ತ್ಯಾಜ್ಯ ತಿಂದು 5 ಜಾನುವಾರು ಸಾವು
shivamogga news
Team Udayavani, Nov 7, 2021, 2:57 PM IST
ಶಿವಮೊಗ್ಗ: ಘನ ತ್ಯಾಜ್ಯ ವಿಲೇವಾರಿಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆನಿರ್ಲಕ್ಷಕ್ಕೆ ಐದು ಜಾನುವಾರುಗಳು ಬಲಿಯಾಗಿವೆ. ತ್ಯಾಜ್ಯ ಸಂಗ್ರಹವಾಹನಗಳ ಚಾಲಕರು ತ್ಯಾಜ್ಯವನ್ನುಡಂಪಿಂಗ್ ಯಾರ್ಡ್ ಬದಲುನಗರ ಸಮೀಪದ ಅನುಪಿನಕಟ್ಟೆ ಬಳಿಇರುವ ತುಂಗಾ ಎಡದಂಡೆ ಕಾಲುವೆಯಅಕ್ಕಪಕ್ಕದ ಖಾಲಿ ಜಾಗದಲ್ಲಿ ಸುರಿದಿದ್ದಾರೆ.
ರಸ್ತೆ ಬದಿ ಹಾಕಿದ್ದ ಘನತ್ಯಾಜ್ಯ, ಕಟ್ಟಡ ನಿರ್ಮಾಣದ ವೇಸ್ಟ್ ಹಾಗೂ ಕಲ್ಯಾಣ ಮಂಟಪದ ಘನತ್ಯಾಜ್ಯ ತಿಂದುಅನುಪಿನಕಟ್ಟೆ ಗ್ರಾಮದ ಜಾನುವಾರುಗಳು ಮೃತಪಟ್ಟಿವೆ.ಕಳೆದ ಎರಡು ದಿನದಲ್ಲಿ ಐದಕ್ಕೂ ಹೆಚ್ಚು ಜಾನುವಾರುಗಳು ಮೃತಪಟ್ಟಿವೆ.
ಅನುಪಿನ ಕಟ್ಟೆ ಗ್ರಾಮದ ಚಿತ್ರಾ ಪ್ರಕಾಶ್, ರತ್ನಮ್ಮ ಬೋರೇಗೌಡ ಸೇರಿದಂತೆ ಹಲವರ ಮನೆಯ ಜಾನುವಾರುಗಳು ಮೃತಪಟ್ಟಿದ್ದು, ಪಾಲಿಕೆ ನಿರ್ಲಕ್ಷಕ್ಕೆಅನುಪಿನಕಟ್ಟೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘನತ್ಯಾಜ್ಯವನ್ನು ಸಮಪರ್ಕವಾಗಿ ವಿಲೇವಾರಿಮಾಡುವಂತೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು
BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ