ಇನ್ನೂ 10 ವರ್ಷ ರಾಜಕೀಯದಲ್ಲಿ ಸಕ್ರಿಯ: ಬಿ.ಎಸ್. ಯಡಿಯೂರಪ್ಪ
Team Udayavani, Jan 8, 2023, 11:15 PM IST
ಹೊಸನಗರ: ವಿವಿಧ ಪಾದಯಾತ್ರೆಗಳ ಮೂಲಕ ಪಕ್ಷ ಕಟ್ಟಿದ್ದೇನೆ. ನನ್ನ ಹೋರಾಟದ ದಿನಗಳಲ್ಲಿ ನಮ್ಮ ಶಾಸಕರು ಇರಲಿಲ್ಲ. ಆದರೆ ಅಂದಿನ ಹೋರಾಟ ಫಲ ಇಂದು ಅಧಿಕಾರ ನಡೆಸುವಂತಾಗಿದೆ. ದೇವರು ಆಯುಷ್ಯ ಕೊಟ್ಟರೆ ಇನ್ನೂ ಎರಡು ಅವಧಿಗೆ ರಾಜಕೀಯದಲ್ಲಿ ಸಕ್ರಿಯವಾಗಿರುವೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಹೊಸನಗರ ತಾಲೂಕಿನ ಬ್ರಹ್ಮೇಶ್ವರದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಹೋರಾಟದ ದಿನದಲ್ಲಿ ಶಾಸಕರಾಗಿದ್ದವರು ನಾನು ಮತ್ತು ದಕ್ಷಿಣ ಕನ್ನಡದ ವಸಂತ ಬಂಗೇರ ಮಾತ್ರ. ಆದರೆ ಇಂದು ಹಳ್ಳಿ ಹಳ್ಳಿಯಲ್ಲೂ ಬಿಜೆಪಿ ಕಾರ್ಯಕರ್ತರ ಪಡೆ ಸದೃಢವಾಗಿದೆ. ಪ್ರಧಾನಿ ಮೋದಿ ದೇಶ ಕಂಡ ಮಹಾನ್ ಪುರುಷ. ದಣಿವರಿಯದ ನಾಯಕರಾಗಿದ್ದು ಅವರ ನೇತೃತ್ವದಲ್ಲಿ ನಾವೆಲ್ಲ ಕೆಲಸ ಮಾಡಬೇಕಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ