ನಾನು ಎಲ್ಲಿ ಚುನಾವಣೆ ಎದುರಿಸಬೇಕು ಎನ್ನುವುದನ್ನು ಹಿರಿಯರು ನಿರ್ಧರಿಸುತ್ತಾರೆ: ವಿಜಯೇಂದ್ರ


Team Udayavani, Sep 17, 2021, 11:18 AM IST

ವಿಜಯೇಂದ್ರ

ಶಿವಮೊಗ್ಗ: ನಾನು ಭಾರತೀಯ ಪಕ್ಷದ ಕಾರ್ಯಕರ್ತ. ರಾಜ್ಯ ಉಪಾಧ್ಯಕ್ಷನಾಗಿ ನಾನು ನನ್ನ ಕೆಲಸ ಮಾಡುತ್ತಿದ್ದೇನೆ. ರಾಷ್ಟ್ರ ಹಾಗೂ ರಾಜ್ಯ ಮಟ್ಟದ ನಾಯಕರು ಯಾರಿಗೆ ಯಾವ ಸಂದರ್ಭದಲ್ಲಿ ಯಾರಿಗೆ ನೀಡಬೇಕು ಎಂಬುದನ್ನು ತೀರ್ಮಾನ ಮಾಡುತ್ತಾರೆ. ನಾನು ಯಾವುದೇ ಹುದ್ದೆಯ ನಿರೀಕ್ಷೆಯನ್ನಿಟ್ಟುಕೊಂಡು‌ ಕೆಲಸ ಮಾಡುತ್ತಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಎಲ್ಲಿ ಚುನಾವಣೆ ಎದುರಿಸಬೇಕು ಅಥವಾ ನಾನು‌ ಚುನಾವಣೆಗೆ ಸ್ಪರ್ಧಿಸಬೇಕೆ ಅಥವಾ ಬೇಡವೇ ಎಂಬುದನ್ನು ಪಕ್ಷದ‌ ಹಿರಿಯರು ನಿರ್ಧರಿಸಲಿದ್ದಾರೆ ಎಂದರು.

ಬಿಜೆಪಿ ರಾಜ್ಯ ಅಧ್ಯಕ್ಷರ ನೇತೃತ್ವದಲ್ಲಿ ಶನಿವಾರ ಮತ್ತು ಭಾನುವಾರ ದಾವಣಗೆರೆಯಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಲಿದೆ. ರಾಜ್ಯದಲ್ಲಿನ ಜ್ವಲಂತ ಸಮಸ್ಯೆಗಳು ಹಾಗೂ ಮುಂಬರುವ ಚುನಾವಣೆಗಳನ್ನು ಎದುರಿಸುವ ಬಗ್ಗೆ ಚರ್ಚೆ ಮಾಡಲಿದ್ದೇವೆ ಎಂದು ವಿಜಯೇಂದ್ರ ಹೇಳಿದರು.

ಇದನ್ನೂ ಓದಿ:ಕಲ್ಯಾಣ ಕರ್ನಾಟಕ ಉತ್ಸವ: ಕಲಬುರಗಿಯಲ್ಲಿ ಧ್ವಜಾರೋಹಣ ನೆರವೇರಿಸಿದ ಸಿಎಂ ಬೊಮ್ಮಾಯಿ

ದೇವಸ್ಥಾನಗಳನ್ನು ಕೆಡವುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ದೇವಾಲಯ ಒಡೆಯಲಾಗುತ್ತಿದೆ. ಇದಕ್ಕೆ ಮುಖ್ಯಮಂತ್ರಿಯವರು ದೇವಾಲಯ ಒಡೆಯಲು ಅವಕಾಶ ನೀಡುವುದಿಲ್ಲ ಎಂದು ಹೇಳಿದೆ. ಅಧಿಕಾರಿಗಳು ಈ ಬಗ್ಗೆ ಯೋಚನೆ ಮಾಡಬೇಕಿದೆ. ಸುಪ್ರೀಂ ಕೋರ್ಟ್ ತೀರ್ಪು ಇದ್ದರೂ ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಅವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಿದೆ. ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ಎಂದರು.

ಟಾಪ್ ನ್ಯೂಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

PM ಮೋದಿ ಸಭೆಗೆ ಈಶ್ವರಪ್ಪ ಗೈರು: ಬಿಜೆಪಿ ನಿರ್ಲಕ್ಷ್ಯ

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

Teachers ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕು

11-thirthahalli

Thirthahalli: ಕಾರು ಡಿಕ್ಕಿಯಾಗಿ ಪಾದಾಚಾರಿ ಸಾವು

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

2-shivamogga

Shivamogga: ಲಾಂಗ್ ನಿಂದ ಯುವಕನಿಗೆ ಹಲ್ಲೆ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

8-wenlock

Wenlockನಲ್ಲಿ ಮೂಲಸೌಕರ್ಯ ಕೊರತೆ; ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಪೊಲೀಸ್‌ಗೆ ದೂರು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.