ಕಳಸವಳ್ಳಿ ಲಾಂಚ್‌ನಲ್ಲಿ ಬಸ್‌ ಸಂಚಾರ ಸ್ಥಗಿತ


Team Udayavani, Jun 26, 2019, 11:56 AM IST

26-June-14

ಸಾಗರ: ತುಮರಿಯಲ್ಲಿನ ಅಂಬಾರಗೋಡ್ಲು- ಕಳಸವಳ್ಳಿ ಲಾಂಚ್‌ನಲ್ಲಿ ಬಸ್‌ ಸೇರಿದಂತೆ ಭಾರಿ ವಾಹನ ಸಾಗಾಟ ನಿಲ್ಲಿಸಲಾಗಿದೆ.

ಸಾಗರ: ತಾಲೂಕಿನ ತುಮರಿಯಲ್ಲಿನ ಅಂಬಾರಗೋಡ್ಲು ಕಳಸವಳ್ಳಿ ಲಾಂಚ್‌ನಲ್ಲಿ ಬಸ್‌ ಸೇರಿದಂತೆ ಭಾರಿ ವಾಹನಗಳನ್ನು ಹಾಕುವುದನ್ನು ಸೋಮವಾರದಿಂದ ನಿಲ್ಲಿಸಲಾಗಿದೆ. ತುಮರಿ, ಸಿಗಂದೂರು ಮುಂತಾದ ಭಾಗಗಳ ಸಂಪರ್ಕಕ್ಕೆ ಒದಗುತ್ತಿದ್ದ ಲಾಂಚ್ ಸೇವೆಯಲ್ಲಿ ಬಸ್‌ ಹಾಕಲು ಸಾಧ್ಯವಾಗುತ್ತಿಲ್ಲ.

ನೀರಿನ ಕೊರತೆಯಿಂದ ಬಸ್‌ ಸೇರಿದಂತೆ ಭಾರಿ ವಾಹನಗಳನ್ನು ಲಾಂಚ್ಗೆ ಹತ್ತಿಸಲು ಸಾಧ್ಯವಾಗುತ್ತಿಲ್ಲ. ಫ್ಲ್ಯಾಟ್ಫಾರಂ ವಿಸ್ತರಣೆ ಕಾರ್ಯ ನಡೆದಿಲ್ಲ. ಆದ್ದರಿಂದ ಬಸ್‌ ಅಥವಾ ದೊಡ್ಡ ವಾಹನಗಳನ್ನು ಲಾಂಚ್ ಏರಿಸುವ ಸಂದರ್ಭ ಆಯ ತಪ್ಪಿ ನೀರಿಗೆ ಬೀಳುವ ಅಪಾಯ ದಿನೇ ದಿನೇ ಹೆಚ್ಚಾಗುತ್ತಿದೆ. ಭಾನುವಾರ ಖಾಸಗಿ ಬಸ್‌ ಅಂಥ ಅಪಾಯದಿಂದ ನೀರಿಗೆ ಇಳಿದಿತ್ತು.

ಮೊದಲೇ ಲಾಂಚ್ ಸಂಚಾರದ ಸಂಕಟದಲ್ಲಿರುವ ಸ್ಥಳೀಯರು ಈಗ ತಮ್ಮ ನಿತ್ಯ ಸಂಚಾರದಲ್ಲಿ ಪರದಾಡುವಂತಾಗಿದೆ. ಅಂಬಾರ ಗೋಡ್ಲು ದಡದವರೆಗೆ ಬಸ್‌ ಸೌಲಭ್ಯ ಇರುತ್ತದೆ. ನಂತರ ಸರಕುಗಳನ್ನು ಹೊತ್ತುಕೊಂಡು ಲಾಂಚ್‌ನಲ್ಲಿ ಹೊಳೆ ದಾಟಬೇಕು. ಈ ಕಡೆ ಕಳಸವಳ್ಳಿ ದಡ ತಲುಪಿದ ನಂತರ ಮತ್ತೆ ಬಸ್‌ ಹತ್ತಲು ಪರದಾಡಬೇಕು.

ಸ್ಥಳೀಯರು ಅದರಲ್ಲಿಯೂ ತುಮರಿ ಭಾಗದ ಅಂಗಡಿ ಮಾಲೀಕರು ತಮ್ಮ ವ್ಯವಹಾರ ವಹಿವಾಟಿಗೆ ಅಗತ್ಯ ಸಾಮಗ್ರಿಗಳನ್ನು ಲಾಂಚ್ ಮೂಲಕ ಒಂದು ದಡದಿಂದ ಮತ್ತೂಂದು ದಡಕ್ಕೆ ಒಯ್ಯಲು ಪರದಾಡುವಂತಾಗುತ್ತದೆ. ಅಲ್ಲದೇ ಸಾಗರದ ಕಡೆಯಿಂದ ಹಾಲು, ಪತ್ರಿಕೆ ಸಾಗಣೆ ಸಹ ಸಮಸ್ಯೆಯಾಗಲಿದೆ. ನೀರಿನ ಕೊರತೆ ಸಂದರ್ಭ ಆಳಕ್ಕೆ ಇಳಿದ ಸ್ಥಳದವರೆಗೂ ಫ್ಲ್ಯಾಟ್ಫಾರಂ ವಿಸ್ತರಣೆ ಕಾರ್ಯ ನಡೆದಿದ್ದರೆ ಇಂಥ ಸಮಸ್ಯೆ ಸೃಷ್ಟಿಯಾಗುತ್ತಿರಲಿಲ್ಲ. ಶಾಸಕರು ಫ್ಲ್ಯಾಟ್ಫಾರಂ ವಿಸ್ತರಣೆ ಕಾರ್ಯದ ಕಡೆಗೆ ಗಮನ ಹರಿಸಬೇಕು ಎಂಬುದು ಸ್ಥಳೀಯರ ಬೇಡಿಕೆಯಾಗಿದೆ. ಇದೇ ರೀತಿ ಮಳೆಯ ಕೊರತೆಯಾಗಿ ಹಿನ್ನೀರು ಭಾಗದಲ್ಲಿ ನೀರಿನ ಕೊರತೆಯಾದರೆ ಲಾಂಚ್ ಸೇವೆ ಸಹ ನಿಲ್ಲುವ ಅಪಾಯವಿದೆ.

ಸೋಮವಾರದಿಂದ ಬಸ್‌ ಹಾಗೂ ದೊಡ್ಡ ವಾಹನಗಳನ್ನು ಲಾಂಚ್ ಮೇಲೆ ಹಾಕುತ್ತಿಲ್ಲ. ಜನಸಾಮಾನ್ಯರು, ಅಂಗಡಿ ಮಾಲೀಕರು ಪೇಟೆಯಿಂದ ಖರೀದಿಸಿದ ಸರಂಜಾಮುಗಳನ್ನು ತಲೆಹೊರೆಯ ಮೇಲೆ ಹೊತ್ತುಕೊಂಡು ಲಾಂಚ್ಗೆ ತಲುಪುವ ಸ್ಥಿತಿ ನಿರ್ಮಾಣವಾಗುತ್ತದೆ. ಒಟ್ಟಿನಲ್ಲಿ ದ್ವೀಪವಾಸಿಗಳು ಮತ್ತೂಂದು ಸಮಸ್ಯೆ ಅನುಭವಿಸುವಂತಾಗಿದೆ.
ಜಿ.ಟಿ. ಸತ್ಯನಾರಾಯಣ,
ತುಮರಿ ಗ್ರಾಪಂ ಅಧ್ಯಕ್ಷ 

ಹಿನ್ನೀರಿನಲ್ಲಿನ ನೀರಿನ ಮಟ್ಟದ ದಿನೇದಿನೆ ಕಡಿಮೆಯಾಗುತ್ತಿದೆ. ಅಗತ್ಯ ಪ್ರಮಾಣದಲ್ಲಿ ನೀರಿಲ್ಲವಾದುದರಿಂದ ಲಾಂಚ್‌ನಲ್ಲಿ ಬಸ್‌ ಮತ್ತು ದೊಡ್ಡ ವಾಹನಗಳನ್ನು ಸಾಗಿಸುವುದು ಅಪಾಯಕ್ಕೆ ಆಹ್ವಾನ ನೀಡಿದಂತೆ. ಪ್ರವಾಸಿಗರ ದೊಡ್ಡ ವಾಹನ ಸಹ ಸಾಗಣೆ ಸಾಧ್ಯವಾಗುವುದಿಲ್ಲ. ಈಗಾಗಲೇ ಹಸಿರುಮಕ್ಕಿಯಲ್ಲಿ ಲಾಂಚ್ ಸೇವೆ ನಿಲ್ಲಿಸಲಾಗಿದೆ. ಕಳಸವಳ್ಳಿ ಅಂಬಾರಗೋಡ್ಲು ಭಾಗದಲ್ಲಿ ಬಾರೀ ವಾಹನ ಸಾಗಣೆ ನಿಲ್ಲಿಸಲಾಗಿದೆ.
ಶಾಂತಾರಾಮ,
ಕಡವು ನಿರೀಕ್ಷಕರು, ಒಳನಾಡು ಜಲಸಾರಿಗೆ ಇಲಾಖೆ

ಟಾಪ್ ನ್ಯೂಸ್

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

The Very Best Payment Techniques for Online Casinos

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಿಹಾರದ ವಲಸೆ ಕಾರ್ಮಿಕ ಮೃತ್ಯು

Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Election 2024: ಕೋಟಾ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Russia War: ಉಕ್ರೇನ್‌ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.