ಫಿಲ್ಟರ್‌ ಬೆಡ್‌ ಕೆರೆ ಖಾಲಿ ಖಾಲಿ


Team Udayavani, Jul 12, 2019, 3:02 PM IST

12-JUly-26

ಶಹಾಪುರ: ಫಿಲ್ಟರ್‌ ಬೆಡ್‌ ಕೆರೆ ನೀರಿಲ್ಲದೆ ಖಾಲಿಯಾಗಿ ಒಣಗಿ ನಿಂತಿದೆ.

ಮಲ್ಲಿಕಾರ್ಜುನ ಮುದ್ನೂರ
ಶಹಾಪುರ:
ನಗರಕ್ಕೆ ಕುಡಿಯುವ ನೀರು ಪೂರೈಸುವ ಫಿಲ್ಟರ್‌ ಬೆಡ್‌ ಕೆರೆ ನೀರಿಲ್ಲದೆ ಒಣಗುತ್ತಿದೆ. ಏಪ್ರಿಲ್, ಮೇನಲ್ಲಿ ನಾರಾಯಣಪುರ ಎಡದಂಡೆಯಿಂದ ನೀರು ಹರಿಸಿದಾಗ ಶಹಾಪುರ ಶಾಖಾ ಕಾಲುವೆ ಮೂಲಕ ಸಂಗ್ರಹಿಸಿಕೊಳ್ಳಲಾಗಿತ್ತು. ಈಗ ನೀರು ಖಾಲಿಯಾಗಿ ಹಲವು ದಿನಗಳಾಯಿತು.

ನಗರದಲ್ಲಿ ಹದಿನೈದು ದಿನಕ್ಕೊಮ್ಮೆಯೂ ನೀರು ಪೂರೈಕೆಯಾಗುತ್ತಿಲ್ಲ. ಜನರು ನೀರಿಗಾಗಿ ಪರದಾಡುವಂತಾಗಿದೆ. ನೀರಿನ ಸಮಸ್ಯೆ ಪರಿಹರಿಸುವಲ್ಲಿ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರದ ಜನರು ಪ್ರಸಕ್ತ ವರ್ಷದಲ್ಲಿ ಕುಡಿಯುವ ನೀರಿಗಾಗಿ ಪಡುತ್ತಿರುವ ಸಂಕಷ್ಟ ಅಷ್ಟಿಷ್ಟಲ್ಲ. ಇದಕ್ಕೆಲ್ಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ನಾಗರಿಕರು ದೂರುತ್ತಿದ್ದಾರೆ. ಮುಂಜಾಗೃತವಾಗಿ ಯಾವುದೇ ಕ್ರಮಕೈಗೊಳ್ಳದ ಅಧಿಕಾರಿಗಳ ವಿರುದ್ಧ ಜನರುಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ಬೇಸಿಗೆ ಬರುವ ಮುಂಚಿತವಾಗಿಯೇ ಈ ಬಾರಿ ಕುಡಿಯುವ ನೀರಿನ ಅಭಾವ ಎದುರಿಸುವಂತಾಗಿದೆ. ನಗರದಲ್ಲಿ ಅಂತರ್ಜಲ ಮಟ್ಟ ಸಂಪೂರ್ಣ ಕುಸಿದಿದೆ. ಬೇಸಿಗೆ ಕಳೆದರೂ ಇದುವರೆಗೂ ಸಮರ್ಪಕವಾಗಿ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ನಗರಸಭೆ ಅಧಿಕಾರಿಗಳು ಯಾವುದೇ ಕ್ರಮಕೈಗೊಂಡಿಲ್ಲ ಎಂದು ಆರೋಪಿಸಿದರು.

ನಗರಸಭೆ ಕಚೇರಿ ಎದುರು ವಿವಿಧ ಬಡಾವಣೆ ಜನರು ದಿನ ದಿನಬಿಟ್ಟು ನಿತ್ಯ ಪ್ರತಿಭಟನೆ, ಧರಣಿ ನಡೆಸಿದರೂ ಯಾವುದೇ ಕ್ರಮಕೈಗೊಳ್ಳದಿರುವುದು ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಚಾಮುಂಡಿ ನಗರ ನಿವಾಸಿಗಳು ದೂರಿದ್ದಾರೆ.

ನಗರದ ವಾರ್ಡ್‌ ನಂ.11 ಆನೇಗುಂದಿ ಬಡಾವಣೆ ಜನರು ನಗರಸಭೆ ಚುನಾವಣೆ ಸಂದರ್ಭದಲ್ಲಿ ಮತದಾನ ಬಹಿಷ್ಕರಿಸಲು ಪಟ್ಟುಹಿಡಿದಿದ್ದರೂ ತಹಶೀಲ್ದಾರ್‌ ಸಂಗಮೇಶ ಜಿಡಗೆ ಮತ್ತು ನಗರಸಭೆ ಪೌರಾಯುಕ್ತ ಬಸವರಾಜ ಶಿವಪೂಜೆ ಆಗ ಬಡಾವಣೆ ಜನರ ಮನವೊಲಿಸಲು ಪ್ರಯತ್ನಿಸಿದ್ದರು. ತಾತ್ಕಾಲಿಕವಾಗಿ ನೀರು ಪೂರೈಕೆಗೆ ಟ್ಯಾಂಕರ್‌ ವ್ಯವಸ್ಥೆ ಮಾಡುವಂತೆ ಮನವಿ ಮಾಡಲಾಗಿತ್ತು. ಆದರೂ ಅಧಿಕಾರಿಗಳಿಂದ ಸಮರ್ಪಕ ಸ್ಪಂದನೆ ದೊರೆಯಲಿಲ್ಲ. ನಗರದ ಚಾಮುಂಡಿ ಬಡಾವಣೆ ಸೇರಿದಂತೆ ಹಲವಡೆ ಜನರು ದುಡ್ಡು ಖರ್ಚು ಮಾಡಿ ಟ್ಯಾಂಕರ್‌ ಮೂಲಕ ನೀರು ತರಿಸಿಕೊಳ್ಳುತ್ತಿದ್ದಾರೆ.

ನಳದಲ್ಲಿ ನೀರು ಬಾರದೇ ತಿಂಗಳುಗಳೇ ಗತಿಸಿದೆ. ವಾರಕ್ಕೊಮ್ಮೆ ಬರುತ್ತಿದ್ದ ನೀರು ಸದ್ಯ ಅದು ಮಾಯವಾಗಿದೆ. ಇನ್ನೇನು ನೀರು ಪೂರೈಕೆ ನಗರಸಭೆಗೆ ಆಗುವುದಿಲ್ಲ ಎಂಬ ಫಲಕ ಹಾಕುವುದು ಮಾತ್ರ ಬಾಕಿ ಉಳಿದಿದೆ ಎಂದು ಮಹಿಳೆಯರು ಹಿಡಿ ಶಾಪ ಹಾಕುತ್ತಿದ್ದಾರೆ.

ಫಿಲ್ಟರ್‌ ಬೆಡ್‌ ಕೆರೆಗೆ ಕಾಲುವೆ ಮೂಲಕ ನೀರು ಸಂಗ್ರಹಿಸಿದ್ದ ವೇಳೆ ಜೂನ್‌ ಅಂತ್ಯದವರೆಗೆ ಬಳಕೆಯಾಗಲಿದೆ. ಯಾವುದೇ ತೊಂದರೆ ಇಲ್ಲ ನಗರಸಬೇ ಪೌರಾಯುಕರು ಹೇಳಿದ್ದರು. ಆದರೆ ಈಗ ನೀರು ಖಾಲಿಯಾಗಿ ತಿಂಗಳಾದರೂ ಯಾವುದೇ ಕ್ರಮಕ್ಕೆ ಮುಂದಾಗದೇ ಕೈಚಲ್ಲಿ ಕುಳಿತಿದ್ದಾರೆ. ನಗರಸಭೆಗೆ ಹೋದವರಿಗೆ ನಾಲ್ಕು ದಿವಸದ ಭರವಸೆ ನೀಡಿ ಕಳುಹಿಸುತ್ತಿದ್ದಾರೆ ಎಂದು ಚಾಮುಂಡಿ ನಗರದ ಮಹಿಳೆಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.