ್ವತ ನೀರಾವರಿ ಯೋಜನೆಗೆ
ಆದ್ಯತೆ ನೀಡಲಾಗುವುದು ಎಂದರು. ಶಾಸಕ
ಕೆ.ಶಿವನಗೌಡ ನಾಯಕ ಮಾತನಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಜೆ.ಶರಣಪ್ಪಗೌಡ ಸಿರವಾರ,
ತ್ರಿವಿಕ್ರಮ ಜೋಶಿ, ಕೊಟ್ರೇಶಪ್ಪ ಕೋರಿ, ಉಮೇಶ
ಸಜ್ಜನ, ಬಿ.ಮಾನಪ್ಪ ನಾಯಕ, ವಿಶ್ವನಾಥ ರೆಡ್ಡಿ ತೋರಣದಿನ್ನಿ, ಬಸವರಾಜ ನಾಡಗೌಡ, ತಾಲೂಕು ಅಧ್ಯಕ್ಷ ಮಲ್ಲಿಕಾರ್ಜುನಗೌಡ ಸಂಗಾಪುರ, ಶರಣಪ್ಪಗೌಡ ನಕ್ಕುಂದಿ, ಟಿಎಪಿಸಿಎಂಎಸ್‌ ಅಧ್ಯಕ್ಷ ಎಸ್‌.ತಿಮ್ಮಾರೆಡ್ಡಿ ಭೋಗಾವತಿ, ಬಿಜೆಪಿ ಮುಖಂಡರಾದ ಡಾ|ಶರಣಪ್ಪ ಬಲ್ಲಟಗಿ ಇದ್ದರು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.