8-10 ತಿಂಗಳಲ್ಲಿ ವಿಮಾನ ಹಾರಾಟ ಆರಂಭ


Team Udayavani, May 15, 2021, 4:55 PM IST

8-10 ತಿಂಗಳಲ್ಲಿ ವಿಮಾನ ಹಾರಾಟ ಆರಂಭ

ಶಿವಮೊಗ್ಗ: ಸಮೀಪದ ಸೋಗಾನೆಯಲ್ಲಿ ನಿರ್ಮಾಣಗೊಳ್ಳುತ್ತಿರುವ ಅತ್ಯಾಧುನಿಕ ವಿಮಾನ ನಿಲ್ದಾಣ ಕಾಮಗಾರಿ ಭರದಿಂದ ಸಾಗಿದ್ದು ಮುಂದಿನ ಎಂಟು-ಹತ್ತು ತಿಂಗಳ ಅವ ಧಿಯಲ್ಲಿವಿಮಾನ ಸಂಚಾರ ಕಾರ್ಯರಂಭಗೊಳ್ಳಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಶುಕ್ರವಾರ ಅಧಿಕಾರಿಗಳು ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿಯ ಪ್ರಗತಿ ಪರಿಶೀಲಿಸಿದನಂತರ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿ ಮಾತನಾಡಿದರು.

ಕೈಗೊಂಡ ಕಾಮಗಾರಿ ಈಗಾಗಲೇ ಶೇ.50 ರಷ್ಟು ಮುಗಿದಿದ್ದು ಉಳಿದಂತೆ ಟರ್ಮಿನಲ್‌,ವಸತಿಗೃಹ ಮುಂತಾದ ಕಾಮಗಾರಿಗಳು ಶೀಘ್ರದಲ್ಲಿ ಆರಂಭಗೊಳ್ಳಲಿವೆ ಎಂದರು.

ಪ್ರಸ್ತುತ ವಿಮಾನ ನಿಲ್ದಾಣದಲ್ಲಿ ಹಗಲು ಮತ್ತು ರಾತ್ರಿ ಸಮಯದಲ್ಲಿಯೂ ವಿಮಾನಗಳಸಂಚಾರಕ್ಕೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಅಲ್ಲದೆ ಸಣ್ಣ ಮತ್ತು ಭಾರೀಪ್ರಮಾಣದ ವಿಮಾನಗಳು ಕೂಡ ಸಂಚರಿಸಲುಅನುಕೂಲ ಒದಗಿಸಲಾಗಿದೆ ಎಂದರು.

ವಿಮಾನ ನಿಲ್ದಾಣ ಕಾಮಗಾರಿಯಆರಂಭದಲ್ಲಿದ್ದ ಬಹುತೇಕ ಎಲ್ಲಾ ಸಮಸ್ಯೆಗಳಿಗೆಪರಿಹಾರ ಕಂಡುಕೊಳ್ಳಲಾಗಿದೆ. ವಿಶೇಷವಾಗಿ ರೈತರ ಭೂಮಿ, ರೈತರ ಭೂಮಿಗೆ ನೀರುಹರಿಯುವ ಕಾಲುವೆ ವ್ಯವಸ್ಥೆ, ಸಿದ್ದರ ಗುಡಿಮತ್ತು ಓತಿಘಟ್ಟ ಗ್ರಾಮಗಳ ಸಂಪರ್ಕಕ್ಕೆಪರ್ಯಾಯ ರಸ್ತೆ ಮಾರ್ಗ, ಭೂ ಮಾಲೀಕರಿಗೆನಿವೇಶನ ನೀಡುವಂತಹ ಅನೇಕ ಸಮಸ್ಯೆಗಳು ಇತ್ಯರ್ಥಗೊಂಡಿವೆ. ನಿವೇಶನಕ್ಕಾಗಿ ಕೃಷಿವಿಶ್ವವಿದ್ಯಾಲಯದ 25 ಎಕರೆ ಭೂಮಿಯನ್ನು ವಶಕ್ಕೆ ಪಡೆದು ನಿವೇಶನಗಳನ್ನಾಗಿಸಿ ಹಸ್ತಾಂತರಿಸಲಾಗುವುದು ಎಂದ ಅವರು, 2009 ರಲ್ಲಿ ಮಂಜೂರಾಗಿ ತಾಂತ್ರಿಕ ಕಾರಣಗಳಿಂದ ಸ್ಥಗಿತಗೊಂಡಿದ್ದ ಕಾಮಗಾರಿಯುಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರದೂರದೃಷ್ಟಿ ಮತ್ತು ನಿರೀಕ್ಷೆಯಂತೆ ಸಕಾಲದಲ್ಲಿ ಪೂರ್ಣಗೊಳ್ಳಲಿದೆ ಎಂದರು.

ನೂತನ ಕೈಗಾರಿಕೆಗಳು, ರಕ್ಷಣಾ ಘಟಕಗಳು ಸೇರಿದಂತೆ ಅನೇಕ ವಾಣಿಜ್ಯ ಉದ್ದೇಶಗಳಿಗಾಗಿಈ ವಿಮಾನ ನಿಲ್ದಾಣ ಸಹಕಾರಿಯಾಗಲಿದೆ. ಅಲ್ಲದೆ ನಿರೀಕ್ಷಿತ ಸಮಯದಲ್ಲಿ ವಿಮಾನ ಸಂಚಾರಕಾರ್ಯಾರಂಭಗೊಂಡು ಮಧ್ಯ ಕರ್ನಾಟಕದ ಕೇಂದ್ರವಾಗಿ ಶಿವಮೊಗ್ಗ ಗುರುತಿಸಿಕೊಳ್ಳಲಿದೆ ಎಂದರು.

ಉದ್ದೇಶಿತ ವಿಮಾನ ನಿಲ್ದಾಣ ಕಾಮಗಾರಿಗಳುನಿಗದಿತ ಅವ ಧಿಯಲ್ಲಿ ಪೂರ್ಣಗೊಳ್ಳಲುಸರ್ಕಾರ ಅಗತ್ಯ ಅನುದಾನ ಒದಗಿಸಿದೆ. ಈಕಾಮಗಾರಿ ಪೂರ್ಣಗೊಳಿಸಲು ಯಾವುದೇಅನುದಾನದ ಕೊರತೆ ಇಲ್ಲ ಎಂದ ಅವರು, ಇಲ್ಲಿನ ವಿದ್ಯುತ್‌ ಮಾರ್ಗದ ಬದಲಾವಣೆಗೆ 22ಕೋಟಿ ರೂಗಳನ್ನು ಖರ್ಚು ಮಾಡಲಾಗುವುದುಎಂದವರು ನುಡಿದರು. ರಾಜ್ಯ ಆರ್ಯವೈಶ್ಯಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ. ಎಸ್‌. ಅರುಣ್‌,ಸೂಡಾ ಅಧ್ಯಕ್ಷ ಜ್ಯೋತಿಪ್ರಕಾಶ್‌ ಸುನೀತಾ, ದತ್ತಾತ್ರಿ ಮತ್ತಿತರರು ಇದ್ದರು

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.