ಭಗವಂತ ಮೆಚ್ಚುವ ಕೆಲಸದಿಂದ ಯಶಸ್ಸು


Team Udayavani, Dec 14, 2019, 5:25 PM IST

14-December-28

ಸಾಗರ: ಸಂಸ್ಕಾರಹೀನರಾದರೆ ಏನನ್ನೂ ಗಳಿಸಿದರೂ ಪ್ರಯೋಜನವಿಲ್ಲ. ಒಳ್ಳೆಯ ಕೆಲಸವನ್ನು ಮಾಡುತ್ತೇವೆ ಎನ್ನುವುದು ಇತರರಿಗೆ ಗೊತ್ತಾಗಲಿ ಎಂದು ಪ್ರಸಿದ್ಧಿ ಪ್ರಚಾರ ಒಳ್ಳೆಯದಲ್ಲ. ಇದರಿಂದ ಅಪಾಯವೇ ಹೆಚ್ಚು. ಭಗವಂತ ಮೆಚ್ಚುವ ಹಾಗೆ ಕೆಲಸ ಮಾಡಿದರೆ ಮಾತ್ರ ಯಶಸ್ವಿಯಾಗಲು ಸಾಧ್ಯ ಎಂದು ಉಡುಪಿ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮಿಗಳು ಹೇಳಿದರು.

ನಗರದ ಮಾಧ್ವ ಸಂಘಕ್ಕೆ ಆಗಮಿಸಿದ್ದ ಅವರು ಸಮಾಜದ ಗೌರವವನ್ನು ಸ್ವೀಕರಿಸಿ ಮಾತನಾಡಿದರು. ಎಣಿಸಲಾಗದಷ್ಟು ಸಂಪತ್ತಿದ್ದರೂ ನಿದ್ದೆ ಬರುವುದಿಲ್ಲ. ಏನೂ ಸಂಪತ್ತಿಲ್ಲದವರು ವ್ಯವಸ್ಥಿತವಾಗಿ ಬದುಕು ನಡೆಸುತ್ತಾರೆ. ಇದು ಹೇಗೆ ಸಾಧ್ಯ ಎಂದರೆ ಅವರು ಭಗವಂತ ಮೆಚ್ಚುವ ಹಾಗೆ ಬದುಕುತ್ತಾರೆ. ಇದ್ದಾಗ ದೇವರನ್ನು ಮರೆತೇ ಬಿಡುತ್ತೇವೆ. ಇಲ್ಲದವನು ಮಾತ್ರ ಸದಾ ದೇವರನ್ನು ನೆನೆಯುತ್ತಾನೆ. ಬರಲಿರುವ ನಮ್ಮ ಪರ್ಯಾಯದಲ್ಲಿ ತಾವೆಲ್ಲರೂ ಭಾಗವಹಿಸಿ ಶ್ರೀಕೃಷ್ಣನ ದರ್ಶನ ಪಡೆಯಬೇಕು. ಜೀವನದಲ್ಲಿ ದೇವರ ಆರಾಧನೆ ಎಂಬುದು ಬಹಳ ಮುಖ್ಯ. ನಮ್ಮ ನಮ್ಮ ಕರ್ತವ್ಯದಿಂದ ನಾವು ವಿಮುಖರಾಗಬೇಡಿ ಎಂದರು.

ಪಂಡಿತ ಲಕ್ಷ್ಮೀಶ ಆಚಾರ್ಯ ಮಾತನಾಡಿ, ಕೃಷ್ಣ ಭಗವದ್ಗೀತೆಯಲ್ಲಿ ನಮ್ಮ ಎಲ್ಲ ಪ್ರಶ್ನೆಗಳಿಗೂ ಐದು ಸಾವಿರ ವರ್ಷಗಳಿಗಿಂತ ಮುಂಚೆಯೇ ಉತ್ತರ ನೀಡಿದ್ದಾನೆ. ಎಲ್ಲವೂ ನಮಗೆ ತಿಳಿದಿದೆ ಎನ್ನುವ ಭ್ರಮೆಯಲ್ಲಿದ್ದೇವೆ. ಗುರುವಾದವನು, ಜ್ಞಾನಿಯಾದವನ ಬದುಕು ಕತ್ತಿಯ ಮೇಲಿನ ಅಲಗನಂತಿರುತ್ತದೆ. ಸದಾ ಎಚ್ಚರದಿಂದ ನಮ್ಮ ಕಾಯಕದಲ್ಲಿ ತೊಡಗಿಕೊಳ್ಳಬೇಕು. ಲೋಕದಲ್ಲಿ ನಮ್ಮನ್ನು ಅನುಸರಿಸುವವರೂ ಮತ್ತು ಗುರುತಿಸುವವರೂ ಇರುತ್ತಾರೆ ಎಂಬ ಪ್ರಜ್ಞೆ ಇಟ್ಟುಕೊಂಡು ಬದುಕಬೇಕು ಎಂದರು.

ಮಾಧ್ವಸಂಘದ ಅಧ್ಯಕ್ಷ ಜಿ.ವಿ. ಕಲ್ಲಾಪುರ ಶ್ರೀಗಳಿಗೆ ಸಮಾಜದ ಮೂಲಕ ಗೌರವ ಸಮರ್ಪಣೆ ಮಾಡಿದರು. ಮಾಧ್ವ ಸಂಘದ ಕಾರ್ಯದರ್ಶಿ ಅನಂತರಾವ್‌, ಉಪಾಧ್ಯಕ್ಷ ವೆಂಕಟೇಶ ಕಟ್ಟಿ, ದೀಪಕ್‌ ಕಲ್ಯಾಣಿ, ಸಂಘದ ಶ್ರೀಶಾಚಾರ್‌, ರಾಜಗೋಪಾಲ ಕೆ.ಆರ್‌.ರಘುನಂದನ ಪುರೋಹಿತ್‌, ವಿದ್ವಾನ್‌ ಪಿ.ಎಲ್‌. ಗಜಾನನ ಭಟ್‌, ರಮಾದೇವಿ, ಬದರೀಶ್‌, ಮಂಜುಳಾ, ಭಾಗ್ಯಲಕ್ಷ್ಮೀ , ನಾಗರತ್ನ, ಸುಲೋಚನ, ಎಚ್‌. ಸುಧೀಂದ್ರ ರಾವ್‌, ವೈ. ಮೋಹನ್‌,
ವಿರಜಾ ಕಲ್ಲಾಪುರ, ಆನಂದ ಕಲ್ಯಾಣಿ, ಸುಮಿತ್ರಾಬಾಯಿ, ಸಹನಾ ಪಿ.ಜಿ., ರೇವತಿ ಹತ್ವಾರ್‌, ಸುನಿಲ್‌ ಗಾಯತೊಂಡೆ, ರಾಘವೇಂದ್ರಾಚಾರ್‌, ಸಂಜಯ್‌ ಇತರರು ಇದ್ದರು.

ಟಾಪ್ ನ್ಯೂಸ್

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

Olympic Games Paris 2024; ಬೆಳಗಿತು ಪ್ಯಾರಿಸ್‌ ಒಲಿಂಪಿಕ್‌ ಜ್ಯೋತಿ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ

UPSC Exam: 30ಕ್ಕಿಂತ ಅಧಿಕ ಕನ್ನಡಿಗರ ಆಯ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನಾರಾಯಣ್‌,ಬಟ್ಲರ್‌ ಶತಕ ಮೇಲಾಟ; ರನ್‌ ಚೇಸ್‌ನಲ್ಲಿ ರಾಜಸ್ಥಾನ್‌ ರಾಯಲ್ಸ್‌ಗೆ ಬೃಹತ್‌ ಗೆಲುವು

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

ನ್ಯಾಯಾಲಯದಲ್ಲೇ ಕುಸಿದು ಬಿದ್ದ ಆಸ್ಟ್ರೇಲಿಯದ ಮಾಜಿ ಕ್ರಿಕೆಟಿಗ ಮೈಕಲ್‌ ಸ್ಲೇಟರ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

FIDE Candidates 2024; ಜಂಟಿ ಅಗ್ರಸ್ಥಾನದಲ್ಲೇ ಉಳಿದ ಗುಕೇಶ್‌

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

ಹೃದಯ ಗೆದ್ದ ದಿನೇಶ್‌ ಕಾರ್ತಿಕ್‌; ಟಿ20 ವಿಶ್ವಕಪ್‌ ತಂಡದಲ್ಲಿ ಸ್ಥಾನ?

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

IPL ಬ್ರೇಕ್‌ ಪಡೆದ ಗ್ಲೆನ್‌ ಮ್ಯಾಕ್ಸ್‌ವೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.