ಕೋವಿಡ್ 19 : ಭದ್ರಾವತಿಯಲ್ಲಿ ಈ ಎರಡು ದಿನ ಸಂಪೂರ್ಣ ಲಾಕ್ ಡೌನ್


Team Udayavani, May 20, 2021, 6:18 PM IST

Bhadravathi 2 days Lockdown

ಭದ್ರಾವತಿ: ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್19 ಸೋಂಕು ಪ್ರಕರಣಗಳ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 22 ಹಾಗೂ 23ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ : ಲಂಕಾ ವಿರುದ್ಧ 3 ಏಕದಿನ, 3 ಟಿ20: ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಬಹುತೇಕ ಖಚಿತ

ಈ ಕುರಿತಂತೆ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದು, ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಎರಡು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.

ಎರಡು ದಿನಗಳ ಕಾಲ ಹಾಲು ಮತ್ತು ಔಷಧ ಹೊರತುಪಡಿಸಿ, ಬೇರೆ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಅಲ್ಲದೇ, ಸಾರ್ವಜನಿಕರು ಅನಾವಶ್ಯಕವಾಗಿ ಮನೆಗಳಿಂದ ಹೊರಕ್ಕೆ ಬಾರದೇ ಸಹಕಾರ ನೀಡಬೇಕು ಎಂದು ಕೋರಲಾಗಿದೆ.

ಎರಡೂ ದಿನಗಳ ಕಾಲ ದಿನಸಿ, ತರಕಾರಿ, ಹಣ್ಣು, ಸೊಪ್ಪು ಸೇರಿದಂತೆ ಯಾವುದೇ ರೀತಿಯ ವ್ಯಾಪಾರ ವ್ಯವಹಾರಗಳು ಇರುವುದಿಲ್ಲ. ಹೀಗಾಗಿ, ಶುಕ್ರವಾರವೇ ಅಗತ್ಯ ವಸ್ತುಗಳನ್ನು ಖರೀದಿ ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ : ನಮಗೆ ಸಭೆ ಮಾಡಲು ಅನುಮತಿ ಕೊಡಲ್ಲ, ಸರ್ಕಾರ ಏನ್ನನ್ನೋ ಮುಚ್ಚಿಡುತ್ತಿದೆ: ರಾಮಲಿಂಗಾರೆಡ್ಡಿ

ಟಾಪ್ ನ್ಯೂಸ್

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.