Tragic: ಈಜಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು


Team Udayavani, Apr 4, 2024, 10:02 PM IST

Tragic: ಈಜಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

ಹೊಳೆಹೊನ್ನೂರು: ಸ್ನೇಹಿತರೊಂದಿಗೆ ಈಜುಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಸಾವಿಗೀಡಾದ ಘಟನೆ ಶ್ರೀ ಕ್ಷೇತ್ರ ಕೂಡಲಿ ಗ್ರಾಮದ ತುಂಗಭದ್ರಾ ಸಂಗಮದಲ್ಲಿ ನಡೆದಿದೆ.

ಶಿವಮೊಗ್ಗ ಅಣ್ಣಾನಗರದ ಸಮಿವುಲ್ಲಾ ಹಾಗೂ ತಸ್ಮಿಯಾ ಬಾನು ಇವರ ಪುತ್ರ ಮುಬಾರಕ್ (18) ಮೃತ ಯುವಕ.ಈತ ಪಟ್ಟಣದ ಐಟಿಐ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.

ಪ್ರತಿನಿತ್ಯ ಶಿವಮೊಗ್ಗದಿಂದ ಪಟ್ಟಣದ ಕಾಲೇಜಿ ವ್ಯಾಸಂಗಕ್ಕೆ ಬರುತ್ತಿದ್ದ ಈತ ಎಂದಿನಂತೆ ಕಾಲೇಜಿಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಕೂಡಲಿ ಸಂಗಮದಲ್ಲಿ ಸ್ನಾನ ಮಾಡಲು ಸ್ನೇಹಿತರೊಂದಿಗೆ ತೆರಳಿದಾಗ ಈ ಘಟನೆ ನಡೆದಿದೆ.

ಈ ಸಂಬಂಧ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Karnataka CM ಸಿದ್ದುಗೆ ಮಿಷನ್‌ ಮೇಲೆ ನಂಬಿಕೆ ಇಲ್ಲ,ಬರೀ ಕಮಿಷನ್‌ ನಂಬಿಕೆ: ಜೆ.ಪಿ.ನಡ್ಡಾ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Gangolli ಕಾರಿನಲ್ಲಿ ಬಂದು ದನ ಕಳವಿಗೆ ಯತ್ನ

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Kundapura ಬುದ್ಧಿವಾದ ಹೇಳಿದ್ದಕ್ಕೆ ಬಾಲಕರಿಂದ ಹಲ್ಲೆ !

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Sasthan Toll Plaza; ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್‌ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.