ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಯ ಮನೆ ಮೇಲೆ ಎಸಿಬಿ ದಾಳಿ
Team Udayavani, Dec 31, 2020, 12:56 PM IST
ಶಿವಮೊಗ್ಗ: ಇಲ್ಲಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಜಿ.ಜಿ.ಸುರೇಶ್ ಮನೆ ಮೇಲೆ ಎಸಿಬಿ ದಾಳಿಯಾಗಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಜಿ.ಜಿ.ಸುರೇಶ್ ಅವರಿಗೆ ಸಂಬಂಧಿಸಿದ ಮಲ್ಲೇಶ್ವರನಗರದ ಅನ್ನಪೂರ್ಣೇಶ್ವರಿ ನಿಲಯ ಹಾಗೂ ಗೋಪಾಳದ ಮೇಲೆ ದಾಳಿ ಮಾಡಲಾಗಿದೆ. ಭದ್ರಾವತಿ ತಾಲೂಕಿನ ಹುಣಸೆಕಟ್ಟೆ ತೋಟದ ಮನೆ ಮೇಲೆ ದಾಳಿ ನಡೆಸಲಾಗಿದೆ.
ಜಿಲ್ಲಾ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಕಛೇರಿಗೂ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.
ಇದನ್ನೂ ಓದಿ:ಮುಂದಿನ ಎರಡೂವರೆ ವರ್ಷ ನಾನೇ ಸಿಎಂ:’ಸಂಕ್ರಾಂತಿ ನಂತರದ ಬದಲಾವಣೆ’ ಹೇಳಿಕೆಗೆ ಬಿಎಸ್ ವೈ ಉತ್ತರ
ಅಕ್ರಮ ಆಸ್ತಿ ಗಳಿಕೆ ಸಂಬಂಧ ಮಾಹಿತಿ ಪಡೆದ ಎಸಿಬಿ ತಂಡ ದಾಳಿ ನಡೆಸಿದ್ದು, ಶಿವಮೊಗ್ಗ ಎಸಿಬಿ ಡಿಎಸ್ ಪಿ ಜೆ.ಲೋಕೇಶ್ ಹಾಗೂ ದಾವಣಗೆರೆ ಡಿಎಸ್ ಪಿ ಹೆಚ್.ಎಸ್.ಪರಮೇಶ್ವರ ನೇತೃತ್ವದಲ್ಲಿ ದಾಳಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ
Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ
Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ
Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು
ನನ್ನ ಆರೋಪಗಳಿಗೆ ಬಿಎಸ್ವೈ ಪ್ರತಿಕ್ರಿಯೆ ನೀಡಲೇ ಬೇಕು: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ
CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ
Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ
ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ
LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ