ಸಂಪೂರ್ಣ ಹದಗೆಟ್ಟ ಕೊಳ್ಳೂರ ಸೇತುವೆ ರಸ್ತೆ


Team Udayavani, Aug 19, 2019, 3:21 PM IST

19-Agust-34

ಶಹಾಪುರ: ಕೃಷ್ಣಾ ನದಿ ಪಾತ್ರದ ಹೊಲ, ಗದ್ದೆಗಳಿಗೆ ಪ್ರವಾಹದಿಂದ ಹರಿದು ಬಂದಿರುವ ಮರುಳು.

ಶಹಾಪುರ: ಕೃಷ್ಣಾ ನದಿ ಪ್ರವಾಹದಿಂದಾಗಿ ತಾಲೂಕಿನ ಕೊಳ್ಳೂರ (ಎಂ) ಸೇತುವೆ ಕಳೆದ ಹದಿನೈದು ದಿನದಿಂದ ಸಂಪೂರ್ಣ ಮುಳುಗಡೆಯಾಗಿ, ಸಂಚಾರ ಸ್ಥಗಿತಗೊಂಡಿತ್ತು. ಆದರೆ ಮೂರು ದಿನಗಳಿಂದ ಪ್ರವಾಹ ಇಳಿಕೆಯಾಗಿದ್ದು, ಪ್ರಸ್ತುತ ಸೇತುವೆ ಗೋಚರವಾಗುತ್ತಿದೆ. ಆದರೆ ಸೇತುವೆಯಿಂದ ಕೊಳ್ಳೂರ ಗ್ರಾಮಕ್ಕೆ ಬರುವ ರಾಜ್ಯ ಹೆದ್ದಾರಿ ಸುಮಾರು ಒಂದು ಕೀ.ಮೀಟರ್‌ವರೆಗೆ ಸಂಪೂರ್ಣ ಕಿತ್ತು ಹೋಗಿದೆ.

ಅಲ್ಲದೇ ಕೃಷ್ಣಾ ನದಿಗೆ ಅಪಾರ ಪ್ರಮಾಣ ಮರಳು ಸಂಗ್ರಹಗೊಂಡಿದ್ದು, ನದಿ ಪಾತ್ರದ ಹೊಲ ಗದ್ದೆಗಳು ಸಹ ಮರುಳಿನಿಂದ ತುಂಬಿಕೊಂಡಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆದು ನಿಂತಿದ್ದ ಬೆಳೆಗಳು ಅತೀವ ತೇವಾಂಶದಿಂದ ಕೊಳೆತಿವೆ ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

ನೀರಲ್ಲಿ ಮುಳುಗಿದ್ದ ಹೆದ್ದಾರಿ ಮಾತ್ರ ಸಂಪೂರ್ಣ ಹಾಳಾಗಿದ್ದು, ರಸ್ತೆ ದುರಸ್ತಿಯಾಗುವವರೆಗೂ ವಾಹನ ಸಂಚಾರ ಸಾಧ್ಯವಿಲ್ಲ. ಜಿಲ್ಲಾಡಳಿತ ಈಗಲೇ ಕ್ರಮಕ್ಕೆ ಮುಂದಾಗಬೇಕು ಎಂದು ಸ್ಥಳೀಯರು ತಿಳಿಸಿದ್ದಾರೆ.

ಪ್ರವಾಹದಲ್ಲಿ ನೂರಾರು ಕುಟುಂಬಗಳ ಬದುಕು ಮೂರಾಬಟ್ಟೆಯಾಗಿದ್ದು, ಕೂಡಲೇ ಅವರಿಗೆ ಬದುಕು ಕಟ್ಟಿಕೊಡಲು ಜಿಲ್ಲಾಡಳಿತ ನೆರವಿಗೆ ಬರಬೇಕು. ಹೊಲ, ಗದ್ದೆಗಳಲ್ಲಿ ನಾಶವಾದ ಬೆಳೆಗಳಿಗೆ ಸೂಕ್ತ ಮತ್ತು ಶೀಘ್ರದಲ್ಲಿ ಪರಿಹಾರ ನೀಡಬೇಕು. ಮನೆ ಕಳೆದುಕೊಂಡು ಬೀದಿಗೆ ಬಂದಿದ್ದ, ಗಂಜಿ ಕೇಂದ್ರದಲ್ಲಿ ವಾಸವಿದ್ದವರಿಗೆ, ಸೂಕ್ತ ಮನೆ ವ್ಯವಸ್ಥೆ ಕಲ್ಪಿಸಲು ಧನ ಸಹಾಯದ ಅಗತ್ಯವಿದೆ. ಜಿಲ್ಲಾಡಳಿತ ಕೂಡಲೇ ನೆರೆ ಸಂತ್ರಸ್ತರಿಗೆ ಅನುಕೂಲ ಕಲ್ಪಿಸಬೇಕೆಂದು ಕೊಳ್ಳೂರ ಗ್ರಾಮದ ಯುವ ಮುಖಂಡ ಶಿವರಡ್ಡಿ ಕೊಳ್ಳೂರ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.