ಮಲೆನಾಡಲ್ಲಿ ಮಂಗನ ಕಾಯಿಲೆ ಹೆಚ್ಚಳ ಭೀತಿ; ಮೂರು ದಿನದಲ್ಲಿ ಮತ್ತೊಬ್ಬರಿಗೆ ಸೋಂಕು
Team Udayavani, Mar 16, 2023, 5:10 PM IST
ಶಿವಮೊಗ್ಗ: ಬಿಸಿಲ ಧಗೆ ಏರುತ್ತಿದ್ದಂತೆ ಮಲೆನಾಡಿನಲ್ಲಿ ಮಂಗನ ಕಾಯಿಲೆ ಹಾವಳಿ ಹೆಚ್ಚಾಗತೊಡಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಗುತ್ತಿಯಡೆಹಳ್ಳಿ ವ್ಯಾಪ್ತಿಯಲ್ಲಿ ಮತ್ತೊಬ್ಬರಿಗೆ ಕೆಎಫ್ ಡಿ (Kyasanur Forest Disease) ಸೋಂಕು ಕಾಣಿಸಿಕೊಂಡಿದೆ.
ಮೂರು ದಿನದ ಹಿಂದೆ ಇದೇ ಗ್ರಾಮದ 54 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ಕಾಣಿಸಿಕೊಂಡಿತ್ತು.
ಇದನ್ನೂ ಓದಿ:ವಿಶ್ವದ ಅತ್ಯುತ್ತಮ ಏರ್ಪೋರ್ಟ್ ಗಳ ಪಟ್ಟಿ ಬಿಡುಗಡೆ; ಇಲ್ಲಿದೆ ಟಾಪ್ 20 ವಿ.ನಿಲ್ದಾಣಗಳ ಪಟ್ಟಿ
34 ವರ್ಷದ ಮಹಿಳೆಗೆ ಸೋಂಕು ಕಾಣಿಸಿಕೊಂಡಿದ್ದು ಅವರನ್ನು ತೀರ್ಥಹಳ್ಳಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಕುಟುಂಬಸ್ಥರಲ್ಲಿ ಯಾವುದೇ ಸೋಂಕಿನ ಲಕ್ಷಣ ಕಂಡುಬಂದಿಲ್ಲ ಎಂದು ಡಿಎಚ್ಒ ಡಾ.ರಾಜೇಶ್ ಸುರಗಿಹಳ್ಳಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ