ಸೀಲ್ಡೌನ್: ನ್ಯಾಯಾಲಯಕ್ಕೆ ವಕೀಲರ ಪ್ರವೇಶ ನಿರ್ಬಂಧ
Team Udayavani, Jun 13, 2020, 1:29 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಭದ್ರಾವತಿ: ಗರ್ಭಿಣಿಯಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿ ಕೊಂಡ ಕಾರಣ ಗುರುವಾರ ಇಲ್ಲಿನ ರಂಗಪ್ಪ ವೃತ್ತದಿಂದ ಚೆನ್ನಗಿರಿ ರಸ್ತೆಯ ಹೊಳೆಹೊನ್ನೂರು ಕ್ರಾಸ್ ವರಗಿನ ಅಂಗಡಿ, ಮನೆ ಎಲ್ಲವನ್ನೂ ಸೀಲ್ ಡೌನ್ ಮಾಡಲಾಗಿದೆ.
ಈ ಹಿನ್ನೆಲೆಯಲ್ಲಿ ರಂಗಪ್ಪ ವೃತ್ತಕ್ಕೆ ಸಮೀಪದ ನ್ಯಾಯಾಲಯ ಸಂಕೀರ್ಣದ ಆವರಣದೊಳಗೆ ಶುಕ್ರವಾರ ನ್ಯಾಯವಾದಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಹಾಗಾಗಿ, ನ್ಯಾಯವಾದಿಗಳು ನ್ಯಾಯಾಲಯದ ಗೇಟಿನ ಬಳಿ ಕೆಲಕಾಲ ನಿಂತು ಹಿಂದಿರುಗಿದರು. ಇದುವರೆಗೆ ಕಕ್ಷಿದಾರರ ಪ್ರವೇಶಕ್ಕೆ ಮಾತ್ರ ವಿಧಿಸಲಾಗಿದ್ದ ನಿರ್ಬಂಧ ಈಗ ವಕೀಲರಿಗೂ ವಿಸ್ತರಿಸಿದ ಕಾರಣ ನ್ಯಾಯಾಲಯದ ಆವರಣ ಭಣಗುಡುತ್ತಿತ್ತು. ನ್ಯಾಯಾಧೀಶರು ಮತ್ತು ನ್ಯಾಯಲಯದ ಸಿಬ್ಬಂದಿಗೆ ಮಾತ್ರ ಯಾವುದೇ ನಿರ್ಬಂಧವಿರಲಿಲ್ಲ. ಹಾಗಾಗಿ, ಅವರು ಎಂದಿನಂತೆ ನ್ಯಾಯಾಲಯಕ್ಕೆ ತೆರಳಿ ಕಾರ್ಯನಿರ್ವಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BS ಯಡಿಯೂರಪ್ಪನೇ ನನ್ನನ್ನು ವಾಪಸ್ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ
K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್ ಕೊಡಿಸಲಿ: ಮಧು
K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ
Lok Sabha Election; 28 ಕ್ಷೇತ್ರದಲ್ಲೂ ಗೆಲ್ಲುತ್ತೇವೆ: ಬಿಎಸ್ವೈ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
MUST WATCH
ಹೊಸ ಸೇರ್ಪಡೆ
Dakshina Kannada; ಕ್ಯಾಪ್ಟನ್ ಬ್ರಿಜೇಶ್ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ
DCvsGT; ಪಂತ್ ನಾಯಕತ್ವಕ್ಕೆ ಅಗ್ನಿಪರೀಕ್ಷೆ: ತವರಿನ “ಕೋಟ್ಲಾ’ದಲ್ಲಿ ಗುಜರಾತ್ ಎದುರಾಳಿ
ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?