ಲಾಡ್ಜ್ ನಲ್ಲಿ ಕ್ವಾರಂಟೈನ್ಗೆ ವಿರೋಧ
Team Udayavani, May 16, 2020, 4:27 PM IST
ಸಾಂದರ್ಭಿಕ ಚಿತ್ರ
ಭದ್ರಾವತಿ: ನಗರಕ್ಕೆ ಚೆನ್ನೈನಿಂದ ಆಗಮಿಸಿರುವ ದಂಪತಿಗೆ ನಗರದ ಬಿ.ಎಚ್.ರಸ್ತೆಯಲ್ಲಿರುವ ಪದ್ಮ ರೆಸಿಡೆನ್ಸಿಯಲ್ಲಿ ಕ್ವಾರಂಟೆ„ನ್ ಮಾಡಿರುವದನ್ನು ಅಲ್ಲಿನ ಸ್ಥಳೀಯರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ತೀವ್ರ ಆಕೋÅಶ ವ್ಯಕ್ತಪಡಿಸಿದ ಘಟನೆ ಶುಕ್ರವಾರ ನಡೆಯಿತು.
ಜನರ ಆಕ್ರೋಶ ಹೆಚ್ಚಾದಂತೆ ಸ್ಥಳಕ್ಕೆ ಪೊಲೀಸ್ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಬಂದ ನಂತರ ಜನರನ್ನು ನಿಯಂತ್ರಿಸಿ ಹೊರರಾಜ್ಯದಿಂದ ಬಂದ ದಂಪತಿಗಳನ್ನು ಪದ್ಮ ರೆಸಿಡೆನ್ಸಿಯ ಕೊಠಡಿಯಲ್ಲಿ ಕ್ವಾರಂಟೈನ್ ನಲ್ಲಿಡಲಾಯಿತು. ನಗರಸಭಾ ಆಯುಕ್ತ ಮನೋಹರ್ ಮಾತನಾಡಿ, ಭದ್ರಾವತಿ ಮೂಲದ ದಂಪತಿಗಳು ಇಲ್ಲಿಗೆ ಇಂದು ಚೆನ್ನೈನಿಂದ ಬಂದಿದ್ದು, ಸದರಿ ಮಹಿಳೆ ಗರ್ಭಿಣಿ ಆಗಿದ್ದು, ಸರ್ಕಾರದ ಕೋವಿಡ್-19 ನಿಯಮಾವಳಿಗಳಂತೆ ಎಲ್ಲ ರೀತಿಯ ಪರೀಕ್ಷೆ ಮಾಡಲಾಗಿದೆ. ಇಬ್ಬರಿಗೂ ಕೊರೋನಾ ನೆಗೆಟಿವ್ ಬಂದಿದೆ. ನಿಯಮಾನುಸಾರವಾಗಿ ಹೊರರಾಜ್ಯದಿಂದ ಬಂದವರನ್ನು ಕಡ್ಡಾಯವಾಗಿ ಹೋಂ ಕ್ವಾರಂಟೈನ್
ಹೊರತುಪಡಿಸಿ ಬೇರೆಡೆ ಕ್ವಾರಂಟೈನ್ನಲ್ಲಿ ಇರಸಬೇಕಾದ ಕಾರಣ ಇವರಿಬ್ಬರನ್ನು ಪದ್ಮ ರೆಸಿಡೆನ್ಸಿಯಲ್ಲಿ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಲಾಗಿದೆ ಎಂದರು.
ಮಾಜಿ ಶಾಸಕರ ಭೇಟಿ: ಸ್ಥಳಕ್ಕೆ ಮಾಜಿ ಶಾಸಕ ಎಂ.ಜೆ.ಅಪ್ಪಾಜಿ ಭೇಟಿ ನೀಡಿ ಅಲ್ಲಿನ ನಿವಾಸಿಗಳೊಂದಿಗೆ ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿದರು. ತಾಲೂಕು ಆರೋಗ್ಯಾಧಿಕಾರಿ ಡಾ| ಗಾಯತ್ರಿ, ಸಹಾಯಕ ಅಧಿ ಕಾರಿ ನೀಲೇಶ್, ನಗರಸಭೆ ಇಂಜಿನೀಯರ್ ರುದ್ರೇಗೌಡ, ನಂಜಪ್ಪ, ಡಾ| ಸುನಿತಾ ನಂಬಿಯಾರ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು
Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ