ಅಸಹಾಯಕರ ಕಣ್ಣೀರು ಒರೆಸಿ: ತುಕಾರಾಂ

ಸ್ನಾತಕೋತ್ತರ ವಿದ್ಯಾರ್ಥಿಗಳಿಂದ ದೇಣಿಗೆ ಸಂಗ್ರಹ•ಸಂತ್ರಸ್ತರ ಜೀವನಕ್ಕೆ ನೆರವಾಗಲು ಮನವಿ

Team Udayavani, Aug 21, 2019, 5:21 PM IST

21-Agust-27

ಸಂಡೂರು: ನೆರೆ ಸಂತ್ರಸ್ತರಾಗಿ ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರದ ವಿದ್ಯಾರ್ಥಿಗಳು ಸಂಗ್ರಹಿಸಿದ ಹಣವನ್ನು ಶಾಸಕ ತುಕಾರಾಂ ಅವರಿಗೆ ನೀಡಿದರು.

ಸಂಡೂರು: ಕಷ್ಟಕಾಲದಲ್ಲಿರುವ ಜನರಿಗೆ ಕೈಲಾದಷ್ಟು ಸಹಾಯ ಮಾಡಿ ಅವರು ಕಣ್ಣೀರು ಒರೆಸುವ ಪ್ರಯತ್ನ ನಮ್ಮೆಲ್ಲರದಾಗಬೇಕು ಎಂದು ಶಾಸಕ ಈ.ತುಕಾರಾಂ ನುಡಿದರು.

ನಂದಿಹಳ್ಳಿ ಸ್ನಾತಕೋತ್ತರ ಕೇಂದ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ನೆರೆ ಸಂತ್ರಸ್ತರಿಗೆ ಸಂಗ್ರಹಿಸಿದ ಹಣವನ್ನು ಸರ್ಕಾರಕ್ಕೆ ತಲುಪಿಸುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದರು.

ವಿದ್ಯಾರ್ಥಿಗಳು, ಉಪನ್ಯಾಸಕರು ಸೇರಿಕೊಂಡು 37 ಸಾವಿರ ರೂ.ಗಳನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡುವ ಪ್ರಯತ್ನ ಇತರರಿಗೆ ಮಾದರಿಯಾಗಲಿ ನೆರವು ನೀಡುವ ಹೃದಯವಂತಿಕೆ ಬೆಳೆಸಿಕೊಳ್ಳಿ ಎಂದರು.

ಗ್ರಾಮೀಣ ಭಾಗದಲ್ಲಿರುವ ನಂದಿಹಳ್ಳಿ ಕೇಂದ್ರ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ ನೀಡಿ ಅವರಿಗೆ ನೆಮ್ಮದಿ ಬದುಕನ್ನು ಕಟ್ಟಿಕೊಟ್ಟಿದೆ. ಇಲ್ಲಿ ಉನ್ನತ ಶಿಕ್ಷಣವನ್ನು ಪೂರೈಸುವ ಮೂಲಕ ನನ್ನ ಸಮತೋಲಿತ ವ್ಯಕ್ತಿತ್ವ ರೂಪಗೊಳ್ಳಲು ಕಾರಣವಾದ ಈ ವಿದ್ಯಾ ಸನ್ನಿಧಾನವನ್ನು ಮಾದರಿ ಕೇಂದ್ರವಾಗಿಸುವ ಗುರಿ ನನ್ನದಾಗಿದೆ ಎಂದರು. ಕೇಂದ್ರದ ಮೂಲ ಸೌಕರ್ಯಗಳ ಅನುಕೂಲ ಮತ್ತು ವಿದ್ಯಾರ್ಥಿಗಳ ಕಲಿಕೆ ಮತ್ತು ನೂತನ ಕ್ರೀಡಾಂಗಣದ ಅಭಿವೃದ್ಧಿಗೆ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದಾಗಿ ತಿಳಿಸಿದರು. ಹೈ.ಕ ಪ್ರದೇಶಾಭಿವೃದ್ಧಿ ಯೋಜನೆ ಅಡಿ ಹಾಗೂ ಶಾಸಕರ ಅನುದಾನದಲ್ಲಿ ನಿರ್ಮಾಣವಾಗಿರುವ ಗ್ರಂಥಾಲಯ, ಬೋಧನಾ ಕೊಠಡಿಗಳು, ಶೌಚಾಲಯಗಳ ಕಟ್ಟಡ ಮತ್ತು ಕ್ರೀಡಾಂಗಣ ವೀಕ್ಷಿಸಿದರು.

ಕೇಂದ್ರದ ನಿರ್ದೇಶಕ ಎಂ.ಡಿ.ಖಣದಾಳಿ, ಡಾ.ಪಿ.ಸಿ.ನಾಗನೂರು, ನಿವೃತ್ತ ನಿರ್ದೇಶಕ ಡಾ.ಎಸ್‌.ಜಿ.ಗೋಪಾಲಕೃಷ್ಣ, ಡಾ.ಶರತ್‌, ಡಾ.ಹೊನ್ನೂರಸ್ವಾಮಿ, ಚೌಡಪ್ಪ, ಬಸವರಾಜ್‌ ಹಟ್ಟಿ, ಬಸವರಾಜ್‌ ಎಲಿಗನೂರು, ಶಿವರಾಮ್‌ ರಾಗಿ, ಜಿ.ಸೋಮಪ್ಪ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.