ಬಾಡಿಗೆ ಕಟ್ಟಡದಲ್ಲಿ ಸಿಡಿಪಿಒ ಕಚೇರಿ

ಇಕ್ಕಟ್ಟಿನ ಮೆಟ್ಟಿಲು•ಕಚೇರಿಗೆ ಹೋಗಲು ಮಹಿಳೆಯರ ಹರಸಾಹಸ

Team Udayavani, Jul 25, 2019, 11:03 AM IST

25-JUly-12

ಶಹಾಪುರ: ನಗರದ ಗಂಜ್‌ ಪ್ರದೇಶದಲ್ಲಿರುವ ಸಿಡಿಪಿಒ.

ಶಹಾಪುರ: ನಗರದ ಗಂಜ್‌ ಏರಿಯಾದ ಖಾಸಗಿ ಕಟ್ಟಡವೊಂದರಲ್ಲಿ ಕಳೆದ 20 ವರ್ಷದಿಂದ ಬಾಡಿಗೆಗೆ ಇರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಕಚೇರಿ ಕಟ್ಟಡ ಶಿಥಿಲಗೊಂಡಿದ್ದರೂ ಇನ್ನೂ ಅಧಿಕಾರಿಗಳು ತಮ್ಮ ಕಚೇರಿ ಬದಲಾವಣೆ ಮಾಡಲು ಮನಸ್ಸು ಮಾಡುತ್ತಿಲ್ಲ.

ಕಚೇರಿ ಪ್ರವೇಶದಲ್ಲಿಯೇ ಕೋಣೆ ಛಾವಣಿ ಸಿಮೆಂಟ್ ಪೂರ್ಣ ಬಿದ್ದಿದ್ದು, ಕಬ್ಬಿಣದ ಸಲಾಕೆಗಳು ಎದ್ದು ಕಾಣುತ್ತಿವೆ. ತುಂಬಾ ಹಳೆಯದಾದ ಕಟ್ಟಡ ಇದಾಗಿದ್ದು, ಎರಡನೇ ಮಹಡಿ ಮೇಲಿದೆ. ಅದು ತೀರಾ ಇಕ್ಕಟ್ಟಿನಿಂದ ಕೂಡಿದ ಮೆಟ್ಟಿಲುಗಳ ಮೇಲಿಂದ ಏರಬೇಕಾದರೆ ಕಷ್ಟಕರ ಕೆಲಸವಾಗಿದೆ.

ಅಧಿಕಾರಿಗಳು ಕಟ್ಟಡ ಬಾಡಿಗೆ ವಿಷಯದಲ್ಲಿ ಯಾವ ಲೆಕ್ಕಾಚಾರ ಹಾಕಿದ್ದಾರೋ ಗೊತ್ತಿಲ್ಲ. ಈ ಕಚೇರಿ ಮಾತ್ರ ಬಿಟ್ಟು ಬರುವ ಮನಸ್ಸು ಮಾಡುತ್ತಿಲ್ಲ ಎಂದು ಜನರು ಆರೋಪಿಸಿದ್ದಾರೆ. ಕಳೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಖಾನಾಪುರ ತಾಪಂ ಸದಸ್ಯರೊಬ್ಬರು ಈ ಕಚೇರಿ ಬೇರಡೆಗೆ ಸ್ಥಳಾಂತರಿಸಬೇಕು. ಕಚೇರಿ ಇರುವ ಪ್ರದೇಶ ಸರಿಯಿಲ್ಲಿ ಎಂದು ಒತ್ತಾಯಿಸಿದ್ದರು.

ಇಷ್ಟಾದರೂ ಇಲ್ಲಿನ ಸಿಡಿಪಿಒ ಮಾತ್ರ ತಮ್ಮ ಕಚೇರಿ ಸ್ಥಳಾಂತರಕ್ಕೆ ಮನಸ್ಸು ಮಾಡದಿರುವುವದು ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಬೀಳುವ ಸ್ಥಿತಿಯಲ್ಲಿರುವ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುವುದು ಕಷ್ಟಕರ. ಕಚೇರಿ ಒಳಗೆ ಬರುವಾಗ ಜನ ಜೀವಭಯದಿಂದ ಇಲ್ಲಿಗೆ ಬರುತ್ತಿದ್ದಾರೆ ಎಂದು ಚಲುವಾದಿ ಸಭಾ ತಾಲೂಕು ಅಧ್ಯಕ್ಷ ದೇವಿಂದ್ರ ಗೌಡೂರ ಆರೋಪಿಸಿದ್ದಾರೆ.

ಕಳೆದ ತಾಪಂ ಸಭೆಯಲ್ಲಿ ಸಿಡಿಪಿಒ ಕಚೇರಿ ಬದಲಾವಣೆ ಬಗ್ಗೆ ಧ್ವನಿ ಎತ್ತಿದ್ದೇನೆ. ಮಹಿಳೆಯರು ಮತ್ತು ವೃದ್ಧರು ಮಕ್ಕಳು ಬಾರದಂತ ಕಟ್ಟಡದಲ್ಲಿ ಕಚೇರಿ ಇದೆ. ತಾಪಂ ಮತ್ತು ಜಿಪಂ ಮತ್ತು ಪಿಡಬ್ಲೂಡಿ ಇಲಾಖೆಗೆ ಸಂಬಂಧಿಸಿದ ಕಟ್ಟಡಗಳು ಸಾಕಷ್ಟಿವೆ. ಅದರಲ್ಲಿ ಉತ್ತಮ ಕಟ್ಟಡ ಆರಿಸಿಕೊಂಡು ಜನರಿಗೆ ಅನುಕೂಲ ಕಲ್ಪಿಸಬೇಕು.•ಪರಶುರಾಮ
ಕುರಕುಂದಾ, ತಾಪಂ ಸದಸ್ಯ

ಈ ಹಿಂದೆ ತಾಲೂಕು ಪಂಚಾಯಿತಿಯಲ್ಲಿನ ಹಳೆ ಕಟ್ಟಡವೊಂದಕ್ಕೆ ಸ್ಥಳಾಂತರಿಸಲಾಗಿತ್ತು. ಆದರೆ ವಿನಾಕಾರಣ ಮತ್ತೆ ಕಚೇರಿ ವಾಪಸ್‌ ಇದೇ ಸ್ಥಳಕ್ಕೆ ವರ್ಗಾಯಿಸಲಾಗಿದೆ. ಈ ಕುರಿತು ಮೇಲಧಿಕಾರಿಗಳ ಗಮನಕ್ಕೂ ತಂದಿದ್ದೇನೆ. ಈಗಲೂ ಈ ಬಗ್ಗೆ ಮೇಲಧಿಕಾರಿಗಳ ಜೊತೆ ಮಾತನಾಡಿ ಉತ್ತಮ ಕಟ್ಟಡಕ್ಕೆ ಸ್ಥಳಾಂತರಿಸುವಂತೆ ಕೋರುತ್ತೇನೆ.
ಟಿ.ಪಿ. ದೊಡ್ಮನಿ. ಸಿಡಿಪಿಒ ಶಹಾಪುರ

ಟಾಪ್ ನ್ಯೂಸ್

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-sister

Elder Sister: ಅಕ್ಕ ಅನ್ನೋ ಮಾತೃ ಸ್ವರೂಪಿಣಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

Ithyadi Movie: ಇತ್ಯಾದಿ ಮೇಲೆ ವಿಕ್ರಮ್‌ ಕಣ್ಣು

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

New Movie: ಪತ್ರಕರ್ತ ಚಿತ್ರಕ್ಕೆ ಮುಹೂರ್ತ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.