ಕ್ವಾರೆಂಟೈನ್ಗೆ ಹಾಸ್ಟೆಲ್ ಬಳಸಿಕೊಳ್ಳಬೇಡಿ
Team Udayavani, May 13, 2020, 5:36 PM IST
ಸಾಂದರ್ಭಿಕ ಚಿತ್ರ
ಭದ್ರಾವತಿ: ಕೋವಿಡ್-19ಗೆ ಸಂಬಂಧಪಟ್ಟಂತೆ ಹೊರಜಿಲ್ಲೆ ಮತ್ತು ಹೊರರಾಜ್ಯಗಳಿಂದ ಶಿವಮೊಗ್ಗ ಜಿಲ್ಲೆಗೆ ಬಂದಿರುವವರನ್ನು ಜಿಲ್ಲಾಡಳಿತ ಭದ್ರಾವತಿ ತಾಲೂಕಿನ ಹಲವು ವಿದ್ಯಾರ್ಥಿನಿಲಯಗಳಲ್ಲಿ ಕ್ವಾರಂಟೈನ್ ನಲ್ಲಿಡಲು ನಿರ್ಧರಿಸಿರುವುದನ್ನು ಶಾಸಕ ಬಿ.ಕೆ. ಸಂಗಮೇಶ್ ಅವರು ಬಲವಾಗಿ ವಿರೋಧಿಸಿ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.
ತಾಲೂಕಿನ ದೇವರ ನರಸೀಪುರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಕ್ವಾರೆಂಟೈನ್ ಮಾಡುವುದರ ವಿರುದ್ಧ ಸೋಮವಾರ ರಾತ್ರಿ ಗ್ರಾಮಸ್ಥರು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಶಾಸಕ ಬಿ.ಕೆ. ಸಂಗಮೇಶ್ವರ್ ಭೇಟಿ ನೀಡಿ ತಾಲೂಕಿನ ಯಾವುದೇ ವಿದ್ಯಾರ್ಥಿ ನಿಲಯಗಳಲ್ಲಿ ಕ್ವಾರಂಟೈನ್ ಮಾಡಲು ಅವಕಾಶ ನೀಡುವುದಿಲ್ಲ ಎಂಬ ಭರವಸೆ ನೀಡಿದ್ದರು.
ಭದ್ರಾವತಿ ತಾಲೂಕಿನ ಹಲವು ವಿದ್ಯಾರ್ಥಿನಿಲಯಗಳನ್ನು ಕ್ವಾರಂಟೈನ್ ಗೆ ಬಳಸಿಕೊಳ್ಳಲು ಸ್ವತ್ಛಗೊಳಿಸಲಾಗುತ್ತಿದೆ ಎಂಬ ಸುದ್ಧಿ ತಿಳಿದ ಜನರು ಆಯಾ ವಿಭಾಗದ ಹಾಸ್ಟೆಲ್ಗಳ ಮೂಂದೆ ಪ್ರತಿಭಟನೆ ನಡೆಸಿ, ಬೇರೆಡೆ ಕೋವಿಡ್ ಸೋಂಕಿನಿಂದ ಜನರಿಗೆ ಆಗಿರುವ ಆಘಾತವೇ ಸಾಕಾಗಿದೆ. ಇಲ್ಲಿ ಕ್ವಾರೆಂಟೈನ್ ನಿಂದ ಮತ್ತಷ್ಟು ಅನಾಹುತವಾಗುವುದು ಬೇಡವೆಂದು ಸುತ್ತಮುತ್ತಲ ಪ್ರದೇಶದ ಮಹಿಳೆಯರು ಪ್ರತಿಭಟನೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ