![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಕಡ್ಲೆ ಹಂಕ್ಲು ಮಾರಿಕಾಂಬಾ ಜಾತ್ರೆಗೆ ಹರಿದು ಬಂದ ಜನಸಾಗರ
ಕೊರೊನಾ ಭೀತಿ ಮಧ್ಯೆಯೂ ಹರಕೆ ತೀರಿಸಿದ ಭಕ್ತರು ಜಾತ್ರೆ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ
Team Udayavani, Mar 15, 2020, 5:06 PM IST
![15-March-30](https://www.udayavani.com/wp-content/uploads/2020/03/15-March-30-620x363.jpg)
ಆನಂದಪುರ: ಇಲ್ಲಿನ ಇತಿಹಾಸ ಪ್ರಸಿದ್ಧ ಕಡ್ಲೆಹಂಕ್ಲು ಶ್ರೀ ಮಾರಿಕಾಂಬಾ ದೇವಿ ಜಾತ್ರೆಗೆ ಶುಕ್ರವಾರ ರಾತ್ರಿ ಜನಸಾಗರವೇ ಹರಿದು ಬಂದಿತ್ತು. ಸರದಿ ಸಾಲಿನಲ್ಲಿ ಭಕ್ತರು ದೇವಿಯ ದರ್ಶನ ಪಡೆದರು.
ಶುಕ್ರವಾರ ಆದ ಕಾರಣ ಬಹುತೇಕ ಮಹಿಳೆಯರು ಆಗಮಿಸಿ ದೇವಿಗೆ ಮಡಲಕ್ಕಿ ನೀಡುವುದರ ಮೂಲಕ ಹರಕೆ ತೀರಿಸಿದರು. ಪ್ರತಿದಿನ ಭಕ್ತರು ದೇವಿಗೆ ನೀಡಿದ ಸೀರೆಯನ್ನು ಸಂಜೆ 4 ಗಂಟೆಯಿಂದ ಹರಾಜು ಮಾಡಲಾಗುತ್ತಿದೆ. ನಂತರ ವೇದಿಕೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಶ್ರೀರಾಮ ಮಹಿಳಾ ಭಜನಾ ಮಂಡಳಿಯವರಿಂದ ಭಜನೆ ನಡೆಯಿತು. ನಂತರ ರಿಪ್ಪನ್ಪೇಟೆಯ ಪ್ರಸನ್ನಕುಮಾರ್ ಕಲ್ಮಕ್ಕಿ ಅವರಿಂದ ಜಾದೂ ಪ್ರದರ್ಶನ ನಡೆಯಿತು. ನಂತರ ಸಾಗರದ ಕಲಾರಾಧನಾ ಆರ್ಟ್ ಫೌಂಡೇಷನ್ ಅವರಿಂದ ನಡೆದ ನೃತ್ಯ ಸಂಭ್ರಮದಲ್ಲಿ ಶ್ರೀ ದುರ್ಗಾ ವೈಭವ ನೃತ್ಯ ರೂಪಕ ಕಾರ್ಯಕ್ರಮ ಜನಮೆಚ್ಚುಗೆಗೆ ಪಾತ್ರವಾಯಿತು. ರಾತ್ರಿ 10.30ರಿಂದ ಕೆ.ಕೆ. ಮೂವೀ ಮೇಕರ್ ಮತ್ತು ಕೆ.ಕೆ. ಇವೆಂಟ್ಸ್ ಕುಂದಾಪುರ ಮತ್ತು ಬೆಂಗಳೂರು ಕೆ.ಕೆ., ರಾಘು ರಟ್ಟಾಡಿ ಅವರ ಸಂಯೋಜನೆಯಲ್ಲಿ ಗಣೇಶ್ ಸಾಲಿಗ್ರಾಮ ಇವರ ಸಾರಥ್ಯದ ಕಲಾದರ್ಶಿನಿ ಕಲಾವಿದರಿಂದ “ಬಧ್ಕುಕ್ ಬಿಡಿ’ ಎಂಬ ಹಾಸ್ಯ ನಾಟಕ ನಡೆಯಿತು. ಆನಂದಪುರ ಯಡೇಹಳ್ಳಿ ಮಲ್ಲೇಶ್ ಎನ್. ಅವರ ನಿದೇಶನದಲ್ಲಿ ತಯಾರಾದ “ಮಹಾಬಲಿ ಚಲನಚಿತ್ರದ ಟ್ರೈಲರ್ ಬಿಡುಗಡೆ ಮಾಡಲಾಯಿತು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-sasdas](https://www.udayavani.com/wp-content/uploads/2024/07/1-sasdas-150x80.jpg)
ಮುನ್ನೂರಿಗೆ ಹೋಗುವ ರಸ್ತೆಯ ಧರೆ ಕುಸಿತ: ಸಂಪರ್ಕ ಕಡಿತಗೊಳ್ಳುವ ಆತಂಕ…!
![1-sffdsfsd](https://www.udayavani.com/wp-content/uploads/2024/07/1-sffdsfsd-150x89.jpg)
Arasalu; ರೈಲು ಹಳಿ ಮೇಲೆ ಮರ ಬಿದ್ದು ರೈಲು ಸಂಚಾರ ಸ್ಥಗಿತ
![rain](https://www.udayavani.com/wp-content/uploads/2024/07/rain-25-150x103.jpg)
ನಿರಂತರ ಬಿರುಗಾಳಿ ಮಳೆ: ತೀರ್ಥಹಳ್ಳಿ,ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
![1-tir-a](https://www.udayavani.com/wp-content/uploads/2024/07/1-tir-a-150x90.jpg)
NH 169A ತೀರ್ಥಹಳ್ಳಿ; ಬೈಪಾಸ್ ರಸ್ತೆಯಲ್ಲಿ ಮಣ್ಣು ಜರಿತ: ವಾಹನ ಸಂಚಾರ ಬಂದ್!
![ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು](https://www.udayavani.com/wp-content/uploads/2024/07/koli-150x83.jpg)
Shimoga; ಮಳೆಯಿಂದ ಕುಸಿದು ಬಿದ್ದ ಕೋಳಿ ಫಾರಂ; ಸಾವಿರಾರು ಕೋಳಿಗಳ ಸಾವು
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.