ಕುಡಿವ ನೀರು ಕಲ್ಪಿಸಲು ಆಗ್ರಹ

•ರಸ್ತೆ ಆವರಿಸಿದ ಚರಂಡಿ ನೀರು•ನಗರಸಭೆಗೆ ಮುತ್ತಿಗೆ ಹಾಕಿ ಧರಣಿ

Team Udayavani, Sep 12, 2019, 3:25 PM IST

12-Sepctember-9

ಶಹಾಪುರ: ಕುಡಿಯುವ ನೀರು ಸೇರಿದಂತೆ ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ಗುತ್ತಿಪೇಠ ಬಡಾವಣೆ ನಿವಾಸಿಗಳು ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿದರು.

ಶಹಾಪುರ: ನಗರದ ವಾರ್ಡ್‌ ಸಂಖ್ಯೆ 16ರಲ್ಲಿ ಕುಡಿಯಲು ನೀರು ದೊರೆಯದ ಕಾರಣ ಬಡಾವಣೆ ಜನರು ನಗರಸಭೆ ಕಚೇರಿಗೆ ಮುತ್ತಿಗೆ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.

ಕಳೆದ ಆರು ತಿಂಗಳಿಂದ ವಾರ್ಡ್‌ ಸಂಖ್ಯೆ 16ರ ನಿವಾಸಿಗಳು ಸಮಪರ್ಕ ಕುಡಿಯಲು ನೀರು ಸಿಗದೆ ಪರದಾಡುವಂತಾಗಿದೆ. ಸಾಕಷ್ಟು ಬಾರಿ ನಗರಸಭೆ ಅಧಿಕಾರಿಗಳು ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೊಡ ನೀರಿಗಾಗಿ ಅಕ್ಕಪಕ್ಕದ ಬಡಾವಣೆಗಳಿಗೆ ತೆರಳಬೇಕು. ಅಲ್ಲಿಯೂ ಸಹ ಸಮರ್ಪಕ ನೀರು ದೊರೆಯದ ಕಾರಣ ಪರಿತಪಿಸುವಂತಾಗಿದೆ. ಬಡಾವಣೆ ಬೋರವೆಲ್ಗಳು ಸ್ಥಗಿತಗೊಂಡಿವೆ. ಕೆಲವೊಂದು ದುರಸ್ತಿ ಮಾಡಬೇಕಿದೆ. ನಳದಲ್ಲಿ ಹದಿನೈದು ದಿವಸಕ್ಕೊಮ್ಮೆ ನೀರು ಬಿಡಲಾಗುತ್ತದೆ. ಇವಾಗ ಅದು ಸ್ಥಗಿತಗೊಂಡಿದೆ. ಹೀಗಾಗಿ ನಿತ್ಯ ನೀರಿಗಾಗಿ ಜನ ಒದ್ದಾಡುವಂತಾಗಿದೆ ಎಂದು ದೂರಿದರು.

ಅಲ್ಲದೆ ಬಡಾವಣೆಯಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲ. ಚರಂಡಿ ನೀರು ರಸ್ತೆ ಆವರಿಸಿಕೊಂಡು ಗಬ್ಬು ವಾಸನೆ ಬೀರುತ್ತಿವೆ. ಚರಂಡಿ ತ್ಯಾಜ್ಯ ಸಹ ವಿಲೇವಾರಿ ಆಗುತ್ತಿಲ್ಲ. ವಾರ್ಡ್‌ ಸಂಖ್ಯೆ 16 ಮೀಸಲಾತಿ ವಾರ್ಡ್‌ ಆಗಿದ್ದು, ಮೀಸಲಾತಿ ಬಡಾವಣೆ ಅಭಿವೃದ್ಧಿಗೆ ಸಾಕಷ್ಟು ಯೋಜನೆಗಳಿವೆ. ಆದಾಗ್ಯು ಅಧಿಕಾರಿ ಜನಪ್ರತಿನಿಧಿಗಳ ಅಲಕ್ಷದಿಂದ ಜನರು ಮೂಲಭೂತ ಸೌಕರ್ಯದಿಂದ ವಂಚಿಗೊಂಡಿದ್ದಾರೆ. ಇದಕ್ಕೆಲ್ಲ ಅಧಿಕಾರಿಗಳೇ ಕಾರಣ ಎಂದು ಆರೋಪಿಸಿದರು.

ಕಾರಣ ಕೂಡಲೇ ವಾರ್ಡ್‌ ಸಂಖ್ಯೆ 16ರ ಬಡಾವಣೆಗೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಸರಬರಾಜು ವ್ಯವಸ್ಥೆ ಮಾಡಬೇಕು. ನಂತರ ಕೊಳವೆ ಬಾವಿ ಕೊರೆಸಬೇಕು. ಅಲ್ಲದೆ ವಿವಿಧ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಪ್ರತಿಭಟನಾನಿರತರು ಆಗ್ರಹಿಸಿ ಪೌರಾಯುಕ್ತ ಬಸವರಾಜ ಶಿವಪೂಜೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಬಡಾವಣೆ ಹಿರಿಯ ವಿಜಯಕುಮಾರ ಎದುರಮನಿ, ಈರಣ್ಣ ಚಟ್ನಳ್ಳಿ, ಮರೆಪ್ಪ ರತ್ತಾಳ, ಈರಣ್ಣ ಸಾಯಿಲ್, ಅಮಲಪ್ಪ ದಿಗ್ಗಿ, ಶರಣಪ್ಪ ನರಬೋಳಿ, ಅಮಲಪ್ಪ ಪೂಜಾರಿ, ದೇವೀಂದ್ರಪ್ಪ ಕನ್ಯಾಕೋಳೂರ, ಅಪ್ಪಣ್ಣ ಪೂಜಾರಿ, ಜೆಟ್ಟೆಪ್ಪ ಕೊಡಮನಳ್ಳಿ, ರೇಖಾ ಎದುರಮನಿ, ರೂಪಾ, ಈರಮ್ಮ, ಭಾಗಿರತಿ, ಮರೆಮ್ಮ, ಇಂದ್ರಮ್ಮ, ಮಲ್ಲಮ್ಮ ಸೇರಿದಂತೆ ಇತರರಿದ್ದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.