ಪಿಎಸ್ಐ ಹಗರಣ,ಸ್ಯಾಂಟ್ರೋ ರವಿ ಕೇಸ್ ಗಳಲ್ಲಿ ಆರಗ ಜ್ಞಾನೇಂದ್ರ ಮೊದಲ ಆರೋಪಿ : ಕಿಮ್ಮನೆ

ದೇಶದ ಮೊದಲ ಭಯೋತ್ಪಾದಕ ನಾಥೋರಾಮ್ ಗೋಡ್ಸೆ

Team Udayavani, Jan 12, 2023, 4:04 PM IST

1-sadadasda

ಶಿವಮೊಗ್ಗ : ರಾಜ್ಯದಲ್ಲಿ ಪಿಎಸ್ಐ ಹಗರಣ ಹಾಗೂ ಸ್ಯಾಂಟ್ರೋ ರವಿ ಪ್ರಕರಣಗಳಾಗಿದ್ದು ಇವರೆಡರಲ್ಲೂ ಗೃಹ ಸಚಿವ ಆರಗ ಜ್ಞಾನೇಂದ್ರನೇ ಮೊದಲ ಆರೋಪಿಯಾಗಬೇಕು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯಪಾಲರ ಅನುಮತಿ ಪಡೆದು, ಸಿಎಂ ಗೃಹ ಸಚಿವರ ವಿರುದ್ಧ ಕೇಸ್ ದಾಖಲಿಸಬೇಕು. ಮನೆ ಮುಂದೆ ಹಣ ತೆಗೆದು ಕೊಂಡರೂ, ಇವರಿಗೆ ಕೇಸ್ ಮಾಡಿಕೊಳ್ಳಲು ಆಗಲಿಲ್ಲ. ಹೊಸನಗರದಲ್ಲಿ ಗುತ್ತಿಗೆದಾರ ಚಂದ್ರಶೇಖರ್ ಎಲ್ಲಾ ಕೆಲಸ ಮಾಡುತ್ತಿದ್ದಾರೆ. ಈ ಚಂದ್ರಶೇಖರ್ ಜ್ಞಾನೇಂದ್ರ ಅವರ ಅಕ್ಕನ ಮಗ. ತೀರ್ಥಹಳ್ಳಿಯಲ್ಲಿ ಲೇ ಔಟ್ ದಂಧೆ ನಡೆಯುತ್ತಿದೆ. ಜ್ಞಾನೇಂದ್ರರವರ ಮಗ ಸರ್ಕಾರಿ ಜಮೀನನ್ನು ಖಾಸಗಿ ಜಮೀನು ಎಂದು ಹೇಳುತ್ತಿದ್ದಾರೆ ಎಂದು ಗಂಭೀರ ಆರೋಪಗಳನ್ನು ಮಾಡಿದ್ದಾರೆ.

ಫೆಬ್ರವರಿಯಲ್ಲಿ ದೊಡ್ಡ ಪ್ರತಿಭಟನೆ ಮಾಡುತ್ತೇವೆ. ಆರಗ ಜ್ಞಾನೇಂದ್ರ ಅವರು ರಾಜೀನಾಮೆ ಕೊಡಬೇಕು. ಸ್ಯಾಂಟ್ರೋ ರವಿ ಹೇಳಿದಂತೆ ಇವರೇ ಟ್ರಾನ್ಸ್‌ಫರ್ ಮಾಡಿದ್ದಾರೆ. ಈಗ ಹಣದ ವ್ಯವಹಾರ ನಡೆದಿಲ್ಲ ಅಂದರೆ ಹೇಗೆ‌.? ಸ್ಯಾಂಟ್ರೋ ರವಿ ಎಲ್ಲೂ ಅಡಗಿಲ್ಲ, ಇವರೇ ಅಡಗಿದ್ದಾರೆ. ಅಧಿಕಾರದಲ್ಲಿರುವುದಕ್ಕೆ ಇವರು ಬದುಕಿದ್ದಾರೆ. ಇಲ್ಲವಾದರೆ ಇವರೇ ಆರೋಪಿ. ಟ್ರಾನ್ಸ್ ಫರ್ ಮಾಡಿ ಎಂದು ಸ್ಯಾಂಟ್ರೋ ರವಿ ಹೇಳಿದ್ದಾನೆ,ಅದಕ್ಕೆ ಇವರು ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಇದ್ದಾಗ ಇವರು ಯಾಕೇ ಹೇಳಲಿಲ್ಲ‌ ಎಂದು ಕಿಡಿ ಕಾರಿದ್ದಾರೆ.

ಸ್ವತಃ ಅಡಿಕೆ ಬೆಳೆಗಾರರಾಗಿ ಇವರೇ ಅಡಿಕೆ ಬೆಳೆಯಬೇಡಿ ಅನ್ನುತ್ತಾರೆ. ಇವರು ತೋಟ ಹಾಕಿಸುತ್ತಲೇ ಇದ್ದಾರೆ‌. ರೈತರಿಗೆ ಪರ್ಯಾಯ ಬೆಳೆ ಬೆಳೆಯಿರಿ ಅನ್ನುತ್ತಾರೆ ಎಂದು ವಾಗ್ದಾಳಿ ನಡೆಸಿದರು.

ಮಾಧ್ಯಮಗಳ ಮೂಲಕ, ಈ ವ್ಯಕ್ತಿಯಿಂದ ರಾಜಿನಾಮೆ ಕೊಡಿಸಿ ಎಂದು ಮುಖ್ಯಮಂತ್ರಿಗಳಿಗೆ ನಾನು ಕೇಳಿಕೊಳ್ಳುತ್ತೇನೆ. ಕಳೆದ ಬಾರಿ ನಂದಿತಾ ಆತ್ಮಹತ್ಯೆ ಕೇಸ್ ನಲ್ಲಿ ರಾಜಕೀಯ ಮಾಡಿದರು. ಈಗ ಬಿಜೆಪಿಯವರಿಗೆ ಬೇರೆ ಏನೂ ಕೆಲಸ ಇಲ್ಲದೆ ಕುಕ್ಕರ್ ಹಿಡಿದು ಕೊಂಡು ಓಡಾಡುತ್ತಿದ್ದಾರೆ. ದೇಶದ ಮೊದಲ ಭಯೋತ್ಪಾದಕ ನಾಥೋರಾಮ್ ಗೋಡ್ಸೆ, ಅಹಿಂಸೆ, ಸತ್ಯವನ್ನು ಕೊಂದವನು. ಆತನನ್ನೂ ಸಮರ್ಥನೆ ಮಾಡಿಕೊಳ್ಳುವವರು ಬಿಜೆಪಿಯವರು.ರಾಜಕೀಯ ಕಾರಣಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದರು.

ಹಾಸಿಂ ಅವರ ಕಟ್ಟಡದಲ್ಲಿರುವ ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಎನ್ ಐಎ ಪರಿಶೀಲನೆ ಕುರಿತು ಪ್ರತಿಕ್ರಿಯಿಸಿ, ನಾವು ಹಣ ಕೊಟ್ಟರೆ, ಆ ಕಟ್ಟಡ ಖಾಲಿ ಮಾಡಲು ರೆಡಿ ಇದ್ದೇವೆ.ಅಗ್ರಿಮೆಂಟ್ ಗೂ ಕುಕ್ಕರ್ ಗೂ ಏನು ಸಂಬಂಧ. ಕುಕ್ಕರ್ ನವನು ಜ್ಞಾನೇಂದ್ರ ಕಡೆಯವನೇ ಇರಬೇಕು. ಸಿಬಿಐ ಮೇಲೆ ನನಗೆ ನಂಬಿಕೆ ಇಲ್ಲ, ಆ ಸಂಸ್ಥೆ ಮೋದಿ ಹೇಳಿದ ಹಾಗೆ ನಡೆದುಕೊಳ್ಳುತ್ತದೆ. ನನ್ನ ಮನೆಗೆ ಯಾವಾಗ ಬೇಕಿದ್ದರೇ ಬಂದು ಹೋಗಲಿ.ಹತ್ತು ಸಾವಿರ ಕೂಡ ಸಿಗುವುದಿಲ್ಲ ಎಂದರು.

ಟಾಪ್ ನ್ಯೂಸ್

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.