ಕೋವಿಡ್ 19 : ಭದ್ರಾವತಿಯಲ್ಲಿ ಈ ಎರಡು ದಿನ ಸಂಪೂರ್ಣ ಲಾಕ್ ಡೌನ್
Team Udayavani, May 20, 2021, 6:18 PM IST
ಭದ್ರಾವತಿ: ತಾಲೂಕು ವ್ಯಾಪ್ತಿಯಲ್ಲಿ ಕೋವಿಡ್19 ಸೋಂಕು ಪ್ರಕರಣಗಳ ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೇ 22 ಹಾಗೂ 23ರಂದು ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ : ಲಂಕಾ ವಿರುದ್ಧ 3 ಏಕದಿನ, 3 ಟಿ20: ಟೀಂ ಇಂಡಿಯಾಗೆ ರಾಹುಲ್ ದ್ರಾವಿಡ್ ಕೋಚ್ ಬಹುತೇಕ ಖಚಿತ
ಈ ಕುರಿತಂತೆ ತಹಶೀಲ್ದಾರ್ ಜಿ. ಸಂತೋಷ್ ಕುಮಾರ್ ಅವರು ಆದೇಶ ಹೊರಡಿಸಿದ್ದು, ನಿನ್ನೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ತೀರ್ಮಾನ ಕೈಗೊಂಡಂತೆ ಎರಡು ದಿನ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ.
ಎರಡು ದಿನಗಳ ಕಾಲ ಹಾಲು ಮತ್ತು ಔಷಧ ಹೊರತುಪಡಿಸಿ, ಬೇರೆ ಯಾವುದೇ ಅಂಗಡಿ ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಅಲ್ಲದೇ, ಸಾರ್ವಜನಿಕರು ಅನಾವಶ್ಯಕವಾಗಿ ಮನೆಗಳಿಂದ ಹೊರಕ್ಕೆ ಬಾರದೇ ಸಹಕಾರ ನೀಡಬೇಕು ಎಂದು ಕೋರಲಾಗಿದೆ.
ಎರಡೂ ದಿನಗಳ ಕಾಲ ದಿನಸಿ, ತರಕಾರಿ, ಹಣ್ಣು, ಸೊಪ್ಪು ಸೇರಿದಂತೆ ಯಾವುದೇ ರೀತಿಯ ವ್ಯಾಪಾರ ವ್ಯವಹಾರಗಳು ಇರುವುದಿಲ್ಲ. ಹೀಗಾಗಿ, ಶುಕ್ರವಾರವೇ ಅಗತ್ಯ ವಸ್ತುಗಳನ್ನು ಖರೀದಿ ಮಾಡಿಕೊಳ್ಳಬೇಕೆಂದು ತಹಶೀಲ್ದಾರ್ ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ನಮಗೆ ಸಭೆ ಮಾಡಲು ಅನುಮತಿ ಕೊಡಲ್ಲ, ಸರ್ಕಾರ ಏನ್ನನ್ನೋ ಮುಚ್ಚಿಡುತ್ತಿದೆ: ರಾಮಲಿಂಗಾರೆಡ್ಡಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
MUST WATCH
ಹೊಸ ಸೇರ್ಪಡೆ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್