ಸರ್ವರನ್ನೂ ತನ್ನತ್ತ ಸೆಳೆದ ಬಸವಣ್ಣ

ಬಹುತೇಕ ಮಠಗಳು ಶರಣ ಸಾಹಿತ್ಯ ಪ್ರಸಾರ ಮಾಡಲು ಹಿಂದೇಟು

Team Udayavani, Oct 27, 2019, 4:54 PM IST

27-October-33

ಶಹಾಪುರ: 12ನೇ ಶತಮಾನದಲ್ಲಿ ಹೆಣ್ಣು-ಗಂಡು, ಬಡವ ಬಲ್ಲಿದ ಎಂಬ ತಾರತಮ್ಯ ಇಲ್ಲದೆ ಸರ್ವರನ್ನು ಬಸವಣ್ಣ ತನ್ನತ್ತ ಸೆಳೆದುಕೊಂಡಿದ್ದರು ಎಂದು ಡಾ| ಶಿವಾನಂದ ಸ್ವಾಮೀಜಿ ಹೇಳಿದರು.

ಸ್ಥಳೀಯ ಬಸವ ಮಾರ್ಗ ಪ್ರತಿಷ್ಠಾನ ಬಸವ-ಬೆಳಕು ಸಭೆಯಲ್ಲಿ ಲಿಂಗೈಕ್ಯ ವೀರಣ್ಣ ಗುರಪ್ಪ ಸತ್ಯಂಪೇಟೆ ಅವರ ಸ್ಮರಣೆ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಕಾಶ್ಮೀರದಿಂದ ಬಂದ ಅರಸ ಮೋಳಿಗೆ ಮಾರಯ್ಯ, ಅಘಾನಿಸ್ತಾನದಿಂದ ಬಂದ ಮರುಳ ಶಂಕರ, ಸೌರಾಷ್ಟ್ರದಿಂದ, ತಮಿಳು ನಾಡಿನಿಂದ ಬಂದ ಚೇತನಗಳು ತಮ್ಮ ಮೂಲ ಕಳೆದುಕೊಂಡು ಶರಣರಾಗಿ ಪರಿವರ್ತಿತರಾದರು. ಅನುಭವ ಮಂಟಪ ಎಂಬುದು ಮನುಷ್ಯನನ್ನು ರೂಪಿಸುವ ಟಂಕ ಶಾಲೆಯಾಗಿ ಪರಿವರ್ತನೆಗೊಂಡಿತ್ತು. ಅನುಭವ ಮಂಟಪವನ್ನು ಕೇವಲ ಕಲ್ಲು, ಮಣ್ಣು, ಇಟ್ಟಂಗಿಗಳಿಂದ ಕಟ್ಟಿದ ಕಟ್ಟಡವಾಗಿರಲಿಲ್ಲ. ಅದು ಕಾಯಕ ಜೀವಿಗಳಾದ ಶರಣರ ಜೀವಧಾತುವಿನಿಂದ ಕಟ್ಟಿದ ಅಭೌತಿಕ ಕಟ್ಟಡವಾಗಿತ್ತು ಎಂದು ತಿಳಿಸಿದರು.

ಪ್ರತಿಷ್ಠಾನದ ವಿಶ್ವಾರಾಧ್ಯ ಸತ್ಯಂಪೇಟೆ ಮಾತನಾಡಿ, ಬಹಳಷ್ಟು ಜನರಲ್ಲಿ ಮಠಗಳನ್ನು ಪೀಠಾಧಿ ಪತಿಗಳೇ ಕಟ್ಟಿದ್ದಾರೆ ಎಂಬ ತಪ್ಪು ಕಲ್ಪನೆ ಇದೆ. ಮಠಗಳನ್ನು ಕಟ್ಟಿದ್ದು ಭಕ್ತರೆ ಹೊರತು ಮಠಾಧಿಧೀಶರಲ್ಲ. ಬಾದಾಮಿಯಲ್ಲಿ ಸ್ಥಾಪಿಸಿದ ಶಿವಯೋಗ ಮಂದಿರವೂ ಸಹ ಭಕ್ತರು ಕಟ್ಟಿದ್ದೆ ವಿನಃ ಹಾನಗಲ್‌ ಕುಮಾರ ಸ್ವಾಮೀಜಿಗಳಲ್ಲ ಎಂದವರು ಸ್ಪಷ್ಟ ಪಡಿಸಿದರು. ಅಧ್ಯಕ್ಷತೆ ವಹಿಸಿದ್ದ ಶಸಾಪ ಅಧ್ಯಕ್ಷ ಅಪ್ಪಾರಾವ್‌ ಅಕ್ಕೋಣಿ ಮಾತನಾಡಿ, ಶರಣರ ವಚನಗಳ ಪ್ರಸಾರಕ್ಕೆ ಮಠಾಧಿಧೀಶರು ಹೆಚ್ಚು ಆಸಕ್ತಿ ತೋರಲಿಲ್ಲ. ನಾವೇ ಶ್ರೇಷ್ಠ ಶರಣರು ನಮಗಿಂತ ಮೇಲೆ ಯಾರು ಇಲ್ಲ ಎಂಬ ಭಾವ ಅವರನ್ನು ಹಿಂದೆ ಕಾಡುತ್ತಿತ್ತು. ಹೀಗಾಗಿ ಬಹುತೇಕ ಮಠಗಳು ಶರಣ ಸಾಹಿತ್ಯ ಪ್ರಸಾರ ಮಾಡಲು ಹಿಂದೇಟು ಹಾಕಿದವು ಎಂದು ಅಭಿಪ್ರಾಯಪಟ್ಟರು.

ಸಭೆಯಲ್ಲಿ ಗುರುಮಿಠಕಲ್‌ ಖಾಸಾ ಮಠದ ಶಾಂತವೀರ ಸ್ವಾಮೀಜಿ ಇದ್ದರು. ಕಮಲಮ್ಮ ವೀರಣ್ಣ ಸತ್ಯಂಪೇಟೆ ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ರಾಜಶೇಖರ ಹುಲ್ಲೂರು, ಮಹಾದೇವಪ್ಪ ಗಾಳೆನೋರ ವಚನ ಗಾಯನ ಮಾಡಿದರು.

ಸಮಾರಂಭದಲ್ಲಿ ವೆಂಕಟಪ್ಪ ಅಲೆಮನಿ, ಡಾ| ಎಸ್‌.ಎಸ್‌. ನಾಯಕ, ಶರಣಪ್ಪ ಬಿರಾದಾರ, ಗೀತಾ ರಾಜಶೇಖರ, ಮಹಾಂತೇಶ ಹುಲ್ಲೂರು, ಕವಿತಾ ಚಂದ್ರಶೇಖರ ಕರುಣಾ, ಅಡಿವೆಪ್ಪ ಜಾಕಾ, ಸಿದ್ದಲಿಂಗಪ್ಪ ಆನೇಗುಂದಿ, ಗುಂಡಣ್ಣ ಕಲಬುರಗಿ, ಡಾ| ಭೀಮರಾಯ ಲಿಂಗೇರಿ, ಶಿವಲಿಂಗಪ್ಪ ಮುಖ್ಯ ಗುರುಗಳು, ಶಿವಶಂಕರ ಔರಸಂಗ ಸೇರಿದಂತೆ ಇತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.