‘ಸಾಧಕರಿಗೆ ಶಕ್ತಿ ತುಂಬುವ ಕೆಲಸವಾಗಲಿ’

ಪ್ರತಿಯೊಬ್ಬರು ತಂದೆ-ತಾಯಿ-ಗುರುಗಳನ್ನು ಗೌರವದಿಂದ ಕಾಣಲಿ: ಶ್ರೀನಿವಾಸ ಸ್ವಾಮೀಜಿ

Team Udayavani, Oct 21, 2019, 12:26 PM IST

21-October-7

ಸೈದಾಪುರ: ವಿಶ್ವಕರ್ಮ ಸಾಧನೆ ನಮ್ಮದಾಗಬೇಕು. ವಿಶ್ವಕರ್ಮ ಸಮಾಜದ ಆತ್ಮ ಶಕ್ತಿ ಜಾಗೃತಿಯೊಂದಿಗೆ ಸಾಧಕ ಮನಸ್ಸುಗಳಿಗೆ ಶಕ್ತಿ ತುಂಬುವ ಕೆಲಸ ಮಾಡಬೇಕು ಎಂದು ಏಕದಂಡಿಗಿ ಮಠದ ಶ್ರೀನಿವಾಸ ಸ್ವಾಮೀಜಿ ಹೇಳಿದರು.

ಪಟ್ಟಣದ ಸಿದ್ಧ ಚೇತನಾಶ್ರಮ ಸಿದ್ಧರೂಢ ಮಠದಲ್ಲಿ ಹಮ್ಮಿಕೊಂಡಿದ್ದ ಭಗವಾನ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ಮತ್ತು ವಿಶ್ವಕರ್ಮ ಧರ್ಮ ಜಾಗೃತಿ ಸಮಾವೇಶವದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ವಿಶ್ವ ರೂಪೂಗೊಳ್ಳುವ ಮುಂಚೆ ಭಗವಾನ ವಿಶ್ವಕರ್ಮ ಜನಿಸಿದ. ಅಂತಹ ಪರಂಪರೆ ಹೊಂದಿದ ನಾವು ನಮ್ಮ ನಮ್ಮ ನಡುವೆ ಬಿರುಕು ಮಾಡಿಕೊಂಡು ನಮ್ಮ ಸಮಾಜದವರನ್ನು ನಾವೇ ದ್ವೇಷ ಮನೋಭಾವದಿಂದ ಕಾಣುವ ಪ್ರವೃತ್ತಿ ಬೆಳಿಸಿಕೊಂಡಿದ್ದೇವೆ. ಅದನ್ನು ಮರೆತು ಒಗ್ಗೂಡಬೇಕು ಎಂದರು.

ತಂದೆ-ತಾಯಿ ಮತ್ತು ಗುರುಗಳು ದೇವರಿಗೆ ಸಮಾನರು, ಅವರ ಸೇವೆ ಪ್ರತಿಯೊಬ್ಬರು ಮಾಡಿದಾಗ ನಮ್ಮ ಜೀವನ ಪಾವನವಾಗುತ್ತದೆ. ಆ ದಿಸೆಯಲ್ಲಿ ಸಮಾಜದ ಪ್ರತಿಯೊಬ್ಬರು ತಂದೆ, ತಾಯಿ ಮತ್ತು ಗುರುಗಳನ್ನು ಎಂದು ದ್ವೇಷಿಸಬಾರದು ಎಂದು ಹೇಳಿದರು.

ಶ್ರೀ ಕಾಳಹಸ್ತೇಂದ್ರ ಸ್ವಾಮೀಜಿ ಮಾತನಾಡಿ, ವಿಶ್ವಕರ್ಮ ಸಮಾಜ ಶ್ರೇಷ್ಠ ಜ್ಞಾನ ಮತ್ತು ಶಕ್ತಿ ಹೊಂದಿದೆ. ಅದನ್ನು ಉತ್ತಮ ರೀತಿಯಲ್ಲಿ ಉಪಯೋಗಿಸಿಕೊಂಡ ನಮ್ಮಗೆ ಸಿಗಬೇಕಾದ ಸರ್ಕಾರದ ಯೋಜನೆಗಳನ್ನು ಪಡೆದುಕೊಳಬೇಕು ಹಾಗೂ ವಿಶ್ವಕರ್ಮ ಧರ್ಮದ ಪೂಜಾ ವಿಧಾನಗಳ ಬಗ್ಗೆ ಭಕ್ತರಿಗೆ ತಿಳಿಸಿಕೊಟ್ಟರು.

ಸೈದಾಪುರ ಸಿದ್ಧಚೇತನಾಶ್ರಮ ಸಿದ್ಧಾರೂಢ ಮಠದ ಪೀಠಾಧಿಪತಿ ಸೋಮೇಶ್ವರಾನಂದ ಸ್ವಾಮೀಜಿ ಆಶೀರ್ವಚನ ನೀಡಿದರು. ಇದಕ್ಕೂ ಮುಂಚಿತವಾಗಿ ಪಟ್ಟಣದ ಉಪ ಕೃಷಿ ಮಾರುಕಟ್ಟೆಯಿಂದ ಶ್ರೀ ಸಿದ್ಧರೂಢ ಮಠದವರೆಗೆ ಕಳಸ, ವಾದ್ಯ ಹಾಗೂ ಕುಂಬ ಮೇಳದೊಂದಿಗೆ ವಿಶ್ವಕರ್ಮ ಭಾವಚಿತ್ರದ ಅದ್ಧೂರಿ ಮೆರವಣಿಗೆ ಜರುಗಿತು.

ಸಮಾವೇಶದಲ್ಲಿ ಕಲ್ಯಾಣ ಕರ್ನಾಟಕ ವಿಶ್ವಕರ್ಮ ಸಂಘಟನೆ ಸಂಚಾಲಕ ಮೌನೇಶ, ವಿಶ್ವಕರ್ಮ ಅಭಿವೃದ್ಧಿ ನಿಗಮದ ನಿರ್ದೇಶಕ ಬಸವರಾಜ ನಾಯ್ಕಲ್‌, ಬಾಬುರಾವ್‌ ಪತ್ತರ್‌, ಚಿದಾನಂದಪ್ಪ ಗುತ್ತೇದಾರ ಕಾಳೆಬೆಳಗುಂದಿ, ರಾಘವೇಂದ್ರ ಹುಣಸಿಗಿ, ಶಂಕರ ಗುತ್ತೇದಾರ, ತಾಲೂಕು ವಿಶ್ವಕರ್ಮ ಅಧ್ಯಕ್ಷ ಕಾಳಪ್ಪ ದುಪ್ಪಲ್ಲಿ, ಸೈದಾಪುರ ಹೋಬಳಿ ಅಧ್ಯಕ್ಷ ಮೋನಪ್ಪ, ಉಪಾಧ್ಯಕ್ಷ ಬಾಲಪ್ಪ, ಯುವ ಘಟಕದ ಅಧ್ಯಕ್ಷ ಶ್ರೀನಿವಾಸ, ಉಪಾಧ್ಯಕ್ಷ ಬಸವರಾಜ ಬೆಳಗುಂದಿ, ಕಾರ್ಯದರ್ಶಿ ಸಿದ್ದಪ್ಪ ಮುನಗಾಲ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.