ಸಾಹಿತ್ಯ ಪ್ರಾಧಿಕಾರಗಳಿಗೆ ಅನ್ಯಾಯ

ನಾಡು ಕಟ್ಟುವಲ್ಲಿ ಲೇಖಕರು- ಸಾಹಿತಿಗಳ ಕೊಡುಗೆ ಅಪಾರ: ಡಾ| ರಾಜೇಂದ್ರ ಚೆನ್ನಿ

Team Udayavani, Oct 30, 2019, 5:20 PM IST

30-October-26

ಸಾಗರ: ಸಮಾಜದಲ್ಲಿ ಸಾಂಸ್ಥಿಕ ಸ್ವರೂಪದಲ್ಲಿ ಸಂಸ್ಕೃತಿಯನ್ನು ಕಟ್ಟುವ ಪ್ರಯತ್ನ ನಡೆದ ಸಂದರ್ಭಗಳಲ್ಲಿ ಕುರೂಪದ ಸೃಷ್ಟಿಯಾಗಿದೆಯೇ ವಿನಃ ಅನುಕೂಲಗಳಾಗಿಲ್ಲ. ಸನ್ನಡತೆಯ ಗುಣಗಳನ್ನು ಹೊಂದಿರುವ ವ್ಯಕ್ತಿಗಳೇ ನಾಡಿನ ಒಂದೊಂದು ಇಟ್ಟಿಗೆಗಳಾಗಿ ಸಮಾಜವನ್ನು ಕಟ್ಟಿದ್ದಾರೆ ಎಂದು ಚಿಂತಕ ಡಾ| ರಾಜೇಂದ್ರ ಚೆನ್ನಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಬ್ರಾಸಂ ಸಭಾಭವನದಲ್ಲಿ ಶನಿವಾರ ಒಡನಾಟ ಸಂಸ್ಥೆ ವತಿಯಿಂದ ಲೇಖಕ ವಿಲಿಯಂ ಕುರಿತು ಹೊರತಂದಿರುವ “ಒಡನಾಡಿ’ ಸಂಭಾವನಾ ಗ್ರಂಥವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿ, ಕನ್ನಡ ಭಾಷೆ, ಸಾಹಿತ್ಯದ ಬಗ್ಗೆ ಪೂರ್ವಾಗ್ರಹಗಳು ಹೆಚ್ಚುತ್ತಿವೆ. ರಾಜಕೀಯವನ್ನೇ ಸಾಹಿತ್ಯಿಕ ವಿಮರ್ಶೆಗೂ ಅನ್ವಯಿಸಲಾಗುವ ದುರಂತವನ್ನು ಕಾಣುತ್ತಿದ್ದೇವೆ. ಇದರಿಂದ ವಿವಿಧ ಸಾಹಿತ್ಯ ಪ್ರಾಧಿಕಾರಗಳಿಗೆ ಅನ್ಯಾಯವಾಗಿದೆ ಎಂದು ಪ್ರತಿಪಾದಿಸಿದರು.

ಬೈಬಲ್‌ನಂತಹ ಕೃತಿಯನ್ನು ಅಧಿ ಕಾರ ಕೇಂದ್ರದಿಂದ ಬಿಡಿಸಿ ತಂದು ಜನಸಾಮಾನ್ಯರ ಭಾಷೆಯಲ್ಲಿ ಬರೆಯುವುದು ಸುಲಭದ ಕೆಲಸವಲ್ಲ. ಭಾಷಾಂತರದ ನಡುವೆಯೂ ಸಂಸ್ಕೃತಿ ಪಲ್ಲಟ, ಅ ಧಿಕಾರ ಬದಲಾವಣೆ, ರಾಜಕೀಯ ಇವೆಲ್ಲವೂ ಇರುತ್ತದೆ. ಆದರೆ ಲೇಖಕ ವಿಲಿಯಂ ಬೈಬಲ್‌ನಂತಹ ಕೃತಿಯನ್ನು ಕನ್ನಡ ಭಾಷೆಯಲ್ಲಿ ಬರೆಯುವ ಜೊತೆಗೆ, ಕ್ರಿಸ್ತಕಾವ್ಯದ ಮೂಲಕ ಕ್ರಿಸ್ತನ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡಿದ್ದಾರೆ ಎಂದರು.

ಹರಿದು ಹಂಚಿ ಹೋಗಿದ್ದ ಕನ್ನಡ ನಾಡನ್ನು ಒಟ್ಟಾಗಿ ಕಟ್ಟಲು ಪ್ರಭುತ್ವ ಮತ್ತು ಸರ್ಕಾರಕ್ಕಿಂತ ಆಯಾ ಸಂದರ್ಭದ ಲೇಖಕರು, ಸಾಹಿತಿಗಳು ವಿಶೇಷವಾದ ಪ್ರಯತ್ನ ನಡೆಸಿದ್ದಾರೆ. ಸಾಂಸ್ಕೃತಿಕ ಜಗತ್ತಿನಲ್ಲಿ ಸಾಗರದ ಛಾಪಿದೆ. ದೇಶ, ರಾಜ್ಯದ ವಿವಿಧ ಸಂಸ್ಕೃತಿಗಳನ್ನು ಪ್ರತಿನಿ ಸುತ್ತಲೇ ತನ್ನ ಸ್ವಂತಿಕೆಯನ್ನು ಮೆರೆಯುವ ಗಟ್ಟಿತನ ಸಾಗರಕ್ಕಿದೆ. ಆ ನೆಲದ ವಿಲಿಯಂ ಸಮುದಾಯದ ಒಳಗೇ ಸಾರ್ಥಕತೆಯನ್ನು ಕಂಡುಕೊಂಡು ಸಾಹಿತ್ಯ ಸೇವೆ ಸಲ್ಲಿಸಿದ್ದಾರೆ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಸಾಹಿತಿ ಡಾ| ನಾ.ಡಿಸೋಜಾ, ಕಳೆದ 28 ವರ್ಷಗಳಿಂದ ಒಡನಾಟ ಸಂಸ್ಥೆಯ ಕಾರ್ಯದರ್ಶಿಯಾಗಿ ವಿಲಿಯಂ ಸಂಸ್ಕೃತಿ
ಕಟ್ಟುವ ಕೆಲಸವನ್ನು ಮಾಡಿಕೊಂಡು ಬರುತ್ತಿದ್ದಾರೆ. ವಿಲಿಯಂ ಯಾವತ್ತೂ ಹೆಸರಿಗಾಗಿ ಕೆಲಸ ಮಾಡಿದವರಲ್ಲ. ಯಾವುದೇ ಒಳದಾರಿ ಮೂಲಕ ಪ್ರಸಿದ್ಧಿಗೆ ಬರುವ ಪ್ರಯತ್ನ ಮಾಡಿದವರೂ ಅಲ್ಲ. ಎಲ್ಲರಿಗೂ ಪ್ರೀತಿ ಪಾತ್ರರಾಗಿ ಸಾಹಿತ್ಯ ಕೃಷಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಬಂದಿದ್ದಾರೆ.

ಅವರಲ್ಲಿನ ವಿಶೇಷ ಪ್ರತಿಭೆ ಗುರುತಿಸಿ ಅಭಿಮಾನಿಗಳು ಹೊರಗೆ ತಂದಿರುವ ಒಡನಾಡಿ ಗ್ರಂಥ 50ಕ್ಕೂ ಹೆಚ್ಚಿನ ಮೌಲಿಕ ಲೇಖನ ಒಳಗೊಂಡಿದೆ. ಕ್ರಿಸ್ತ ಲೇಖಕರು ಕೃತಿ ಬರೆದಾಗ ಮತಪ್ರಚಾರದ ವಾಸನೆ ಬರುತ್ತದೆ. ಆದರೆ ವಿಲಿಯಂ ಅದರಿಂದ ದೂರವಿದ್ದು ಪ್ರಾಮಾಣಿಕವಾಗಿ ಮತ್ತು ನಿಷ್ಠುರವಾಗಿ ಕೃತಿ ರಚನೆಯಲ್ಲಿ ತೊಡಗಿಕೊಂಡವರು. ಕನ್ನಡ ನಾಡಿಗೆ ವಿಲಿಯಂ ನೀಡಿರುವ ಕ್ರಿಸ್ತಕಾವ್ಯ ಕನ್ನಡಭಾಷೆ ಇರುವ ತನಕ ಇರುತ್ತದೆ ಎಂದು ಹೇಳಿದರು.

ಡಾ| ಸರ್ಫಾಜ್‌ ಚಂದ್ರಗುತ್ತಿ, ನೇಕಾರ ಪ್ರಕಾಶನದ ರಾಮಕೃಷ್ಣ ಹಾಜರಿದ್ದರು. ಗಣಪತಿ ಎಸ್‌.ಎಂ. ಸ್ವಾಗತಿಸಿದರು. ಹಾಲಪ್ಪ ವಂದಿಸಿದರು. ಲಕ್ಷ್ಮೀ ನಾರಾಯಣ ನಿರೂಪಿಸಿದರು.

ಟಾಪ್ ನ್ಯೂಸ್

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17

Sirsi: ಶಿರಸಿ ಮಾರಿಕಾಂಬೆ ವೈಭವದ ಜಾತ್ರೆ

16-wtr

Water: ನೀರು ಭುವನದ ಭಾಗ್ಯ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

15-mother

Mother: ಕಣ್ಣಿಗೆ ಕಾಣುವ ದೇವರು ಅಂದರೆ ಅಮ್ಮ ತಾನೇ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.