ಟ್ರಾಫಿಕ್‌ ಕಿರಿಕಿರಿಗೆ ಮುಕ್ತಿ ಎಂದು?

ಕಿರಿದಾದ ರಸ್ತೆಗಳಲ್ಲಿ ಬಸ್‌ ಸಂಚಾರ ಸುಗಮ ಸಂಚಾರಕ್ಕೆ ಕ್ರಮ ಕೈಗೊಳ್ಳಿ

Team Udayavani, Nov 14, 2019, 3:29 PM IST

14-November-20

„ಡಿ.ಎಸ್‌. ಕೊಪ್ಪದ
ಸವದತ್ತಿ:
ಪಟ್ಟಣದಲ್ಲಿ ಟ್ರಾಫಿಕ್‌ ಸಮಸ್ಯೆಗೆ ಕಡಿವಾಣ ಹಾಕಲು ಏಕಮುಖೀ ಸಂಚಾರ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಆದರೆ ಸಾರಿಗೆ ಬಸ್‌ಗಳು ಮಾತ್ರ ಕಾನೂನು ಪಾಲನೆ ಮಾಡದೇ ಸಂಚರಿಸುವದರಿಂದ ಸಾರ್ವಜನಿಕರಿಗೆ ಟ್ರಾಫಿಕ್‌ ಸಮಸ್ಯೆ ಉಂಟಾಗುತ್ತಿದೆ.

ಸವದತ್ತಿ ಪಟ್ಟಣಕ್ಕೆ ಜಮಖಂಡಿ, ಗೋಕಾಕ, ವಿಜಯಪುರ, ಧಾರವಾಡ-ಹುಬ್ಬಳ್ಳಿ ಸೇರಿದಂತೆ ಇತರೇ ಭಾಗಗಳಿಂದ ದಿನನಿತ್ಯ ಸಾವಿರಾರು ವಾಹನಗಳ ಸಂಚರಿಸುತ್ತವೆ. ಈ ವಾಹನ ದಟ್ಟಣೆಯಿಂದ ಪಟ್ಟಣದಲ್ಲಿ ಟ್ರಾಫಿಕ್‌ ಕಿರಿಕಿರಿ ಉಂಟಾಗುತ್ತಿತ್ತು. ಇದನ್ನು ತಡೆಗಟ್ಟಲು ಭಾರೀ ಪ್ರಮಾಣದ ವಾಹನಗಳನ್ನು ಪಟ್ಟಣದ ಒಳಗಡೆ ಬರದಂತೆ ನಿರ್ಭಂದಿಸಿ ಬೈಪಾಸ್‌ ಮೂಲಕ ಸವದತ್ತಿ ಬಸ್‌ ನಿಲ್ದಾಣ ತಲುಪುವಂತೆ ಕ್ರಮ ಕೈಕೊಳ್ಳಲಾಗಿತ್ತು. ಆದರೆ ಸಾರಿಗೆ ಇಲಾಖೆ ಬಸ್‌ ಗಳು ಮಾತ್ರ ಈ ನಿಯಮವನ್ನು ಗಾಳಿಗೆ ತೂರಿ ಪಟ್ಟಣದ ಒಳಗಡೆ ನೇರವಾಗಿ ಒಳ ನುಗ್ಗಿ ಸ್ಥಳೀಕರಿಗೆ ಸಮಸ್ಯೆ ಉಂಟು ಮಾಡುತ್ತಿವೆ ಎಂದ ಸಾರ್ವಜನಿಕರು ಆರೋಪಿಸಿದ್ದಾರೆ.

ವ್ಯಾಪಾರಸ್ಥರಿಗೆ ನಿತ್ಯ ತೊಂದರೆ: ಎಪಿಎಂಸಿಯಿಂದ ಒಳ ನುಗ್ಗುವ ಭಾರೀ ಗಾತ್ರದ ವಾಹನಗಳನ್ನು ತಡೆಯಲೆಂದೆ ಪೊಲೀಸ್‌ ಇಲಾಖೆಯಿಂದ ಪೇದೆಗಳನ್ನು ನಿಯೋಜನೆ ಮಾಡಲಾಗಿದ್ದು, ಈ ನಿಯೋಜನೆಗೊಂಡ ಪೇದೆಗಳನ್ನು ಸಹ ಕಡೆಗಣಿಸಿ ಬಸ್‌ಗಳು ಒಳ ನುಗ್ಗಿ ಸಂತೆ ಮಾಡುವ ಸಾರ್ವಜನಿಕರಿಗೆ, ಬೀದಿ ವ್ಯಾಪಾರಸ್ಥರಿಗೆ ತಲೆನೋವಾಗಿ ಪರಿಣಮಿಸಿವೆ.

ಏಕಮುಖೀ ಸಂಚಾರದಲ್ಲಿ ಒಳನುಗ್ಗುವ ಬಸುಗಳ ಬೆನ್ನಟ್ಟಿ ತಡೆದ ಪೋಲಿಸ್‌ ಪೇದೆಗಳ ವಿರುದ್ದವೂ ಸಹ ತಿರುಗಿ ಬೀಳುವ ಚಾಲಕ ಸಿಬ್ಬಂದಿಗೆ ಗಣ್ಯರ ಮತ್ತು ಅಧಿಕಾರಿಗಳ ಶಿಪಾರಸು ಶ್ರೀರಕ್ಷೆಯಾಗಿದೆ. ಸ್ಥಳೀಕರು ಸಹ ಕೆಲವೊಮ್ಮೆ ಚಾಲಕರ ವಿರುದ್ದ ಸಂಘರ್ಷಕ್ಕೆ ಇಳಿದು ಬಸ್‌ಗಳನ್ನು ವಾಪಸ್‌ ಕಳುಹಿಸಿದ್ದು, ಸವದತ್ತಿ ಪಟ್ಟಣಕ್ಕೆ ಸಾಮಾನ್ಯವೆಂಬಂತಾಗಿದೆ.

ಕ್ರಮ ಕೈಗೊಳ್ಳದ ಪೊಲೀಸ್‌ ಇಲಾಖೆ: ಪೊಲೀಸ್‌ ಇಲಾಖೆಗೂ ಸಹಕರಿಸದ ಬಸ್‌ ಚಾಲಕ ಈ ವರ್ತನೆಯಿಂದಾಗಿ ಸ್ಥಳೀಯ ಪ್ರಜ್ಞಾವಂತರು ನ್ಯಾಯಾಲಯದ ಮೂಲಕವೇ ಪ್ರಶ್ನಿಸುವ ಕಾರ್ಯಕ್ಕೆ ಮುಂದಾಗಿರುವುದು ನಿಜಕ್ಕೂ ಖೇಧಕರ ಸಂಗತಿಯಾಗಿದೆ. ಸಾರ್ವಜನಿಕ ಹಿತಾಸಕ್ತಿಯ ಮೇಲೆ ಕಾರ್ಯನಿರ್ವಹಿಸಬೇಕಾದ ಇಲಾಖೆಗಳು ಸಮಯ ಉಳಿಸುವ ಬರದಲ್ಲಿ ಜೀವ ಹಾನಿಗೆ ಆಸ್ಪದ ನೀಡದೇ ಕ್ರಮ ಕೈಗೊಳ್ಳಬೇಖು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.