ಒಗ್ಗಟ್ಟು ಪ್ರದರ್ಶಿಸಿದ ಕಾಗೋಡು- ಹಾಲಪ್ಪ!


Team Udayavani, Aug 3, 2019, 1:27 PM IST

3-Agust-27

ಸಾಗರ: ಈಡಿಗರ ಸಂಘದ ಕಾರ್ಯಕ್ರಮದಲ್ಲಿ ಶಾಸಕ ಎಚ್.ಹಾಲಪ್ಪ ಅವರ ಹೆಗಲ ಮೇಲೆ ಕಾಗೋಡು ತಿಮ್ಮಪ್ಪ ಆತ್ಮೀಯವಾಗಿ ಕೈಯಿರಿಸಿ ತಮ್ಮ ನಡುವಿನ ಮಧುರ ಬಾಂಧವ್ಯವನ್ನು ಪ್ರದರ್ಶಿಸಿದರು.

ಸಾಗರ: ಎರಡು ವಿಭಿನ್ನ ಮನೋಧರ್ಮದ ಪಕ್ಷದಲ್ಲಿದ್ದರೂ ಹಿರಿಯ ಕಾಂಗ್ರೆಸ್ಸಿಗ ಕಾಗೋಡು ತಿಮ್ಮಪ್ಪ ಹಾಗೂ ಹಾಲಿ ಶಾಸಕ ಎಚ್. ಹಾಲಪ್ಪ ತಮ್ಮ ನಡುವಿನ ವಿರೋಧ, ಪ್ರತಿಭಟನೆಗಳು ವಿಷಯಾಧಾರಿತ ಎಂಬುದನ್ನು ಪ್ರತಿಪಾದಿಸುವಂತೆ ಪರಸ್ಪರರು ಎದುರಾದಾಗ ಗೌರವ ಹಂಚಿಕೊಳ್ಳುವ ಸಂಸ್ಕೃತಿಯನ್ನು ಮನೋಭಾವವನ್ನು ವ್ಯಕ್ತಪಡಿಸಿದುದು ಶುಕ್ರವಾರ ಗಮನ ಸೆಳೆಯಿತು.

ನಗರದ ಈಡಿಗರ ಸಂಘದ ವತಿಯಿಂದ ಶಾಸಕ ಎಚ್. ಹಾಲಪ್ಪ ಅವರ ಅಭಿನಂದನೆ ಹಾಗೂ ವನಮಹೋತ್ಸವ ಕಾರ್ಯಕ್ರಮದಲ್ಲಿ ಹಾಲಪ್ಪ ಅವರ ಹೆಗಲ ಮೇಲೆ ಕಾಗೋಡು ಆತ್ಮೀಯವಾಗಿ ಕೈಯಿರಿಸಿ ಮಾತನಾಡುತ್ತಿದ್ದ ದೃಶ್ಯ ಕಂಡುಬಂದಿತು. ಈ ಸಂದರ್ಭದಲ್ಲಿ ಕಾಗೋಡು, ತಮ್ಮಾ, ನಮ್ಮ ತಾಲೂಕು ಕಚೇರಿಯ ನೂತನ ಕಟ್ಟಡದ ಕಾಮಗಾರಿಯನ್ನು ಆದಷ್ಟು ಬೇಗ ಶುರು ಮಾಡಿಸೋ ಮಾರಾಯ. ಈಗಾಗಲೇ ಟೆಂಡರ್‌ ಕರೆದು ಬಹಳ ದಿನವಾಗಿದೆ. ಇನ್ನು ತಡ ಮಾಡಬೇಡ. ಕೆಲಸ ಆರಂಭ ಮಾಡಿಸು ಎಂದು ಏಕವಚನದಲ್ಲಿಯೇ ಸೂಚಿಸಿದರು.

ಇದಕ್ಕೆ ಹಾಲಪ್ಪ ಪ್ರತಿಕ್ರಿಯಿಸಿ, ಇಲ್ಲ ಸರ್‌, ಕೂಡಲೇ ಆರಂಭಿಸುತ್ತೇನೆ. ನೀವು ಎರಡು ಅಂತಸ್ತು ಕಟ್ಟಡಕ್ಕೆ ಯೋಜನೆ ರೂಪಿಸಿದ್ದೀರಿ. ನಾನು ಮೂರು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿದರೆ ಇನ್ನೂ ಹೆಚ್ಚಿನ ಅನುಕೂಲವಾಗುತ್ತದೆ ಎನ್ನುವ ಕಾರಣಕ್ಕೆ ಶುರು ಮಾಡಿಸಲಿಲ್ಲ. ಇನ್ನು ತಡ ಮಾಡುವುದಿಲ್ಲ, ಆರಂಭ ಮಾಡಿಸುತ್ತೇನೆ ಎಂದು ಹೇಳಿದರು.

ಹಾಲಿ ಶಾಸಕ ಹಾಗೂ ಕಳೆದ ಚುನಾವಣೆಯಲ್ಲಷ್ಟೇ ಹಾಲಪ್ಪ ಅವರಿಂದ ಸೋಲುಂಡ ಮಾಜಿ ಸಚಿವರ ಆತ್ಮೀಯ ಸಂಭಾಷಣೆಯ ಸಂದರ್ಭದಲ್ಲಿ ಅಲ್ಲಿದ್ದ ಹಲವರಿಗೆ, ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಿಜೆಪಿಯಲ್ಲಿದ್ದಾಗ ಹಾಲಪ್ಪ ಕಾಂಗ್ರೆಸ್‌ನ ಕಾಗೋಡು ಜೊತೆ ಕಾಫಿ ಕುಡಿದು ದೋಸ್ತಿ ರಾಜಕೀಯ ಮಾಡುತ್ತಾರೆ. ಐಬಿಗೆ ಬಂದು ಹುಟ್ಟುಹಬ್ಬದ ಶುಭಾಶಯ ಹೇಳುತ್ತ ಕಾಂಗ್ರೆಸ್‌ ಸೇರುತ್ತಾರೆ ಎಂದು ಆರೋಪಿಸುತ್ತಿದ್ದು ನೆನಪಾಯಿತು. ಆ ಸಮಯದಲ್ಲಿ ಹಾಲಪ್ಪ ದಿಢೀರ್‌ ಪತ್ರಿಕಾಗೋಷ್ಠಿ ಕರೆದು ಕಾಂಗ್ರೆಸ್‌ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದರೆ, ಆರೋಪಿಸಿದ್ದ ಬೇಳೂರು ಈಗ ಕಾಂಗ್ರೆಸ್‌ನಲ್ಲಿದ್ದಾರೆ!

ಟಾಪ್ ನ್ಯೂಸ್

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

Belthangady ಸೋಮಂತಡ್ಕದಲ್ಲಿ ನಿಯಂತ್ರಣ ತಪ್ಪಿ ಕಾರು ಪಲ್ಟಿ

1-weqeqwe

IPL; ಸಾಯಿ ಸುದರ್ಶನ್ ಹೊಸ ದಾಖಲೆ ; ಗಿಲ್ ಮತ್ತೊಂದು ಶತಕದ ಕಮಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

Udupi ವಿದೇಶದಲ್ಲಿ ಉದ್ಯೋಗ ಆಮಿಷ; ಹೊಟೇಲ್‌ ವೈಟರ್‌ಗೆ ಲಕ್ಷಾಂತರ ರೂ.ವಂಚನೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Minchu

Chincholi: ಸಿಡಿಲು ಬಡಿದು ಕೂಲಿ‌ ಕಾರ್ಮಿಕ ಮಹಿಳೆ‌ ಮೃತ್ಯು,ಪುತ್ರನಿಗೆ ಗಂಭೀರ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಉಳ್ಳಾಲ: ಕಾರು ಅಪಘಾತ; ಮೂವರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Road Mishap ಬಿ.ಸಿ.ರೋಡು: ಕಾರುಗಳ ಢಿಕ್ಕಿ; ಇಬ್ಬರಿಗೆ ಗಾಯ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

Kasaragod ಮಾಯಿಪ್ಪಾಡಿ: ಅಂತಾರಾಜ್ಯ ವಾಹನ ಕಳ್ಳರ ಬಂಧನ

BelagaviBelagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Belagavi ಖಾನಾಪುರದಲ್ಲಿ ಅಪಘಾತ; ಪುತ್ತೂರು ಕಾಂಗ್ರೆಸ್‌ ಮುಖಂಡ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.