ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ

Team Udayavani, Mar 18, 2024, 12:27 PM IST

ಯಡಿಯೂರಪ್ಪ ಕುತ್ತಿಗೆ ಹಿಸುಕಿದ್ದಾರೋ… ಬೆಳೆಸಿದ್ದಾರೋ ಎಂದು ಚುನಾವಣೆ ಬಳಿಕ ಗೊತ್ತಾಗಲಿದೆ

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಕುತ್ತಿಗೆ ಹಿಸುಕಿದ್ದಾರೋ ಅಥವಾ ತಳಮಟ್ಟದಲ್ಲಿದ್ದವರನ್ನು ಮೇಲಕ್ಕೆ ಬೆಳೆಸಿದ್ದಾರೋ ಎಂಬುದು ಮುಂಬರುವ ಲೋಕಸಭಾ ಚುನಾವಣೆ ಬಳಿಕ ಗೊತ್ತಾಗಲಿದೆ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು ತನ್ನ ಹಾಗೂ ತಂದೆಯ ವಿರುದ್ಧ ಕಿಡಿಕಾರುತ್ತಿರುವ ಮಾಜಿ ಸಚಿವ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ಮುಂದಿನ ದಿನಗಳಲ್ಲಿ ಎಲ್ಲವೂ ಸರಿಯಾಗಲಿದೆ ವರಿಷ್ಠರು ಈ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದರು.

ಈಶ್ವರಪ್ಪನವರು ಯಡಿಯೂರಪ್ಪನವರ ಕುಟುಂಬದ ಬಗ್ಗೆ ಮಾತನಾಡುವುದು ಅರ್ಥಹೀನ ಒಂದು ಕಾಲದಲ್ಲಿ ಯಡಿಯೂರಪ್ಪನವರು ಸೈಕಲ್ ನಲ್ಲಿ ರಾಜ್ಯಾದ್ಯಂತ ಸುತ್ತಾಡಿ ಕಟ್ಟಿದ ಫಲವಾಗಿ ಇಂದು ರಾಜ್ಯದಲ್ಲಿ ಪಕ್ಷ ಬಲಿಷ್ಠ ವಾಗಿದೆ. ಚುನಾವಣೆ ಮುಗಿದ ಮೇಲೆ ಗೊತ್ತಾಗಲಿದೆ ಯಡಿಯೂರಪ್ಪ ನವರು ಕುತ್ತಿಗೆ ಹಿಸುಕಿದ್ದಾರೋ ಇಲ್ಲ ಎತ್ತರಕ್ಕೆ ಬೆಳೆಸಿದ್ದಾರೋ ಎಂದು ಎಂದು ವ್ಯಂಗ್ಯವಾಡಿದರು.

ವರಿಷ್ಠರು ಸಾಮೂಹಿಕವಾಗಿ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದಾರೆ ಇದರಲ್ಲಿ ನಮ್ಮ ಒತ್ತಡ ಏನೂ ಇಲ್ಲ ಅದೂ ಅಲ್ಲದೆ ಗೆಲ್ಲುವ ಪಕ್ಷದಲ್ಲಿ ಸಮಸ್ಯೆಗಳು ಹೆಚ್ಚಾಗಿ ಇರುತ್ತದೆ ಆದರೆ ಕಾಂಗ್ರೆಸ್ ಪಕ್ಷದಲ್ಲಿ ಈ ಸಮಸ್ಯೆ ಯಾಕೇ ಇಲ್ಲ ಅಂದ್ರೆ ಅಲ್ಲಿ ಹೋದ ಅಭ್ಯರ್ಥಿಗಳಿಗೆ ಠೇವಣಿ ಸಿಗೋದಿಲ್ಲ ಎನ್ನುವುದು ಗೊತ್ತಿದೆ ಅದಕ್ಕೆ ಅಲ್ಲಿ ಸಮಸ್ಯೆ ಇಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗಕ್ಕೆ ಬರುತ್ತಿರುವ ವಿಚಾರಕ್ಕೆ ಸಂಬಂಧಿಸಿ ಮಾತನಾಡಿದ ಅವರು ಇಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಶಿವಮೊಗ್ಗಕ್ಕೆ ಬರುತ್ತಾ ಇದ್ದಾರೆ ಇದು ರಾಜ್ಯದಲ್ಲಿ ಸಂಚಲವನ್ನೇ ಉಂಟಾಮಾಡುತ್ತದೆ. ಇಡೀ ಕರ್ನಾಟಕ ರಾಜ್ಯದಲ್ಲಿ ಮೋದಿ ಪರವಾದ ಅಲೆ ಇದೆ, ಹಾಗಾಗಿ ಕಾಂಗ್ರೆಸ್ ನವರು ತಮ್ಮ ಅಭ್ಯರ್ಥಿಗಳನ್ನು ಹಾಕಲು ಯೋಚಿಸುತ್ತಿದ್ದಾರೆ, ಯಾವುದೋ ಭ್ರಮೆಯಲ್ಲಿದ್ದ ಕಾಂಗ್ರೆಸ್ ಗೆ ಈಗ ಅರಿವಾಗಿದೆ ಹಾಗಾಗಿ ಯಾವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕು ಎಂದು ಚಿಂತೆ ಮಾಡಿ ಕೂತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: Naxal; ಕೂಜಿಮಲೆ: ಶಂಕಿತ ನಕ್ಸಲರ ಭೇಟಿ ಹಿನ್ನಲೆ ಎಎನ್ಎಫ್ ತಂಡ ಆಗಮನ; ಕೂಂಬಿಂಗ್ ಆರಂಭ

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.