ಜೀವ ಸಂಕುಲ ಉಳಿವಿಗೆ ಭೂ ರಕ್ಷಣೆ ಅಗತ್ಯ

ಮಾನವನ ಬೇಕಾಬಿಟ್ಟಿ ಕೃತ್ಯಗಳಿಗೆ ಭೂಮಿ ಮೇಲಿನ ಪದರು ನಾಶ

Team Udayavani, Apr 26, 2019, 3:58 PM IST

26-April-29

ಶಹಾಪುರ: ನ್ಯಾಯಾಲಯ ಆವರಣದಲ್ಲಿ ನಡೆದ ಭೂ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾಯಾಧೀಶ ಪ್ರಭು ಎನ್‌. ಬಡಿಗೇರ ಮಾತನಾಡಿದರು

ಶಹಾಪುರ: ಮಾನವ ತನ್ನ ಆಸೆ ಆಕಾಂಕ್ಷೆಗಳ ಈಡೇರಿಕೆಗೆ ಭೂಮಿ ಒಡಲು ಕೊರೆದು ಭವ್ಯ ಕಟ್ಟಡ ನಿರ್ಮಿಸಿಕೊಳ್ಳುತ್ತಿದ್ದಾನೆ. ಇದು ದಿನೇ ದಿನೇ ಹೆಚ್ಚಾಗುತ್ತಿದೆ. ಅಗತ್ಯಕ್ಕನುಗುಣವಾಗಿ ಬಳಸುವ ಮೂಲಕ ಭೂಮಿ ಸಂರಕ್ಷಣೆ ಮಾಡಬೇಕು. ಇಲ್ಲವಾದಲ್ಲಿ ಮುಂಬರುವ ದಿನಗಳಲ್ಲಿ ಜೀವ ಸಂಕುಲ ಉಳಿಯುವುದು ಅನುಮಾನ ಎಂದು ಹಿರಿಯ ಶ್ರೇಣಿ ನ್ಯಾಯಾಲಯದ ನ್ಯಾಯಾಧೀಶ ಪ್ರಭು ಎನ್‌. ಬಡಿಗೇರ ಕಳವಳ ವ್ಯಕ್ತಪಡಿಸಿದರು.

ನಗರದ ನ್ಯಾಯಾಲಯದ ಆವರಣದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘದ ಸಂಯುಕ್ತ ಆಶ್ರಯದಲ್ಲಿ ನಡೆದ ಭೂ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಾನವನ ಬೇಕಾಬಿಟ್ಟಿ ಕೃತ್ಯಗಳಿಗೆ ಭೂಮಿ ಮೇಲಿನ ಪದರು ನಾಶವಾಗುತ್ತಿದೆ. ಈಗಲೇ ಎಚ್ಚರವಹಿಸಬೇಕು. ಮಳೆ ಬಂದಾಗ ನೀರು ಹರಿದು ಸವಕಳಿಯಾಗುತ್ತದೆ. ಇದರ ರಕ್ಷಣೆಗೆ ಗಿಡಗಳನ್ನು ಬೆಳೆಸಬೇಕು. ಮಾತ್ರವಲ್ಲದೇ ಮರಗಳನ್ನು ಉಳಿಸಬೇಕು. ಅತಿಯಾಗಿ ಭೂಮಿ ಕೊರೆದು ಕೊಳವೆಬಾವಿ ಮೂಲಕ ನೀರು ಸೆಳೆದುಕೊಳ್ಳುವುದು ಅಪಾಯಕಾರಿ ಬೆಳೆವಣಿಗೆಯಾಗಿದೆ. ನೀರಿನ ಅವಶ್ಯಕತೆ ಇದ್ದಷ್ಟು ಮಾತ್ರ ಬಳಕೆಮಾಡಿಕೊಳ್ಳಬೇಕು ಎಂದು ಹೇಳಿದರು.

ಅನ್ನ ನೀಡುವ ಭೂಮಿ ಸಂರಕ್ಷಣೆ ಮಾಡದೆ ಹೋದರೆ ಮುಂದೆ ಅಪಾಯ ಕಟ್ಟಿಟ್ಟ ಬುತ್ತಿ. ಅಗತ್ಯಕ್ಕನುಗುಣವಾಗಿ ಭೂಮಿ, ನೀರು ಬಳಕೆ ಮಾಡಬೇಕು. ಮುಂದಿನ ಪೀಳಿಗೆ ಉಳಿಯಬೇಕಾದರೆ ಭೂಮಿ ಮೇಲೆ ಹೆಚ್ಚಿನ ಒತ್ತಡ ಹಾಕಬಾರದು ಎಂದು ಹೇಳಿದರು.

ಇಲ್ಲಿನ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭತ್ತ ಬೆಳೆದ ತಕ್ಷಣ ಮೇವಿಗೆ ಬೆಂಕಿ ಹಚ್ಚುವುದು ಸರಿಯಲ್ಲ. ಇದರಿಂದ ಮಣ್ಣಿನಲ್ಲಿ ಇರುವ ಜೀವ ಕಣಗಳು ನಾಶವಾಗುತ್ತವೆ. ಅಲ್ಲದೆ ಅತಿಯಾದ ನೀರು ಬಳಕೆಯಿಂದ ಭೂಮಿ ಸವಳಾಗುತ್ತದೆ. ಬಿತ್ತನೆ ಮಾಡುವಾಗ ರೈತರು ಕಡ್ಡಾಯವಾಗಿ ಮಣ್ಣು ಪರೀಕ್ಷೆ ಮಾಡಿಸಿ ಅದರ ಗುಣಧರ್ಮದಂತೆ ಬೀಜ ಬಿತ್ತಬೇಕು ಎಂದು ಸಲಹೆ ನೀಡಿದರು.

ನ್ಯಾಯಾಯಾಧೀಶರಾದ ಎಚ್.ಆರ್‌. ಕುಲಕರ್ಣಿ, ಕಾಡಪ್ಪ ಹುಕ್ಕೇರಿ, ಸರಕಾರಿ ಅಭಿಯೋಜಕ ಗುರುಲಿಂಗಪ್ಪ ತೇಲಿ, ವಕೀಲರ ಸಂಘದ ಅಧ್ಯಕ್ಷ ಸಾಲೋಮನ್‌ ಆಲ್ಫ್ರೆಡ್, ಕಾರ್ಯದರ್ಶಿ ಸಂತೋಷ ಸತ್ಯಂಪೇಟೆ, ಹಿರಿಯ ವಕೀಲರಾದ ಭಾಸ್ಕರರಾವ್‌ ಮುಡಬೂಳ, ಬಿ.ಎಂ. ರಾಂಪುರೆ, ಮಲ್ಲಿಕಾರ್ಜುನ ಬುಕ್ಕಲ, ಶರಬಣ್ಣ ರಸ್ತಾಪುರ, ಆರ್‌.ಎಂ. ಹೊನ್ನಾರಡ್ಡಿ, ಹಯ್ನಾಳಪ್ಪ ಹಯ್ನಾಳಕರ, ಅಮರೇಶ ನಾಯಕ ಇಟಗ, ಶರಣಪ್ಪ ಪ್ಯಾಟಿ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.