Bhadravathi; ಶಿಥಿಲ ನೀರಿನ ಟ್ಯಾಂಕ್ ತೆರವುಗೊಳಿಸಲು ಆಗ್ರಹ
ಉದುರುತ್ತಿದೆ ಕಬ್ಬಿಣದ ಏಣಿ, ಸಿಮೆಂಟ್
Team Udayavani, Apr 4, 2024, 6:17 PM IST
ಶಿವಮೊಗ್ಗ: ಬಿರುಗಾಳಿ ಸಹಿತ ಸುರಿದ ಮಳೆಗೆ ಬುಧವಾರ ಭದ್ರಾವತಿ ತಾಲ್ಲೂಕಿನ ಹೊಸಸಿದ್ದಾಪುರ ಬಡಾವಣೆಯ ಓವರ್ ಹೆಡ್ಟ್ಯಾಂಕ್ ಕಬ್ಬಿಣದ ಏಣಿ ಕುಸಿದು ಬಿದ್ದಿತ್ತು. ಬಾಕಿ ಏಣಿಗಳು ಸಹ ಶಿಥಿಲಗೊಂಡಿದ್ದರಿಂದ ಗುರುವಾರ ನಗರಸಭೆ ಸಿಬ್ಬಂದಿ ತೆರವುಗೊಳಿಸಿದರು.
ಹೊಸಸಿದ್ದಾಪುರದ ಈ ಓವರ್ ಹೆಡ್ ಟ್ಯಾಂಕ್ 25 ವರ್ಷ ಮೇಲ್ಪಟ್ಟಿದ್ದು ಸಂಪೂರ್ಣ ಶಿಥಿಲಗೊಂಡಿದೆ. ಇದನ್ನು ಕೆಡವಿ ಹೊಸ ಟ್ಯಾಂಕ್ ಕಟ್ಟಬೇಕೆಂದು ನಗರಸಭೆ ಸದಸ್ಯರು, ಗ್ರಾಮಸ್ಥರು ಆಗ್ರಹಿಸಿದ್ದರು. ನಗರಸಭೆ ಹೊಸ ಟ್ಯಾಂಕ್ ನಿರ್ಮಾಣಕ್ಕೆ ಅನುಮೋದನೆ ಕೊಟ್ಟಿರಲಿಲ್ಲ.
ಬುಧವಾರ ಬೀಸಿದ ಬಿರುಗಾಳಿಗೆ ಕಬ್ಬಿಣದ ಏಣಿ ಬಿದ್ದಿದೆ. ಅಲ್ಲದೇ ಟ್ಯಾಂಕ್ನ ಕಾಂಕ್ರೀಟ್ ಚಕ್ಕೆ ರೂಪದಲ್ಲಿ ಉದುರುತ್ತಿದೆ. ಶಾಲೆ ಆವರಣದಲ್ಲಿರುವ ಈಟ್ಯಾಂಕ್ನಿಂದ ಮಕ್ಕಳಿಗೆ ಅಪಾಯ ತಪ್ಪಿದ್ದಲ್ಲ. ನಗರಸಭೆ ಹೊಸ ಟ್ಯಾಂಕ್ ನಿರ್ಮಾಣಕ್ಕೆ ಅನುಮೋದನೆ ಕೊಡುವ ಜತೆಗೆ ಶಿಥಿಲ ಟ್ಯಾಂಕ್ ತೆರವುಗೊಳಿಸಲು ಮುಂದಾಗಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್ ತೀರ್ಪು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ