ಸಿಗಂಧೂರು ಶರಾವತಿ ಹಿನ್ನೀರಿನಲ್ಲಿ 2.5 ಕಿಮೀ ಈಜಿದ ಪೋರಿ ಮಿಥಿಲಾ!


Team Udayavani, Apr 26, 2019, 11:51 AM IST

26-April-13

ಶರಾವತಿ ಹಿನ್ನೀರಿನ ಸಿಗಂಧೂರು ದಡದಿಂದ 1.55 ಗಂಟೆಯಲ್ಲಿ ಈಜಿ ಗುರಿ ಕ್ರಮಿಸಿದ ಮಿಥಿಲಾ

ಸಾಗರ: ತಾಲೂಕಿನ ಅಂಬಾರಗೊಡ್ಲು ಸಮೀಪದ ಕಿಪ್ಪಡಿ ಗ್ರಾಮದ ಕೇವಲ ಮೂರು ವರ್ಷ ಒಂಬತ್ತು ತಿಂಗಳ ಪೋರಿ ಮಿಥಿಲಾ ಗಿರೀಶ್‌ ಹೊಳೆಬಾಗಿಲಿನ ಸಿಗಂಧೂರು ದಡದಿಂದ ಶರಾವತಿ ಹಿನ್ನೀರಿನಲ್ಲಿ 2.5 ಕಿಮೀ ದೂರವನ್ನು ಒಂದು ಗಂಟೆ 55 ನಿಮಿಷಗಳಲ್ಲಿ ಕ್ರಮಿಸಿದ ಸಾಧನೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಕಳೆದ ಭಾನುವಾರ ಹರೀಶ್‌ ದಾಮೋದರ ನವಾಥೆ ಅವರ ಜಲಯೋಗ ಸಂಸ್ಥೆಯ 26 ಈಜುಗಾರರ ತಂಡದ ಜೊತೆ ಈಜಿದ ಮಿಥಿಲಾ ಕಳೆದ ಮಾ. 24ರಂದು ಶರಾವತಿ ಹಿನ್ನೀರಿನ ಹಸಿರುಮಕ್ಕಿಯಲ್ಲಿ ಒಂದು ಕಿಮೀ ದೂರ ಒಂದು ಗಂಟೆಯಲ್ಲಿ ಪೂರೈಸಿದ ದಾಖಲೆಯನ್ನು ಸುಧಾರಿಸಿದರು. ಸಿಗಂಧೂರಿನಲ್ಲಿ ಹೆರಿಟೇಜ್‌ ಹೋಮ್‌ನ ಹಕ್ಕಲಳ್ಳಿ ಎನ್‌.ಸಿ. ಗಂಗಾಧರ್‌ ಅವರ ಬೆಂಬಲದೊಂದಿಗೆ ಮಿಥಿಲಾ ರಕ್ಷಕರಾದ ಪ್ರಸನ್ನ, ವಿನಯ, ಆದಿತ್ಯ, ಕೌಶಿಕ, ಸುನೀಲ, ಕಿರಣ ಅವರ ಸಮ್ಮುಖದಲ್ಲಿ ಈಜಿದರು.

ತನ್ನ 2.6 ವರ್ಷದಿಂದಲೇ ಈಜು ಕಲಿಕೆಗೆ ಶುರು ಮಾಡಿದ ಮಿಥಿಲಾಗೆ ಆರಂಭಿಕವಾಗಿ ತಂದೆ ಗಿರೀಶ್‌ ಹಾಗೂ ತಾಯಿ ವಿನುತಾ ಗುರುಗಳಾಗಿದ್ದು, ನಂತರದಲ್ಲಿ ಜಲಯೋಗ ಸಂಸ್ಥೆಯ ನವಾಥೆ ತರಬೇತಿ ನೀಡಿದ್ದರು. ಜಲಯೋಗ ಶಿಕ್ಷಣದಲ್ಲಿ ಈಜಿನ ಸುರಕ್ಷಿತ ಸಾಮಗ್ರಿಗಳನ್ನು ರೂಪಿಸಿ ಜನಸಾಮಾನ್ಯರೂ ಒಂದೂವರೆ ಗಂಟೆ ಭಯವಿಲ್ಲದೆ ಈಜಬಹುದು ಎಂಬುದನ್ನು ಪ್ರತಿಪಾದಿಸುವ ನವಾಥೆ ತಮ್ಮ ಪತ್ನಿ ಉಷಾ ಅವರನ್ನೂ ಒಳಗೊಂಡಂತೆ ಮಿಥಿಲಾ ಜೊತೆಯಲ್ಲಿ ಈಜುವ ಮೂಲಕ ಜಲಪರಿಸರದ ಉಳಿವಿಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಕೇವಲ ಮೂರು ವರ್ಷ ಒಂಬತ್ತು ತಿಂಗಳ ಪೋರಿ ಮಿಥಿಲಾ ಗಿರೀಶ್‌ ಹೊಳೆಬಾಗಿಲಿನ ಸಿಗಂಧೂರು ದಡದಿಂದ ಶರಾವತಿ ಹಿನ್ನೀರಿನಲ್ಲಿ 2.5 ಕಿಮೀ ದೂರವನ್ನು ಒಂದು ಗಂಟೆ 55 ನಿಮಿಷಗಳಲ್ಲಿ ಕ್ರಮಿಸಿದ ಸಾಧನೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.