ಮಳೆ ಅಬ್ಬರಕ್ಕೆ ತರಕಾರಿ ಸಂತೆ ಅಸ್ತವ್ಯಸ್ತ


Team Udayavani, Jul 29, 2019, 4:11 PM IST

29-July-38

ಶಹಾಪುರ: ಸಗರ ಗ್ರಾಮದಲ್ಲಿ ಮಳೆ ನೀರಿಗೆ ಬೀದಿ ಪಾಲಾದ ತರಕಾರಿ

ಶಹಾಪುರ: ರವಿವಾರ ಮಧ್ಯಾಹ್ನ ಸುರಿದ ಮಳೆಗೆ ತರಕಾರಿ ನೆಲಕ್ಕುರುಳಿ ಅಪಾರ ನಷ್ಟವಾದ ಘಟನೆ ತಾಲೂಕಿನ ಸಗರ ಗ್ರಾಮದಲ್ಲಿ ನಡೆದಿದೆ.

ವಾರದ ಸಂತೆಯಲ್ಲಿ ತರಕಾರಿ ವ್ಯಾಪಾರಿಗಳು ಅಪಾರ ಪ್ರಮಾಣದ ತರಕಾರಿ ಮಾರಾಟಕ್ಕಾಗಿ ತಂದಿದ್ದರು. ಕೆಲ ಹೊತ್ತಿನಲ್ಲೆ ಮಳೆ ಸುರಿದ ಹಿನ್ನೆಲೆಯಲ್ಲಿ ಮೆಂತೆ, ಪಾಲಕ, ತಮಟೆ ಸೇರಿದಂತೆ ಇತರೆ ಕಾಯಿ ಪಲ್ಯೆ ಮಳೆ ನೀರಲ್ಲಿ ಕೊಚ್ಚಿ ಹೋಗಿದೆ. ಇದರಿಂದಾಗಿ ತರಕಾರಿ ಮಳೆ ನೀರಲ್ಲಿ ನೆನೆದ ಪರಿಣಾಮ ಸಂತೆಯಲ್ಲಿ ವ್ಯಾಪಾರಿಗಳು ಕಡಿಮೆ ದರದಲ್ಲಿ ಮಾರಾಟ ಮಾಡುವ ಸ್ಥಿತಿ ನಿರ್ಮಾಣವಾಯಿತು.

ಸಂಚಾರ ಅಸ್ತವ್ಯಸ್ತ: ಮಳೆ ಅವಾಂತರದಿಂದ ವಾರದ ಸಂತೆ ನಷ್ಟ ಅನುಭವಿಸಿದ್ದಲ್ಲದೆ, ಗ್ರಾಮದಲ್ಲಿ ಸಂಚಾರಕ್ಕೆ ಅಡೆತಡೆಯುಂಟಾಯಿತು. ಗ್ರಾಮದ ಚರಂಡಿ ಸ್ವಚ್ಛಗೊಳಿಸದ ಹಿನ್ನೆಲೆ ಚರಂಡಿ ತುಂಬಿ ನೀರು ರಸ್ತೆ ಆವರಿಸಿದ್ದು, ಬೈಕ್‌ ಸವಾರರು ಮತ್ತು ಆಟೋ ಸಂಚಾರಕ್ಕೆ ಸಂಚಕಾರ ತಂದೊಡ್ಡಿದೆ.

ಸ್ಥಳೀಯ ಗ್ರಾಪಂ ಸಮರ್ಪಕವಾಗಿ ತ್ಯಾಜ್ಯ ವಿಲೇವಾರಿ ಮಾಡದ ಕಾರಣ ಅವಾಂತರಕ್ಕೆ ಕಾರಣವಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಮಳೆ ನೀರು ಸರಾಗವಾಗಿ ಚರಂಡಿಯಲ್ಲಿ ಹರಿಯದೇ ರಸ್ತೆ ಮೇಲೆ ಹರಿಯುತ್ತಿರುವ ಕಾರಣ ಸಂಚಾರಕ್ಕೆ ತೊಂದರೆಯಾಯಿತು ಎಂದು ಜನರು ದೂರಿದರು. ರಸ್ತೆ ತುಂಬೆಲ್ಲ ಹರಡಿದ ತ್ಯಾಜ್ಯ ಮತ್ತು ನೀರಿನಿಂದ ಬೈಕ್‌ ಸವಾರರು ಆತಂಕದಿಂದಲೇ ಸಾಗುವಂತಾಯಿತು. ಇದೇ ವೇಳೆ ಚರಂಡಿ ತ್ಯಾಜ್ಯ ವಿಲೇವಾರಿಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Lok Sabha Election: ಪ್ರವಾಸಿ ತಾಣಗಳಲ್ಲಿ ಜನ ಕಡಿಮೆ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

Elections ನಡುವೆಯೇ ಸಾಲು ಸಾಲು ಮದುವೆ, ಸಮಾರಂಭಗಳು!

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.