ಬೇಳೂರು ಜತೆ ಸಂಧಾನ ಇಲ್ಲ:ಹರತಾಳು ಹಾಲಪ್ಪ
Team Udayavani, Apr 21, 2018, 6:50 AM IST
ಸಾಗರ: ಬೇಳೂರು ಗೋಪಾಲಕೃಷ್ಣ ಅವರೊಂದಿಗೆ ಸಂಧಾನದ ಪ್ರಶ್ನೆಯೇ ಇಲ್ಲ ಎಂದು ಸಾಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು.
ನಾಮಪತ್ರ ಸಲ್ಲಿಕೆ ನಂತರ ಮಾತನಾಡಿ,ಬೇಳೂರು ಗೋಪಾಲಕೃಷ್ಣ ಜತೆ ಮಾತುಕತೆ ನಡೆಸುವುದಾಗಿ ಹೇಳಿದ್ದು ನಿಜ. ಆದರೆ ಈಗ ಅವರು ರಾಜೀನಾಮೆ ಮಾತು ಹೇಳಿದ್ದಾರೆ. ನಮ್ಮ ಪಕ್ಷದ ನಾಯಕರ ಬಗ್ಗೆ ಸಲ್ಲದ ಆರೋಪ ಮಾಡಿದ್ದಾರೆ. ಈ ಹಂತದಲ್ಲಿ ನನ್ನ ಹಾಗೂ ನನ್ನ ಸ್ನೇಹಿತರ ಮಟ್ಟದಲ್ಲಿ ಸಂಧಾನ ನಡೆಯುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ರಾಜೀನಾಮೆ, ಪಕ್ಷಾಂತರ, ಬಂಡಾಯದಿಂದ ಸ್ಥಳೀಯ ಬಿಜೆಪಿ ಮೇಲೆ ಯಾವ ಪರಿಣಾಮವೂ ಬೀರುವುದಿಲ್ಲ ಎಂದು ಹೇಳಿದರು. ಕಾಗೋಡು ತಿಮ್ಮಪ್ಪ ಅವರ ಬಗ್ಗೆ ಮೃದುಧೋರಣೆ ಇಲ್ಲ. ಯಡಿಯೂರಪ್ಪ, ಕಾಗೋಡು ವಯಸ್ಸು, ಹೋರಾಟದ ಬದುಕನ್ನು ಗಮನದಲ್ಲಿರಿಸಿ ಕೊಂಡು ಟೀಕೆ ಮಾಡುವುದು ಉತ್ತಮ ಎಂದು ಬೇಳೂರಿಗೆ ಟಾಂಗ್ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ