ಪಪಂ ಚುನಾವಣಾ ಕಣದಿಂದ ಹಿಂದಕ್ಕೆ: ಸುಧಾ ಸುರೇಶ್
Team Udayavani, Apr 5, 2021, 9:09 PM IST
ತೀರ್ಥಹಳ್ಳಿ: ಪಟ್ಟಣ ಪಂಚಾಯ್ತಿ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ, ಸಿದ್ಧಾಂತಕ್ಕೆ ಬದ್ಧರಾಗಿ ಹಿಂದೆ ಸರಿದಿದ್ದೇವೆ ಎಂದು ಸುಧಾ ಸುರೇಶ್ ತಿಳಿಸಿದ್ದಾರೆ. ಪಪಂ ಚುನಾವಣೆ ಏ.27 ನಡೆಯಲಿದ್ದು ವಾರ್ಡ್ ನಂ. 14ರ ಸಾಮಾನ್ಯ ಮಹಿಳಾ ಮೀಸಲಾತಿ ಪ್ರಕಟವಾಗಿದೆ.
ಬಿಜೆಪಿಯಲ್ಲಿ ಹಿಂದಿನ ಪಪಂ ಸದಸ್ಯರಾಗಿ ಅತ್ಯಂತ ಯಶಸ್ವಿಯಾಗಿ ಅನೇಕ ಉತ್ತಮ ಕೆಲಸ ಮಾಡಿ ವಾರ್ಡನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ದಿದ್ದು ಒಂದಷ್ಟು ಬಡವರಿಗೆ , ಕೂಲಿ ಕಾರ್ಮಿಕರಿಗೆ, ಆಶ್ರಯ ಯೋಜನೆಯಲ್ಲಿ ಮನೆ ಕೊಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಕಲ್ಪಿಸಿದ ತೃಪ್ತಿಯಿದೆ. ಸುರೇಶ್ ಪ್ರಭು ಅವರ ಪತ್ನಿ ಬಿಜೆಪಿ ಮಹಿಳಾ ಕಾರ್ಯಕರ್ತೆ ಸುಧಾ ಸುರೇಶ್ ಹಾಗೂ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಸಮಾಜ ಸೇವಕ,ಯುವನಾಯಕ ಕುರುವಳ್ಳಿ ಪ್ರಮೋದ್ ಅವರ ಪತ್ನಿ ನಿಶಾ ಪ್ರಮೋದ್ ಅವರು ಸಹಜವಾಗಿಯೇ ಚುನಾವಣಾ ಸ್ಪರ್ಧಾಕಾಂಕ್ಷಿಗಳಾಗಿದ್ದರು.
ಪಕ್ಷದ ಬಿಜೆಪಿ ತಾಲೂಕು ಅಧ್ಯಕ್ಷ ಬಾಳೆಬೈಲು ರಾಘವೇಂದ್ರ ನಾಯಕ್, ಪಕ್ಷದ ಹಿರಿಯ ನಾಯಕರಾದ ಸಂದೇಶ್ ಜವಳಿ, ವಾರ್ಡ್ನ ಅಧ್ಯಕ್ಷ ವೈ. ಗಣಪತಿ ಅವರ ಕೋರಿಕೆ ಮೇರೆಗೆ ಮತ್ತು ಪಕ್ಷದ,ಸಿ ದ್ಧಾಂತಕ್ಕೆ ಬದ್ಧರಾಗಿ, ಸಂಘಟನೆಯ ಹಿತದೃಷ್ಟಿಯಿಂದ ಪ್ರಮೋದ್ ಅವರ ಪತ್ನಿ, ನಿಶಾ ಅವರಿಗೆ ನಮ್ಮ ವಾರ್ಡ್ ನಂಬರ್ ಹದಿನಾಲ್ಕನೇ ಪಪಂ ಚುನಾವಣೆಗೆ ಅವಕಾಶ ಮಾಡಿಕೊಡಲಾಗಿದೆ. ಆದ್ದರಿಂದ ನಾವುಚುನಾವಣೆಯಿಂದ ಹಿಂದೆ ಸರಿದಿದ್ದೇವೆ ಎಂದು ತಿಳಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ
Lok Sabha Polls: ಕಾಗೆ ಮಾತು ಕಾಂಗ್ರೆಸ್ನ ಮನಸ್ಥಿತಿ: ಬಿ.ವೈ.ರಾಘವೇಂದ್ರ
Shimoga; ಕಾಡಾನೆ ದಾಳಿಗೆ ವ್ಯಕ್ತಿ ಬಲಿ
Rahul Gandhi: 400 ಮಹಿಳೆಯರ ಮೇಲೆ ಪ್ರಜ್ವಲ್ ಅತ್ಯಾಚಾರ – ರಾಹುಲ್ ಗಾಂಧಿ
Lok Sabha Polls: ಮೋದಿ ಪ್ರಧಾನಿಯಾಗುವುದನ್ನು ತಡೆಯಲು ಸಾಧ್ಯವಿಲ್ಲ: ಬಿ.ವೈ. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Hunsur: ಉರುಳು ಹಾಕಿ ಜಿಂಕೆ ಕೊಂದು ಮಾಂಸ ಹೊತ್ತೊಯ್ಯುತ್ತಿದ್ದ ಇಬ್ಬರ ಬಂಧನ
Belagavi; ನೇಹಾ ಹತ್ಯೆ ಪ್ರಕರಣ ಸಿಬಿಐಗೆ ಕೊಡಿ, ಆರೋಪಿಗಳ ತಲೆ ಕೆಳಗೆ ಮಾಡ್ತೀವಿ: ಶಾ ಗುಡುಗು
Campaign: ಮತದಾರರನ್ನು ಸೆಳೆಯಲು ಪ್ಯಾರಾ ಗ್ಲೈಡರ್ ಮೂಲಕ ಅಭಿಯಾನ
Gadag; ಬಿಜೆಪಿಗೆ ಹೆಚ್ಚಿನ ಮತ ಹಾಕಿಸಲು ಪ್ರಕೋಷ್ಠಗಳು ಶ್ರಮಿಸಬೇಕು: ಬಸವರಾಜ ಬೊಮ್ಮಾಯಿ
Thirthahalli: ಶಿಕ್ಷಕರ ಚುನಾವಣೆಯಲ್ಲಿ ಶಿಕ್ಷಕರೇ ಸ್ಪರ್ಧೆ ಮಾಡಬೇಕು: ಅರುಣ್ ಹೊಸಕೊಪ್ಪ