25 ಕೆ.ಜಿ ಅಕ್ಕಿ,5 ಕೆ.ಜಿ ಟೊಮೇಟೋ; ಸಂಬಳ ಕೊಡುವವರೆಗೂ ದಿನಸಿ ಕಳಿಸಿ ಎಂದ ಅತಿಥಿ ಉಪನ್ಯಾಸಕರು


Team Udayavani, Aug 1, 2023, 9:02 PM IST

25 ಕೆ.ಜಿ ಅಕ್ಕಿ,5 ಕೆ.ಜಿ ಟೊಮೇಟೋ; ಸಂಬಳ ಕೊಡುವವರೆಗೂ ದಿನಸಿ ಕಳಿಸಿ ಎಂದ ಅತಿಥಿ ಉಪನ್ಯಾಸಕರು

ಶಿವಮೊಗ್ಗ: ಸಂಬಳ ಇಲ್ಲದ ಅತಿಥಿ ಉಪನ್ಯಾಸಕರು ವಿಶೇಷ ರೀತಿಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಮೂರು ತಿಂಗಳಿನಿಅದ ಸಂಬಳ ಇಲ್ಲ, ಜೀವನ ನಡೆಸುವುದು ಕಷ್ಟವಾಗುತ್ತಿದೆ. ಸಂಬಳ ಕೊಡುವವರೆಗೂ ಪ್ರತಿ ತಿಂಗಳ ರೇಷನ್ ಕೊಡುವಂತೆ ಪಟ್ಟಿ ಮಾಡಿ ಪ್ರಾಂಶುಪಾಲರ ಮೂಲಕ ಶಿಕ್ಷಣ ಇಲಾಖೆ ಬೇಡಿಕೆ ಸಲ್ಲಿಸಿದ್ದಾರೆ.

ರಾಜ್ಯಾದ್ಯಂತ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಅತಿಥಿ ಉಪನ್ಯಾಸಕರಿಗೆ ಮೂರು ತಿಂಗಳಿನಿಂದ ಸಂಬಳ ಆಗಿಲ್ಲ. ಇದನ್ನು ಖಂಡಿಸಿ ಇಲ್ಲಿನ ಹೊಳೆಹೊನ್ನೂರು ಪ್ರಥಮ ದರ್ಜೆ ಕಾಲೇಜು ಅತಿಥಿ ಉಪನ್ಯಾಸಕರು ವಿಶೇಷ ರೀತಿ ಮನವಿ ಪತ್ರ ಬರೆದಿದ್ದಾರೆ.

“ಮಾನ್ಯ ಘನ ಸರಕಾರ ಕಳೆದ ಮೂರು ತಿಂಗಳಿನಿಂದ ಬಡ, ನಿರ್ಗತಿಕ ಅತಿಥಿ ಉಪನ್ಯಾಸಕರಿಗೆ ಬರಬೇಕಾದ ಗೌರವ ಧನವನ್ನು ತಡೆ ಹಿಡಿದಿದ್ದು ಇದರಿಂದ ನಮ್ಮನ್ನು ನಂಬಿಕೊಂಡಿರುವ ಕುಟುಂಬ ವರ್ಗದವರು ಉಪವಾಸದಿಂದ ನರಳುವಂತಾಗಿದೆ. ಸರಕಾರ ನಮ್ಮ ಗೌರವ ಧನವನ್ನು ಬಿಡುಗಡೆ ಮಾಡುವವರೆಗೂ ನಮಗೆ ಅಗತ್ಯವಿರುವ ಈ ಕೆಳಕಂಡ ದಿನಸಿ ವಸ್ತುಗಳನ್ನು ಪೂರೈಸಬೇಕೆಂದು ತಮ್ಮ ವಿನಂತಿ ವಿನಿಂತಿಸಿಕೊಳ್ಳುತ್ತಿದ್ದೇನೆ” ಎಂದು ಜತೆಗೆ ಅಗತ್ಯವಿರುವ ವಸ್ತುಗಳ ಪಟ್ಟಿ ಹಾಕಿದ್ದಾರೆ.

25 ಕೆ.ಜಿಯ ಅಕ್ಕಿ, 5 ಕೆ.ಜಿ ಟೊಮೇಟೋ, 10 ಕೆ.ಜಿ ಈರುಳ್ಳಿ, 1 ಕೆ.ಜಿ. ಒಣಮೆಣಸು, 2 ಕೆ.ಜಿ. ಹಸಿ ಮೆಣಸು, 2 ಕೆ.ಜಿ ತೊಗರಿಬೇಳೆ, ಅರ್ಧ ಕೆ,ಜಿ ಬೆಳ್ಳುಳ್ಳಿ, ಕಾಲು ಕೆ.ಜಿ ಶುಂಠಿ, ಅಗತ್ಯವಿರುವಷ್ಟು ಹಾಲು, ಮೊಸರು, 1 ಎಲ್‌ಪಿಜಿ ಸಿಲಿಂಡರ್ ಕೊಡಬೇಕು ಎಂದು ಸರಕಾರಕ್ಕೆ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Tirupati Case; Hurtful work for Hindus by converted Jagan: KS Eshwarappa

Tirupati Case; ಮತಾಂತರಗೊಂಡ ಜಗನ್‌ ರಿಂದ ಹಿಂದೂಗಳಿಗೆ ನೋವುಂಟು ಮಾಡುವ ಕೆಲಸ: ಈಶ್ವರಪ್ಪ

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

ಗಾಂಜಾ ಸೇವನೆ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್

1-doco

Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.