ಹುಳ ನಿಯಂತ್ರಣಕ್ಕೆ ಸೋಲಾರ್‌ ಲೈಟ್ ಟ್ರ್ಯಾಪ್‌ ಅಳವಡಿಕೆ


Team Udayavani, Jul 13, 2019, 11:34 AM IST

13-July-13

ಸಂಡೂರು: ತಾಲೂಕಿನ ಯಶವಂತನಗರ ಗ್ರಾಮದಲ್ಲಿ ಮೆಕ್ಕೆಜೋಳ ಬೆಳೆಗೆ ಸೈನಿಕ ಹುಳುವಿನ ದಾಳಿ ತಡೆಯಲು ಸೋಲಾರ್‌ ಲೈಟ್ ಟ್ರ್ಯಾಪ್‌ ಅಳವಡಿಸಲಾಯಿತು.

ಸಂಡೂರು: ಸೈನಿಕ ಹುಳುಗಳ ತೀವ್ರ ಬಾಧೆಗೆ ಆತಂಕಗೊಂಡ ರೈತರ ಜಮೀನುಗಳಲ್ಲಿ ಸೋಲಾರ್‌ ಲೈಟ್ ಟ್ರ್ಯಾಪ್‌ ಅಳವಡಿಸುವ ಮೂಲಕ ಕೀಟಬಾಧೆ ನಿಯಂತ್ರಣ ಮಾಡುವ ಹರಸಾಹಸಕ್ಕೆ ಕೃಷಿ ಇಲಾಖೆ ಮುಂದಾಗಿದೆ.

ಕೃಷಿ ಅಧಿಕಾರಿ ರಾಘವೇಂದ್ರ ಹಾಗೂ ತಾಲೂಕು ತಾಂತ್ರಿಕ ಅಧಿಕಾರಿ ಸುಶ್ಮಾ ತಂಡ ತಾಲೂಕಿನ ಯಶವಂತನಗರ ಗ್ರಾಮದ ರೈತ ಗೋವಿಂದರಾಜ್‌ ಮತ್ತು ಇತರ ರೈತರ ಹೊಲಗಳಿಗೆ ಭೇಟಿ ನೀಡಿ ಪರಿಶೀಲನೆ ಪ್ರಾರಂಭಿಸಿತು.

ಕೃಷಿ ಅಧಿಕಾರಿ ರಾಘವೇಂದ್ರ ಮಾತನಾಡಿ, ಈಗಾಗಲೇ ಬೆಳೆ ಬದಲಾವಣೆಗೆ ತಿಳಿಸಿದ್ದೇವು. ಅದರೆ ಬಹಳಷ್ಟು ರೈತರು ಕ್ರಮ ವಹಿಸದೇ ಹಾಗೆ ಬಿತ್ತನೆ ಮಾಡಿರುವುದರಿಂದ ತೊಂದರೆಯುಂಟಾಗಿದೆ. ಅದನ್ನು ತಡೆಯುವ ಎಲ್ಲ ಪ್ರಯತ್ನ ಮಾಡಲಾಗುವುದು ಎಂದರು.

ತಾಂತ್ರಿಕ ವ್ಯವಸ್ಥಾಪಕ ಅಧಿಕಾರಿ ಮಾಹಿತಿ ನೀಡಿ, ಸೈನಿಕ ಹುಳು ಮತ್ತು ಇತರ ಕೀಟಗಳನ್ನು ತಡೆಯಲು ಜಮೀನುಗಳಲ್ಲಿ ಸೋಲಾರ್‌ ಲೈಟ್ ಟ್ಯ್ರಾಪ್‌ ಅಳವಡಿಸಿ ಕೀಟಗಳು ದೀಪದ ಬೆಳಕಿಗೆ ಬಂದು ಸಾವನ್ನಪ್ಪಿ ವಂಶ ಬೆಳೆಯದಂತೆ ಅಗುತ್ತದೆ. ಒಂದೇ ರೀತಿಯ ಬೆಳೆಗಳನ್ನು ಬೆಳೆಯುವುದರಿಂದ, ಅತಿಯಾದ ರಸಗೊಬ್ಬರ ಬಳಕೆಯಿಂದ ಭೂಮಿ ತನ್ನ ಶಕ್ತಿ ಕಳೆದುಕೊಂಡು ಈ ರೀತಿಯ ಕೀಟಬಾಧೆಗೆ ಕಾರಣವಾಗುತ್ತದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಬೆಳೆ ಬದಲಾವಣೆ ಅನಿವಾರ್ಯವಾಗುತ್ತದೆ ಎಂದರು.

ಸಹಾಯಕ ತಾಂತ್ರಿಕ ಅಧಿಕಾರಿ ಸಿದ್ದಾರ್ಥ ಮಾಹಿತಿ ನೀಡಿ, ಕೀಟಗಳ ನಿಯಂತ್ರಣಕ್ಕೆ ಜೈವಿಕ ಕೀಟ ಶೀಲಿಂದ್ರ ನಾಶಕವಾದ ನ್ಯೂಮೋರಿಯಾ ರಿಲೈ, 0.1 ಮಿ.ಲೀ ಪ್ರತಿ ಲೀಟರ್‌ ನೀರಿಗೆ ಮಿಶ್ರಣ ಮಾಡಿ ಸಿಂಪರಣೆ ಮಾಡಬೇಕು. ಇಮಾಮಿಕ್ಸಿನ್‌ ಬೆಂಜೋಯಿಟ್ 0.4 ಗ್ರಾಂ, ಅಥವಾ ಸೈನೋಸಾಡ್‌ 45 ಎಸ್‌.ಸಿ. 0.3ಮೀ. ಲೀ ಪ್ರತಿ ಲೀ. ನೀರಿಗೆ ಮಿಶ್ರಣ ಮಾಡಿ ಸಿಂಪರಣೆ, ವಿಷ ಪಾಷಾಣವನ್ನು ತಯಾರಿಸಿ ಸಂಜೆ ವೇಳೆ ಎರಚುವುದರಿಂದ ಹುಳುಗಳನ್ನು ಹತೋಟಿಸಬಹುದು. ವಿಷ ಪಾಷಾಣ ತಯಾರಿಸಲು 5 ಕೆಜಿ ಬೆಲ್ಲ ಪುಡಿ ಮಾಡಿ 10 ಲೀ. ನೀರಿನಲ್ಲಿ ಕರಗಿಸಿ, 625 ಮೀ.ಲೀ. ಮೋನೋಕ್ರೋಟೋಪಾಸ್‌ 36 ಎಸ್‌.ಎಲ್. ಅಥವಾ ತೈಯೋಡಿಕಾರ್ಬ 200 ಗ್ರಾಂ ಕೀಟನಾಶಕ ಸೇರಿಸಬೇಕು. ಈ ಮಿಶ್ರಣವನ್ನು 50 ಕೆ.ಜಿ. ಭತ್ತದ ಅಥವಾ ಗೋಯ ತೌಡಿನಲ್ಲಿ ಬೆರೆಸಿ ಚನ್ನಾಗಿ ಕಲಸಿ ಗಾಳಿಯಾಡದಂತೆ 24 ಗಂಟೆಗಳ ಕಾಲ ಗೊಬ್ಬರದ ಚೀಲ ಅಥವಾ ಪ್ಲಾಸ್ಟಿಕ್‌ ಡ್ರಮ್‌ನಲ್ಲಿ ಸಂಗ್ರಹಿಸಿ ಸಂಜೆ ವೇಳೆ ಮೆಕ್ಕೆಜೋಳ, ರಾಗಿ ಬೆಳೆಗಳ ತಾಕಿನಲ್ಲಿ ಎರಚಬೇಕು ಇದರಿಂದ ರೋಗ ತಡೆಯಲು ಸಾಧ್ಯ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.