Sunset View Point ಆಗುಂಬೆಯಲ್ಲಿ ಕೇಳುತ್ತಿದ್ಯಾ ಜಣ ಜಣ ಕಾಂಚಾಣದ ಸದ್ದು!?


Team Udayavani, Aug 16, 2023, 7:29 PM IST

Sunset View Point ಆಗುಂಬೆಯಲ್ಲಿ ಕೇಳುತಿದ್ಯಾ ಜಣ ಜಣ ಕಾಂಚಾಣದ ಸದ್ದು!?

ತೀರ್ಥಹಳ್ಳಿ : ಪರಿಸರ ಪ್ರೇಮಿಗಳಿಂದ ಹಿಡಿದು ಪ್ರವಾಸಿಗರಿಗೂ ಅಚ್ಚುಮೆಚ್ಚಿನ ತಾಣವಾಗಿರುವ
ರಾಜ್ಯದಲ್ಲಿ ಅತಿ ಹೆಚ್ಚು ಮಳೆ ಬೀಳುವ ಪ್ರದೇಶ ಎಂದು ಹೆಸರುವಾಸಿಯಾಗಿರುವ ಆಗುಂಬೆ ಘಾಟಿಯಲ್ಲಿ ಈಗ ಪ್ರವಾಸಿಗರ ದಂಡು ಹರಿದು ಬರುತ್ತಿದೆ.

ಅದರಲ್ಲೂ ಆಗುಂಬೆಯ ಸೂರ್ಯಾಸ್ತ ಮಾನ ವೀಕ್ಷಣಾ ಸ್ಥಳ ಸದ್ಯ ಪ್ರವಾಸಿಗರ ಹಾಟ್ ಫೇವರೆಟ್ ಸ್ಥಳವಾಗಿ ಗುರುತಿಸಿಕೊಂಡಿದೆ. ಹಾಗಾಗಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು ಪ್ರವಾಸಿಗರು ವಾಹನವನ್ನು ಎಲ್ಲಿಂದರಲ್ಲಿ ನಿಲ್ಲಿಸಿ ಹೋಗುತ್ತಿದ್ದಾರೆ ಎಂದು ಆರೋಪಿಸಲಾಗಿದೆ. ಈ ಪ್ರದೇಶ ಕಾರ್ಕಳ ವನ್ಯ ಜೀವಿ ವಿಭಾಗಕ್ಕೆ ಒಳಪಟ್ಟಿರುತ್ತದೆ. ವಾಹನವನ್ನು ಮೇಲ್ಭಾಗದಲ್ಲಿ ನಿಲ್ಲಿಸಿ ಸೂರ್ಯಾಸ್ತಮಾನವನ್ನು ವೀಕ್ಷಣೆ ಮಾಡಬೇಕು.

ಆದರೆ ವಾಹನಗಳು ಸೂರ್ಯಾಸ್ತಮಾನ ಪ್ರದೇಶದಲ್ಲೇ ನಿಂತರು ಕೂಡ ಅಲ್ಲಿನ ತನಿಖಾಧಿಕಾರಿಗಳ ಕೊಠಡಿಯಲ್ಲಿರುವ ಸಿಬ್ಬಂದಿಗಳು ಪಾರ್ಕಿಂಗ್ ಬಗ್ಗೆ ಯಾವುದೇ ಚಾಕಾರು ಎತ್ತುತ್ತಿಲ್ಲ. ಈ ಪ್ರದೇಶದಲ್ಲಿ ಹಣವನ್ನು ಕೊಟ್ಟರೆ ಎಷ್ಟು ಹೊತ್ತು ಬೇಕಾದರೂ ವಾಹನ ನಿಲುಗಡೆ ಮಾಡಬಹುದು. ವಾಹನಗಳನ್ನು ಅಡ್ಡಾ ದಿಡ್ಡಿ, ಬೇಕಾಬಿಟ್ಟಿಯಾಗಿ ಆ ಪ್ರದೇಶದಲ್ಲಿ ನಿಲ್ಲುವುದರಿಂದ ಶಿವಮೊಗ್ಗ -ಉಡುಪಿಗೆ ಓಡಾಡುವ ವಾಹನಗಳಿಗೆ ಸಮಸ್ಯೆ ಆಗುತ್ತಿದೆ ಎಂದು ಕೆಲವರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Mahadev Betting App Case; Actor Sahil Khan arrested by Mumbai police

Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.