Holehonnuru: ಹಲ್ಲೆ ಪ್ರಕರಣ: ಎಫ್ಐಆರ್ ದಾಖಲು


Team Udayavani, Aug 26, 2023, 4:12 PM IST

12–holehonnur

ಸಾಂದರ್ಭಿಕ ಚಿತ್ರ

ಹೊಳೆಹೊನ್ನೂರು: ಪಟ್ಟಣ ಠಾಣೆಯಲ್ಲಿ ಅರಕೆರೆ ಪವನ್ ಎಂಬವನ ಮೇಲೆ ಹಲ್ಲೆ ನಡೆದಿದೆ ಎಂದು ಎಫ್ಐಆರ್ ದಾಖಲಾಗಿದೆ.

ಸಮೀಪದ ಅರಕೆರೆ ಗ್ರಾಮದ ಯುವಕ ಪವನ್ ಕಳೆದ ಕೆಲವು ವರ್ಷಗಳಿಂದ ನಾಗರಾಜ್ ಪಾಟೇಲ್ ರವರ ಮಗಳಾದ ರಂಜಿತಾ (ಹೆಸರು ಬದಲಾವಣೆ ಮಾಡಲಾಗಿದೆ) ಎಂಬವರನ್ನು ಪ್ರೀತಿಸುತ್ತಿದ್ದು, ಕಳೆದ ಕೆಲವು ತಿಂಗಳ ಹಿಂದೆ ಮನೆಯವರಿಗೆಲ್ಲ ಗೊತ್ತಾಗಿ ಇಬ್ಬರು ಪರಸ್ಪರ ದೂರವಾಗಿದ್ದರು.

ಆ.25ರ ಶುಕ್ರವಾರ ಬೆಳಿಗ್ಗೆ 9 ಗಂಟೆಗೆ ಗ್ರಾಮದ ಗಂಗಪ್ಪ ಹೊಟೇಲ್ ಬಳಿ ಪವನ್ ಸ್ನೇಹಿತರಾದ ದರ್ಶನ್, ಸಂಪತ್ ನೊಂದಿಗೆ ಬೈಕ್ ಹೋಗುತ್ತಿದ್ದಾಗ ನಂದೀಶ್, ಸಂದೀಪ ಹಾಗೂ ವಿವೇಕ್ ಬೈಕ್ ಅಡ್ಡಗಟ್ಟಿ ನಿಲ್ಲಿಸಿ, ಏನೂ ರಂಜಿತಾಳನ್ನು ಪ್ರೀತಿಸುತ್ತೀಯ ಎಂದು ಬೆದರಿಕೆ ಹಾಕಿದ್ದಾರೆ.

ನಂತರ ರಂಜಿತಾಳ ಮನೆಗೆ ಕರೆದುಕೊಂಡು ಹೋಗಿ ಮುಂಬಾಗಿಲ ಚಿಲಕ ಹಾಕಿ ಸ್ನೇಹಿತರಾದ ದರ್ಶನ್ ಹಾಗೂ ಸಂಪತ್ ಬಿಡಿಸಿದರೂ ಬಿಡದ ಅವರು ಮನೆಯ ಹಾಲ್ ನಲ್ಲಿ ನಂದೀಶ್, ಸಂದೀಪ, ವಿವೇಕ್ ಹಾಗೂ ಹುಡುಗಿಯ ತಂದೆ ನಾಗರಾಜ್ ಪಾಟೇಲ್ ಸೇರಿಕೊಂಡು ದೊಣ್ಣೆಯಿಂದ ಮೈ-ಕೈಗೆ, ಹಾಗೂ ಬೆನ್ನಿಗೆ ಹೊಡೆದಿದ್ದಾರೆ.

ನಂತರ ಬಂದ ಮಹೇಂದ್ರ ಹಾಗೂ ಸ್ವರೂಪ ಎಂಬವರು ಸಹ ಕಬ್ಬಿಣದ ರಾಡ್ ನಿಂದ ಹಲ್ಲೆ ಮಾಡಿದ್ದಾರೆ ಎಂದು ನಂದೀಶ್, ಸಂದೀಪ, ವಿವೇಕ್, ನಾಗರಾಜ್ ಪಾಟೇಲ್, ಮಹೇಂದ್ರ, ಸ್ವರೂಪ್ ಹುಡಿಗಿಯ ತಾಯಿ ಅವಾಚ್ಯಗಳಿಂದ ನಿಂದಿಸಿದ್ದಾಳೆಂದು ಎಫ್ ಐಆರ್ ದಾಖಲಾಗಿದೆ.

ಪವನ್ ನನ್ನು ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ.

ಟಾಪ್ ನ್ಯೂಸ್

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.