ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಮುಂದುವರಿದ ಆಯನೂರು-ಈಶ್ವರಪ್ಪ ವಾಕ್ಸಮರ

Team Udayavani, Mar 23, 2023, 1:05 PM IST

ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೆ ಗೂಟ ಹೊಡೆದುಕೊಂಡು ಕೂತಿಲ್ಲ: ಆಯನೂರು

ಶಿವಮೊಗ್ಗ: ಪಕ್ಷ ನನಗೆ ಎಲ್ಲಾ ಅವಕಾಶವನ್ನು ಮಾಡಿ ಕೊಟ್ಟಿದೆ. ಎಲ್ಲಾ ಸದನಕ್ಕೂ ಹೋಗಿ ಬಂದಿದ್ದೇನೆ. ನನಗೆ ಟಿಕೆಟ್ ಕೇಳುವ ಹಕ್ಕಿಲ್ಲವೇ? ಈ ಹಿಂದೆ ಹೊಸನಗರ ಕ್ಷೇತ್ರದಲ್ಲೂ ಸ್ಫರ್ಧಿಸಿ, ಶಾಸಕನಾಗಿ ಕೆಲಸ ಮಾಡಿದ್ದೆ. ಪಕ್ಷ ಹೇಳಿದ್ದಕ್ಕೆ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದೆ. ಬಂಗಾರಪ್ಪನವರ ವಿರುದ್ದ ಪಕ್ಷದಿಂದ ಸ್ಫರ್ಧಿಸಿ, ಲೋಕಸಭೆಗೆ ಹೋಗಿದ್ದೆ. ಪಕ್ಷ ಹೇಳಿದಂತೆ ಮಾಡಿದ್ದೇನೆ. ಬರೀ ಸುರಕ್ಷಿತ ಕ್ಷೇತ್ರ ಹಿಡಿದುಕೊಂಡು ಒಂದೇ ಕಡೇ ಗೂಟ ಹೊಡೆದುಕೊಂಡು ಕೂತಿಲ್ಲ ಎಂದು ವಿಧಾನ ಪರಿಷತ್ ಬಿಜೆಪ ಸದಸ್ಯ ಆಯನೂರು ಮಂಜುನಾಥ್ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಶಿವಮೊಗ್ಗ ನನಗೆ ಕಾರ್ಯಕ್ಷೇತ್ರ. ಇಲ್ಲೊಂದು ಅವಕಾಶ ಕೊಡಿ ಎಂದು ಕೇಳಿದರೆ ಎಷ್ಟೊಂದು ಅಸಹಿಷ್ಣುತೆ? ನನ್ನ ರೀತಿಯಲ್ಲಿ ಈಶ್ವರಪ್ಪನವರಿಗೂ ಪಕ್ಷ ಅವಕಾಶ ನೀಡಿದೆ. ಸೋತಾಗಲೂ ಪರಿಷತ್ ಸದಸ್ಯರಾಗಿದ್ದಾರೆ. ಪರಿಷತ್ ವಿಪಕ್ಷ ನಾಯಕರು ಕೂಡ ಅಗಿದ್ದರು‌. ಸಿದ್ದರಾಮಣ್ಣ, ಭಾನುಪ್ರಕಾಶ್, ಗಿರೀಶ್ ಪಟೇಲ್ ರಂತಹ ಹಲವು ನಾಯಕರು ಇದ್ದಾರೆ. 32 ವರ್ಷಗಳ ಬಳಿಕ ತಮ್ಮ ಮಗನಿಗೆ ಕೇಳಿದರೆ ಯಾರಿಗೂ ಕೋಪ ಇಲ್ಲ, ನಾನು ಕೇಳಿದ್ದಕ್ಕೆ ಟೀಕೆ ಹೊರಬರುತ್ತಿದೆ ಎಂದರು.

ಸಾಮಾಜಿಕ, ಸಂಘಟನಾತ್ಮಕ ಸಂಕೋಚ ಇಲ್ಲದೇ ಕೇಳಿದ್ದಾರೆ ಎಂದು ಹೇಳಿದ್ದೇನೆ. ಶಾಸಕನಾದಾಗ ಸದನದಲ್ಲಿ ಘಟಾನುಘಟಿಗಳ ನಡುವೆ ಅತ್ಯುತ್ತಮ ಸಂಸದೀಯ ಪಟು ಎಂದು ಪ್ರಶಸ್ತಿ ಪಡೆದಿದ್ದೆ‌. ಬಾಯಿ ಬಿಡದವರ ನಡುವೆ, ಬಿಟ್ಟರೇ ಅನಾಹುತ ಸೃಷ್ಟಿಸವವರ ನಡುವೆ ಉತ್ತಮ ಕೆಲಸ ಮಾಡಿದ್ದೇನೆ. ನನ್ನ ಹೋರಾಟ ಅರ್ಥ ಮಾಡಿಕೊಳ್ಳದ, ಬಿಸ್ಕೆಟ್ ಗಾಗಿ ಬದುಕುವವರಿಗೆ ನಾನು ಉತ್ತರ ಕೊಡಬೇಕಿಲ್ಲ. ಅತ್ಯಂತ ಅಶ್ಲೀಲವಾಗಿ ಮಾತನಾಡೋ ಕೆಲಸ ಬಿಡಿ. ಮೋದಿಯವರ ಆಶಯದಂತೆ ಮಾತನಾಡೋ ಕೆಲಸ ನಾನು ಮಾಡಿದ್ದೇನೆ. ಮೋದಿ ಗೆ ಜೈ ಅಂದು, ಅವರ ಆಶಯಕ್ಕೆ ವಿರುದ್ಧವಾಗಿ ಕೆಲಸ ಮಾಡಿದರೆ, ಅವರೇ ಪಕ್ಷ ಹಾಗೂ ಮೋದಿ ವಿರೋಧಿಯಾಗುತ್ತಾರೆ. ಆರ್ ಎಸ್ ಎಸ್ ಹಿರಿಯ ನಾಯಕರ ಆಶಯವು ಇದೆಯಾಗಿದೆ. ನನಗೆ ಈ ಬಾರಿಯಪಕ್ಷ ಅವಕಾಶ ಕೊಡುತ್ತದೆ ಎಂದರು.

ಇದನ್ನೂ ಓದಿ:Modi ಉಪನಾಮ ಪ್ರಕರಣ: ರಾಹುಲ್ ಗಾಂಧಿಗೆ ಎರಡು ವರ್ಷಗಳ ಜೈಲುಶಿಕ್ಷೆ ವಿಧಿಸಿದ ಕೋರ್ಟ್

ಶಿವಮೊಗ್ಗದ ಶಾಂತಿ ಅಪಹಾಸ್ಯದ, ಮನೋರಂಜನೆ ವಸ್ತುವಾಗುತ್ತಿರುವುದು ಬೇಸರ ತರಿಸಿದೆ. ಕೆಲವರು ನನ್ನನ್ನು ನಿತ್ಯ ಸುಮಂಗಲಿಗೆ ಹೋಲಿಸಿದ್ದಾರೆ. ಯಾರು ನಿತ್ಯ ಸುಮಂಗಲಿ ಬಯಸಿ, ಆಗುವುದಿಲ್ಲ, ಸಮಾಜ ಅವರನ್ನು ಹಾಗೇ ಮಾಡುತ್ತದೆ. ಜನ ಸಾಮಾನ್ಯರ ಬದುಕಿಗಾಗಿ ನಾನೋರ್ವ ಜನಪ್ರತಿನಿಧಿಯಾಗಿ ನಿತ್ಯ ಸುಮಂಗಲಿಯಾಗಲು ಸಿದ್ದನಿದ್ಧೆನೆ. ವಿದ್ಯಾರ್ಥಿ ಜೀವನದಲ್ಲೇ ಹೋರಾಟ ಮಾಡಿ, ಜೈಲಿಗೆ ಬಂದವನು ನಾನು. ನಾನೋಂದು ಸೀಟ್ ಕೇಳಿದರೇ, ಇಷ್ಟೋಂದು ಕೆಳಮಟ್ಟದ ಕಮೆಂಟ್ ಗಳೇ ಎಂದು ಬೇಸರ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ವಿರೋಧ ಪಕ್ಷದವರಿಗೆ ಅಪಪ್ರಚಾರವೇ ಕೊನೆಯ ಅಸ್ತ್ರ: ಬಿವೈ ರಾಘವೇಂದ್ರ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.