ಶಿವಮೊಗ್ಗ: ಎಸಿಬಿ ದಾಳಿ, ಎರಡ್ಮೂರು ತಿಂಗಳಿನಿಂದ ಬಾಕಿ ಉಳಿದ ಅರ್ಜಿಗಳೆಲ್ಲ ವಿಲೇವಾರಿ
Team Udayavani, Jun 4, 2022, 8:08 PM IST
ಶಿವಮೊಗ್ಗ: ಒಂದು ಎಸಿಬಿ ದಾಳಿ ಎರಡ್ಮೂರು ತಿಂಗಳಿನಿಂದ ಬಾಕಿ ಉಳಿದಿದ್ದ ಅರ್ಜಿಗಳನ್ನೆಲ್ಲ ವಿಲೇವಾರಿ ಮಾಡಿಸಿದೆ. ಇಂತದ್ದೊಂದು ಘಟನೆ ಶಿವಮೊಗ್ಗದ ಆಹಾರ ಸುರಕ್ಷತಾ ಮತ್ತು ಗುಣಮಟ್ಟದ ಕಾಯಿದೆ ಕಚೇರಿಯಲ್ಲಿ ನಡೆದಿದೆ.
ದಿನಸಿ ಅಂಗಡಿ ನೋಂದಣಿಗೆ ವ್ಯಕ್ತಿಯೊಬ್ಬರು ಅರ್ಜಿ ಹಾಕಿದ್ದರು. ಅರ್ಜಿ ವಿಲೇವಾರಿಗೆ ಅಲ್ಲಿನ ಎಫ್ಡಿಎ 2ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 1 ಸಾವಿರ ಕೊಡುವಾಗ ಜೂನ್1ರಂದು ರೆಡ್ಹ್ಯಾಂಡ್ ಆಗಿ ಆರೋಪಿಯನ್ನು ಬಂಧಿಸಲಾಯಿತು. ನಂತರ ಅಧಿಕಾರಿ, ನೌಕರರಿಗೆ ಎಚ್ಚರಿಕೆ ನೀಡಲಾಗಿತ್ತು.
ಇದರ ಪರಿಣಾಮ ಮೂರು ದಿನದಲ್ಲಿ ಶಿವಮೊಗ್ಗ ತಾಲ್ಲೂಕು ಕಚೇರಿಯ 196 ಹಾಗೂ ಜಿಲ್ಲಾ ಕಚೇರಿಯ 93 ಅರ್ಜಿಗಳು ಸೇರಿ 289 ಅರ್ಜಿಗಳು ವಿಲೇವಾರಿಯಾಗಿದ್ದು ಯಾವುದೇ ಅರ್ಜಿಗಳು ಬಾಕಿ ಇಲ್ಲ ಎಂದು ಅಧಿಕಾರಿಗಳು ಷರಾ ಬರೆದಿದ್ದಾರೆ.
ಇದನ್ನೂ ಓದಿ : ಗೋವಾದಲ್ಲಿ ಅಪರಾಧ ಪ್ರಕರಣಗಳ ಹೆಚ್ಚಳ ;ಬಿಗಿ ಕ್ರಮಕ್ಕೆ ಮುಂದಾದ ಸರಕಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Home Minister ಅಮಿತ್ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್
Karnataka Govt ಎಸ್ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ
D. K. Shivakumar ಪೆನ್ಡ್ರೈವ್ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ
Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್ ದಾಖಲು
Hassan Pen Drive Case; ಕಾರ್ತಿಕ್ ಪೆನ್ಡ್ರೈವ್ ಕೊಟ್ಟಿದ್ದು ನಿಜ: ದೇವರಾಜೇಗೌಡ
MUST WATCH
ಹೊಸ ಸೇರ್ಪಡೆ
Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್ ರೈ ಸೇರ್ಪಡೆ
IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್ ಪಡೆ
Sullia ಮರ ಕಡಿಯುತ್ತಿದ್ದಾಗ ದುರ್ಘಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು
Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ
Andhra Pradesh; ಸಿಎಂ ಜಗನ್ ಪಕ್ಷಕ್ಕೆ ರೈತರು,ಟೆೃಲರ್, ಗೃಹಿಣಿಯರೇ ಸ್ಟಾರ್ ಪ್ರಚಾರಕರು!