ಇಬ್ರಾಹಿಂಪುರ ಕೆರೆಯಲ್ಲಿ ಮೀನುಗಳ ಮಾರಣ ಹೋಮ

ಕೆರೆ ಸ್ವಚ್ಛತೆಗೆ ಭಕ್ತರ ಮನವಿ

Team Udayavani, May 3, 2019, 11:31 AM IST

3-May-11

ಶಹಾಪುರ: ಇಬ್ರಾಹಿಂಪುರ ಕೆರೆಯಲ್ಲಿ ನೀರಿಲ್ಲದೇ ಮೃತಪಟ್ಟ ಮೀನುಗಳು.

ಶಹಾಪುರ: ತಾಲೂಕಿನ ಇಬ್ರಾಹಿಂಪುರ ಗ್ರಾಮದ ಅಬ್ದುಲ್ ಭಾಷಾ (ದೇವರ ಕೆರೆ) ಕೆರೆಯಲ್ಲಿನ ಮೀನುಗಳು ನೀರಿನ ಅಭಾವದಿಂದಾಗಿ ಬಿಸಿಲಿನ ತಾಪಕ್ಕೆ ಧಾರುಣವಾಗಿ ಸಾವನ್ನಪ್ಪುತ್ತಿವೆ.

ಪ್ರಸಕ್ತ ಮುಂಗಾರು ಮಳೆ ಬಾರದ ಹಿನ್ನೆಲೆ ಕೆರೆ ನೀರಿಲ್ಲದೆ ಒಣಗುತ್ತಿದೆ. ಅಲ್ಲದೆ ನಾರಾಯಣಪುರ ಎಡದಂಡೆ ಕಾಲುವೆಗೆ ನೀರು ಹರಿಸುವುದನ್ನು ಕಳೆದ 6 ತಿಂಗಳ ಹಿಂದೆಯೇ ನಿಲ್ಲಿಸಲಾಗಿದೆ. ಹೀಗಾಗಿ ಕೆರೆಯಲ್ಲಿ ನೀರಿಲ್ಲದೆ ಮೀನುಗಳು ಒದ್ದಾಡಿ ಸಾಯುತ್ತಿವೆ. ಅವುಗಳ ಸ್ಥಿತಿ ನೋಡಲು ಆಗದು ಎಂದು ಗ್ರಾಮಸ್ಥರು ಮರಕು ಪಡುತ್ತಿದ್ದಾರೆ.

ಸುಮಾರು 200ಕ್ಕೂ ಹೆಚ್ಚು ಎಕರೆ ಪ್ರದೇಶ ಹೊಂದಿದ ಕೆರೆ ಇದಾಗಿದ್ದು, ವಿಸ್ತಾರವಾಗ ಕರೆಯಂಗಳಕ್ಕೆ ಶಹಾಪುರ ಶಾಖಾ ಕಾಲುವೆಯ ಹೆಚ್ಚುವರಿ ನೀರು ಹಾಗೂ ಸೋರಿಕೆ ನೀರು ಕೆರೆಗೆ ಹರಿಯುತ್ತಿರುವುದರಿಂದ ಸದಾ ನೀರು ಇರತಿತ್ತು. ಈ ಬಾರಿ 6 ತಿಂಗಳಿಂದ ಕಾಲುವೆಗೆ ನೀರು ಬಂದಿಲ್ಲ. ಈ ಕೆರೆ ಮೀನು ಸಾಗಾಣಿಕೆ ಇಲಾಖೆ ಅಧೀನದಲ್ಲಿದ್ದು, ಮೀನು ಸಾಗಾಣಿಕೆಗೆ ಗುತ್ತಿಗೆ ನೀಡಲಾಗಿತ್ತು. ಗುತ್ತಿಗೆ ಪಡೆದವರು ಕೆರೆಯಲ್ಲಿ ಕಟ್ಲಾ. ರೋಹು, ಸಾಮಾನ್ಯ ಗೆಂಡೆ ಸೇರಿದಂತೆ ಸುಮಾರು ನಾಲ್ಕು ಲಕ್ಷ ಮೀನುಗಳನ್ನು ತಂದು ಕೆರೆಯಲ್ಲಿ ಬಿಡಲಾಗಿತ್ತು ಎಂದು ಸಾಕಾಣಿಕೆದಾರ ತಿಳಿಸುತ್ತಾನೆ.

ಪ್ರಸ್ತುತ ಕೆರೆಯಲ್ಲಿ ನೀರಿಲ್ಲದೆ ಅಂದಾಜು ನಾಲ್ಕು ಲಕ್ಷ ರೂ. ವೆಚ್ಚದಷ್ಟು ಮೀನುಗಳು ಸಾವನ್ನಪ್ಪಿವೆ ಎಂದು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಕೆರೆಗೆ ಅಬ್ದುಲ್ ಭಾಷಾ ಮುತ್ಯಾನ ದರ್ಶನಕ್ಕೆ ಬರುವ ಭಕ್ತಾಗಳಿಗೆ ರಾಶಿಗಟ್ಟಲೆ ಸತ್ತು ಬಿದ್ದಿರುವ ಮೀನಿನ ದುರ್ವಾಸನೆ ತಾಳಲಾಗುತ್ತಿಲ್ಲ. ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕೆರೆಯ ಸ್ವಚ್ಛತೆಗೆ ಮುಂದಾಗಬೇಕು ಎಂಬುದು ಭಕ್ತಾದಿಗಳ ಮನವಿಯಾಗಿದೆ.

ಸೌಲಭ್ಯ ಕಲ್ಪಿಸಲು ಆಗ್ರಹ: ಪ್ರತಿ ಗುರುವಾರ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಸೇರುತ್ತಾರೆ. ಆದರೆ ಕನಿಷ್ಟ ಮೂಲ ಸೌಲಭ್ಯಗಳು ಇಲ್ಲಿಲ್ಲ. ಬುರವ ಭಕ್ತಾದಿಗಳು ಉಳಿದು ಕೊಳ್ಳಲು ನೆರಳಿನ ವ್ಯವಸ್ಥೆ ಸಮುದಾಯ ಭವನ ಯಾವುದೊಂದು ಇಲ್ಲಿ ಕಾಣುವುದಿಲ್ಲ. ಗಿಡದ ನೆರಳಲ್ಲಿಯೇ ಭಕ್ತಾದಿಗಳು ಸಂಜೆವರೆಗೆ ಕಳೆದು ಮನೆಗೆ ವಾಪಾಸ್‌ ಆಗುತ್ತಾರೆ.

ಇದು ಪುರಾತನ ಕಾಲದಿಂದ ನಡೆದುಕೊಂಡು ಬಂದಿರುವ ಪದ್ಧತಿಯಾಗಿದೆ. ಶಹಾಪುರ, ಸುರಪುರ ಯಾದಗಿರಿ ಭಾಗದಲ್ಲಿ ಹಿಂದೂ ಮತ್ತು ಮುಸ್ಲಿಮರು ಸಾಕಷ್ಟು ಸಂಖ್ಯೆಯಲ್ಲಿ ಅಬ್ದುಲ್ ಭಾಷಾ ಎಂದು ಹೆಸರಿರುವದು ಕಂಡು ಬರುತ್ತದೆ.

ಇಲ್ಲಿಗೆ ಆಗಮಿಸುವ ಭಕ್ತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಇಲ್ಲಿ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಅಗತ್ಯವಿದೆ. ಮಹಿಳೆಯರಿಗೆ ಶೌಚಾಲಯದ ಅತ್ಯಗತ್ಯವಿದೆ ಎಂದು ಭಕ್ತಾದಿಗಳು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

10

ದ.ಕ: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ: 42 ಮಂದಿ ಜೆಡಿಎಸ್ ಪದಾಧಿಕಾರಿಗಳು ‘ಕೈʼ ಸೇರ್ಪಡೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

Chikkamagaluru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 13.10 ಲಕ್ಷ ರೂ. ವಶಕ್ಕೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.