ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ

ಸೈನಿಕರು-ರೈತರ ಕುಟುಂಬ ಸಮೃದ್ಧಿಗೆ ಪ್ರಾರ್ಥಿಸಿ: ಕಲ್ಲಯ್ಯಜ್ಜ

Team Udayavani, Jan 2, 2020, 5:11 PM IST

2-January-29

ಶಹಾಪುರ: ದೇಶದ ಗಡಿಯಲ್ಲಿ ಮಳೆ, ಬಿಸಿಲು, ಚಳಿ ಎನ್ನದೆ ತಾಯಿ ನಾಡು, ನಮ್ಮಲ್ಲೆರ ರಕ್ಷಣೆಯಲ್ಲಿ ತನ್ನನ್ನು ಒತ್ತೆ ಇಟ್ಟು ಕೆಲಸ ಮಾಡುತ್ತಿರುವ ಸೈನಿಕರು ಮತ್ತು ದೇಶಕ್ಕೆ ಅನ್ನ ನೀಡುವ ಅನ್ನದಾತ ರೈತರ ಕುಟುಂಬದ ಸಮೃದ್ಧಿಗೆ ಸರ್ವರೂ ಪ್ರಾರ್ಥಿಸಬೇಕು ಎಂದು ಗದುಗಿನ ಕಲ್ಲಯ್ಯಜ್ಜ ಕರೆ ನೀಡಿದರು.

ನಗರದ ಚರಬಸವೇಶ್ವರ ಗದ್ದುಗೆ ಆವರಣದಲ್ಲಿ ನಡೆದ ಸಗರನಾಡು ಉತ್ಸವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಪಾಲಕರು ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು. ವಿದ್ಯೆಗಿಂತ ಸಂಸ್ಕಾರ ಕಲಿಸುವುದು ಬಹುಮುಖ್ಯ. ಭಾರತೀಯ ಸಂಸ್ಕೃತಿ ಆಚರಣೆ ಎಂದರೆ ಮೂಗು ಮುರಿಯುವ ಯುವಕ ಯುವತಿಯರೇ ಜಾಸ್ತಿಯಾಗುತ್ತಿದ್ದಾರೆ. ಇಂಗ್ಲಿಷ್‌ ವ್ಯಾಮೋಹಕ್ಕೆ ಬಿದ್ದು ನಮ್ಮತನ ಕಳೆದುಕೊಂಡು ಸುಸಂಸ್ಕೃತ ಮರೆತು ವಿದೇಶ ಸಂಸ್ಕೃತಿಗೆ ಜೋತು ಬಿದ್ದು ಬದುಕು ಹಾಳು ಮಾಡಿಕೊಳ್ಳುತ್ತಿದ್ದಾರೆ ಎಂದು ವಿಷಾಧಿಸಿದರು.

ಮಕ್ಕಳಿಗೆ ಚಿಕ್ಕಂದಿನಿಂದಲೇ ಉತ್ತಮ ಸಂಸ್ಕಾರ ನೀಡಬೇಕು. ಆಧ್ಯಾತ್ಮ, ಗುರು ಹಿರಿಯರಿಗೆ ಗೌರವ, ಜ್ಞಾನಕ್ಕೆ ಪ್ರೋತ್ಸಾಹ ನೀಡಬೇಕು. ಜಂಜಾಟ ಇಲ್ಲದೆ ಒತ್ತಡದ ನಡುವೆಯೂ ಹೇಗೆ ಬದುಕಬೇಕು ಎಂಬುದನ್ನು ಕಲಿಸಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಕಲ್ಲಯ್ಯಜ್ಜನವರ ತುಲಾಭಾರ ನೆರವೇರಿಸಲಾಯಿತು. ಗದ್ದುಗೆ ಬಸವಯ್ಯ ಶರಣರು ಸಾನ್ನಿಧ್ಯ ವಹಿಸಿದ್ದರು. ಕರವೇ ಉಕ ಅಧ್ಯಕ್ಷ ಶರಣು ಗದ್ದುಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.

ಕಾಂಗ್ರೆಸ್‌ ಯುವ ನಾಯಕ ಬಾಪುಗೌಡ , ಸಿಪಿಐ ಹನುಮರಡ್ಡೆಪ್ಪ, ವಾಸ್ತು ತಜ್ಞ ಎಂ.ಡಿ.ಪಾಟೀಲ, ಹಿರಿಯ ಕಲಾವಿದ ವೈಜನಾಥ ಬಿರೆದಾರ, ಜಾನಪದ ಅಕಾಡೆಮಿ ಸದಸ್ಯ ಅಮರೀಶ ಜಾಲಿಬೆಂಚಿ ಇದ್ದರು. ಇದೇ ಸಂದರ್ಭದಲ್ಲಿ ಕಾಮಿಡಿ ಕಲಾವಿದರು ವೀಕ್ಷಕರನ್ನು ನಗೆನಗಡಲ್ಲಿ ತೇಲಿಸಿದರು. ಜ್ಯೂನಿಯರ್‌ ಸಾಧು ಕೋಕಿಲ ಹಾಸ್ಯ ಗಮನ ಸೆಳೆಯಿತು. ನಂತರ ವಿವಿಧ ಸಂಸ್ಕೃತಿ ಕಾರ್ಯಕ್ರಮಗಳು ನಡೆದವು.

ಟಾಪ್ ನ್ಯೂಸ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.