ಸಾಹಿತ್ಯ ಲೋಕಕ್ಕೆ ಜೈನ ಸಮುದಾಯದ ಕೊಡುಗೆ ಅಪಾರ

ಹೊಂಬುಜದಲ್ಲಿ ಸ್ಥಳಾವಕಾಶ ನೀಡಿದಲ್ಲಿ ಹಂಪಿ ವಿವಿ ಕನ್ನಡ ಅಧ್ಯಯನ ಕೇಂದ್ರ ಆರಂಭ

Team Udayavani, May 6, 2019, 4:27 PM IST

6–May-26

ರಿಪ್ಪನ್‌ಪೇಟೆ: ಸಮೀಪದ ಹೊಂಬುಜ ಜೈನಮಠದಲ್ಲಿ 50 ವಿಭಿನ್ನ ಅಮೂಲ್ಯ ಗ್ರಂಥಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಹೊಂಬುಜ ಶ್ರೀ, ಹಂಪಿ ಕುಲಪತಿ ಸ.ಚಿ. ರಮೇಶ, ಹಂ.ಪ. ನಾಗರಾಜಯ್ಯ ಇತರರು ಪಾಲ್ಗೊಂಡಿದ್ದರು.

ರಿಪ್ಪನ್‌ಪೇಟೆ: ಜೈನ ಸಾಹಿತ್ಯದಲ್ಲಿ ವರ್ಣ ಮತ್ತು ಜಾತಿ ದಾಟುವ ಆಶಯವಿದೆ. ಅಂಚಿನ ಸಮುದಾಯದ ಜನರ ಚಿತ್ರಣವಿದ್ದು, ಮೇಲಿನಿಂದ ಕೆಳಗೆ ಹಾಗೂ ಕೆಳಗಿನಿಂದ ಮೇಲೆ ಜೀವಿ ಹಾಗೂ ವ್ಯಕ್ತಿಗಳು ಭಾವನೆಗಳಲ್ಲಿ ಅವತರಿಸುವ ಸಂದೇಶವಿದೆ ಎಂದು ಹಂಪಿ ವಿಶ್ವ ವಿದ್ಯಾಲಯದ ಕುಲಪತಿ ಸ.ಚಿ. ರಮೇಶ ಹೇಳಿದರು.

ಸಮೀಪದ ಹೊಂಬುಜ ಜೈನಮಠದಲ್ಲಿ 50 ವಿಭಿನ್ನ ಅಮೂಲ್ಯ ಗ್ರಂಥಗಳ ಲೋಕಾರ್ಪಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮ ಸಮಾಜದ ನಿರ್ಮಾಣಕ್ಕೆ ಬೇಕಾದ ಆಶಯಗಳಿವೆ. ಈ ಹಿನ್ನೆಯಲ್ಲಿ ಜೈನಕೃತಿಗಳು ಸಾಂಸ್ಕೃತಿಕ ಸಂವಿಧಾನವೇ ಸರಿ. ಕ್ರೂರಿ ಎನ್ನುವ ಕಲ್ಪನೆ ಇಲ್ಲ, ಎಲ್ಲವೂ ಅಹಿಂಸ ಮನೋಭಾವನೆ ಹೊಂದಿರುತ್ತದೆ. ಪರಿಸರದಿಂದ ಕ್ರೂರತ್ವ ಬರುತ್ತದೆ ವಿನಃ ಹುಟ್ಟಿನಿಂದಲ್ಲ. ಮಾನವ ಧರ್ಮದಲ್ಲಿ ಕ್ರೂರ ಮತ್ತು ಕೆಟ್ಟ ಗುಣಗಳನ್ನು ಹೊರತು ಪಡಿಸಿ ಸದ್ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಜೈನಧರ್ಮ ಅಂದಿನಿಂದ ಈತನಕ ಸಮಾಜಕ್ಕೆ ಸಾರುತ್ತಾ ಬಂದಿದೆ ಎಂದರು.

ಸರ್ಕಾರ ಮತ್ತು ವಿಶ್ವವಿದ್ಯಾಲಯಗಳು ಇಂತಹ 50 ಗ್ರಂಥಗಳನ್ನು ಬಿಡುಗಡೆ ಮಾಡುವ ಜವಾಬ್ದಾರಿ ಹೊಂದಿರಬೇಕು. ಆದರೆ ಶ್ರೀಮಠವು ಇಂತಹ ಮಹತ್ಕಾರ್ಯ ಮಾಡಿರುವುದು ಶ್ಲಾಘನೀಯ. ಇದು ಕನ್ನಡ ಸಾಹಿತ್ಯ ಲೋಕಕ್ಕೆ ಜೈನ ಸಮಾಜ ಅಂದು-ಇಂದು ನೀಡಿದ ಅಪಾರ ಕೊಡುಗೆಯಾಗಿದೆ. ಹೊಂಬುಜದಲ್ಲಿ ಸ್ಥಳಾವಕಾಶನೀಡಿದಲ್ಲಿ ಹಂಪಿ ವಿಶ್ವ ವಿದ್ಯಾಲಯದ ಕನ್ನಡ ಅಧ್ಯಯನ ಕೇಂದ್ರ ತೆರೆಯಲಿದ್ದೇವೆ ಎಂದರು.

ಸ್ವಸ್ತಿಶ್ರೀ ಡಾ| ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿ ಆಶೀರ್ವಚನ ನೀಡಿ, ವಾತ್ಸಲ್ಯವಾರಿ ಆಚಾರ್ಯ ಶ್ರೀ 108 ವರ್ಧಮಾನ ಸಾಗರರ 100 ನೇ ವರ್ಷದ ದೀಕ್ಷಾಕೋತ್ಸವದ ಅಂಗವಾಗಿ 2019-20ರ ಶಾಂತಿಸಾಗರ ದತ್ತಿ ನಿದಿ ಸ್ಥಾಪಿಸಿ ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ಅಧ್ಯಯನ ಕೇಂದ್ರ ತೆರೆಯಲು ಹೊಂಬುಜದಲ್ಲಿ ಸ್ಥಳಾವಕಾಶ ನೀಡಲಾಗುವುದು ಎಂದು ತಿಳಿಸಿದರು. ಪ್ರಾಕೃತ ಸಂಸ್ಕೃತ, ಹಿಂದಿ ಭಾಷೆಯ ಗೊಮ್ಮಟ ಸಾರ ಜೀನಕಾಂಡ, ತಿಲೋಯಪರ್ಣಿತಿ, ತತ್ವಾರ್ಥವೃತಿ, ಸ್ತೋತ್ರ ಸಂಗ್ರಹ ಇತ್ಯಾದಿ ಗ್ರಂಥಗಳಿದ್ದವು. ಈ ಸಂದರ್ಭದಲ್ಲಿ ಶ್ರೀ 108 ವರ್ಧಮಾನ ಸಾಗರ ಮುನಿವೃಂದ, ಆರ್ಯೇಕರು, ಖ್ಯಾತವಿದ್ವಾಂಸಕ ನಾಡೋಜ ಡಾ| ಹಂ.ಪ. ನಾಗರಾಜಯ್ಯ, ಆನಂದ ಪ್ರಕಾಶ ಶಾಸ್ತ್ರಿ ಕೊಲ್ಕತ್ತ ಇತರರು ಇದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.