ಚಕ್ರವರ್ತಿ ಸೂಲಿಬೆಲೆ ಹಾಗೂ ತೇಜಸ್ವಿ ಸೂರ್ಯ ಹೊಗಳು ಭಟ್ಟರು: ಕಿಡಿಕಾರಿದ ಬೇಳೂರು ಗೋಪಾಲಕೃಷ್ಣ


Team Udayavani, Mar 14, 2020, 4:49 PM IST

ಚಕ್ರವರ್ತಿ ಸೂಲಿಬೆಲೆ ಹಾಗೂ ತೇಜಸ್ವಿ ಸೂರ್ಯ ಹೊಗಳು ಭಟ್ಟರು: ಕಿಡಿಕಾರಿದ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ಚಕ್ರವರ್ತಿ ಸೂಲಿಬೆಲೆ ಹಾಗೂ ತೇಜಸ್ವಿ ಸೂರ್ಯ ಹೊಗಳು ಭಟ್ಟರು. ಕೇಂದ್ರ ಸರ್ಕಾರದ ಬಗ್ಗೆ ಹೊಗಳಿ ಮಾತನಾಡುತ್ತಾರೆ ಎಂದು ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಪ್ರಧಾನಿಯಾದ ಬಳಿಕ ಸೈನಿಕರು ಸತ್ತಿಲ್ಲವೇ? ಪುಲ್ವಾಮಾ ದಾಳಿಯಲ್ಲೇ 40ಕ್ಕೂ ಹೆಚ್ಚು ಸೈನಿಕರು ಮೃತಪಟ್ಟಿದ್ದಾರೆ ಎಂದರು.

ಈರುಳ್ಳಿ ಬೆಲೆ 200 ರೂಪಾಯಿ ತಲುಪಿದಾಗ ಈ ಇಬ್ಬರು ಎಲ್ಲಿಗೆ ಹೋಗಿದ್ದರು, ಏಕೆ ಮಾತನಾಡಲಿಲ್ಲ. ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಗಗನಕ್ಕೇರಿದರೂ ತುಟಿಬಿಚ್ಚುತ್ತಿಲ್ಲ. ಇದೇನಾ ಅಚ್ಛೇ ದಿನ್ ಎಂದು ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದರು.

ಎಸ್.ಎಲ್.ಬೈರಪ್ಪ ಬಿಜೆಪಿಯ ಏಜೆಂಟ್ ಹಾಗಾಗಿಯೇ ಅವರ ಹೆಸರಿನಲ್ಲಿ ಬಜೆಟ್ ನಲ್ಲಿ ಐದುಕೋಟಿ ಮೀಸಲಿಟ್ಟಿದ್ದಾರೆ. ಆದರೆ ಭೈರಪ್ಪ ಅವರ ಗ್ರಾಮಕ್ಕೆ ಯಾವ ಉದ್ದೇಶಕ್ಕೆ ಹಣ ನೀಡಿದ್ದಾರೆ ಎಂಬುದು ತಿಳಿಯುತ್ತಿಲ್ಲ. ಉತ್ತರ ಕರ್ನಾಟಕದಲ್ಲಿ ಶಾಲೆಗಳೇ ಇಲ್ಲ. ಭೈರಪ್ಪ ಅವರ ಊರಿಗೆ ನೀಡಿದ ಅನುದಾನವನ್ನು ಉತ್ತರ ಕರ್ನಾಟಕದ ಶಾಲೆಗಳಿಗೆ ನೀಡಬಹುದಿತ್ತು ಎಂದರು.

ನಲಪಾಡ್ ಕಾರು ಆಕ್ಸಿಡೆಂಟ್ ಆದಾಗ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡಿದ್ದರು. ಅದೇ ಅಶೋಕ್ ಕಾರು ಅಪಘಾತವಾದಾಗ ಯಾರೂ ಚಕಾರವೆತ್ತಲಿಲ್ಲ. ನಲಪಾಡ್ ಪ್ರಕರಣದಲ್ಲಿ ಮಾತನಾಡಿದ್ದ ಆರ್.ಅಶೋಕ್ ತನ್ನ ಮಗನ ಕಾರು ಅಪಘಾತವಾಗುತ್ತಿದ್ದಂತೆ ಮೌನಕ್ಕೆ ಶರಣಾಗಿದ್ದಾರೆ ಎಂದು ಟೀಕಿಸಿದರು.

ಶರತ್ ಬಚ್ಚೇಗೌಡ ಪಕ್ಷದಿಂದ ದೂರ ಹೋದರೆ ಪಕ್ಷಕ್ಕೆ ತಾಯಿಗೆ ದ್ರೋಹ ಮಾಡಿದಂತೆ ಎಂದು ಸಿ.ಟಿ.ರವಿ ಹಾಗೂ ಆರ್.ಅಶೋಕ್ ಹೇಳುತ್ತಾರೆ. ಅದೇ ಕಾಂಗ್ರೆಸ್ ನ 17 ಜನ ಶಾಸಕರನ್ನು ಬಿಜೆಪಿಗೆ ಸೆಳೆದರು ಅದಕ್ಕೇನು ಹೇಳುತ್ತಾರೆ ಎಂದು ಕಿಡಿಕಾರಿದರು.

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.