ಉಚಿತ ಮ್ಯಾಮೋಗ್ರಫಿ ತಪಾಸಣಾ ಶಿಬಿರ ಉದ್ಘಾಟಿಸಿದ ಸಂಸದ ಬಿ ವೈ ರಾಘವೇಂದ್ರ
Team Udayavani, Oct 11, 2023, 12:03 PM IST
ತೀರ್ಥಹಳ್ಳಿ : ನಮ್ಮ ದೇಶದಲ್ಲಿ ಕ್ಯಾನ್ಸರ್ ಸಂಬಂಧಿಸಿದ ಕಾಯಿಲೆಗಳು ಜಾಸ್ತಿ ಆಗುತ್ತಿದೆ. ಕಾಯಿಲೆ ಬಂದರೆ ಮಧ್ಯಮ ಕುಟುಂಬಕ್ಕೆ ಬಾರಿ ಸಮಸ್ಯೆ ಆಗುತ್ತದೆ. ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯುವುದು ಬಹಳ ಕಷ್ಟವಾಗುತ್ತದೆ. ಹಾಗಾಗಿ ಈ ಕ್ಯಾಂಪ್ ನಲ್ಲಿ ಭಾಗಿಯಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಸದ ಬಿ ವೈ ರಾಘವೇಂದ್ರ ಹೇಳಿದರು.
ಪಟ್ಟಣ ಪಂಚಾಯತ್ ಕಾರ್ಯಾಲಯದ ಪಕ್ಕದಲ್ಲಿ ನೆಡೆಯುತ್ತಿರುವ ಮಲೆನಾಡು ಮಹಿಳಾ ವೇದಿಕೆ ವತಿಯಿಂದ ಉಚಿತ ಮ್ಯಾಮೋಗ್ರಫಿ ತಪಾಸಣಾ ಶಿಬಿರ ಏರ್ಪಡಿಸಿದ್ದು ಇದರ ಉದ್ಘಾಟನೆ ನೆಡೆಸಿ ಮಾತನಾಡಿ ಸ್ತನ ಕ್ಯಾನ್ಸರ್ ಸಂಬಂಧಪಟ್ಟಂತೆ ಶಿಬಿರ ಏರ್ಪಡಿಸಲಾಗಿದೆ, ತಾಲೂಕಿನ ಮಹಿಳೆಯರಿಗೆ ಸಮಸ್ಯೆ ಇದ್ದಲ್ಲಿ ಇದರ ಸದುಪಯೋಗ ಪಡೆದುಕೊಳ್ಳಬಹುದು ಮೊದಲ ಸ್ಟೇಜ್ ನಲ್ಲೆ ಕಂಡು ಹಿಡಿದರೆ ಮುಂದೆ ಸಮಸ್ಯೆ ಆಗುವುದಿಲ್ಲ, ಹಾಗಾಗಿ ಇದರ ಸದುಪಯೋಗ ಪಡೆದುಕೊಳ್ಳಿ ಎಂದರು.
ಈ ಸಂದರ್ಭದಲ್ಲಿ ಶಾಸಕ ಆರಗ ಜ್ಞಾನೇಂದ್ರ, ಪ.ಪಂ ಅಧ್ಯಕ್ಷೆ ಗೀತಾ ರಮೇಶ್, ಡಾ. ಕೀರ್ತನ, ಸೇರಿ ಹಲವರು ಉಪಸ್ಥಿತರಿದ್ದರು.
ಇದನ್ನೂ ಓದಿ: Hamas War: ವ್ಹೀಲ್ ಚೇರ್ ನಲ್ಲಿ ಕುಳಿತು ಇಸ್ರೇಲ್ ಮೇಲೆ ಪ್ರತೀಕಾರ; ಈತನೇ ಹೊಸ ಬಿನ್ ಲಾಡೆನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್