ಕೊಪ್ಪಳಕ್ಕೆ ತೆರಳಿದ ಕೂಲಿ ಕಾರ್ಮಿಕರು
Team Udayavani, May 6, 2020, 6:05 PM IST
ಭದ್ರಾವತಿ: ಕೊಪ್ಪಳದ ಚಿಕ್ಕಕೊಪ್ಪ ತಾಂಡಾದ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಮಾಡಲಾಯಿತು
ಭದ್ರಾವತಿ: ಕೂಲಿ ಕೆಲಸಕ್ಕೆಂದು ತಾಲೂಕಿನ ಬಿಳಕಿ ಗ್ರಾಮದ ಮಜ್ಜಿಗೇನಹಳ್ಳಿಗೆ ಬಂದು ಲಾಕ್ ಡೌನ್ ಕಾರಣ ತಮ್ಮ ಜಿಲ್ಲೆಗೆ ಹೋಗಲಾಗದೆ ಉಳಿದುಕೊಂಡಿದ್ದ ಕೊಪ್ಪಳದ ಯಲಬುರ್ಗ ತಾಲೂಕಿನ ಚಿಕ್ಕೊಪ್ಪ ತಾಂಡಾದಿಂದ ಬಂದಿದ್ದ ಆರು ಮಹಿಳೆಯರು,ನಾಲ್ವರು ಪುರುಷರು ಮತ್ತು 9 ಮಕ್ಕಳು ಸೇರಿದಂತೆ 19 ಜನರು ಮಂಗಳವಾರ ತಮ್ಮ ಸ್ವಗ್ರಾಮಕ್ಕೆ ಉಚಿತವಾಗಿ ತೆರಳಲು ತಾಲೂಕು ಆಡಳಿತ ಬಸ್ಸಿನ ವ್ಯವಸ್ಥೆ ಮಾಡಿತು.
ಮಂಗಳವಾರ ಕನಕ ಮಂಟಪ ಮೈದಾನದಲ್ಲಿ ತಹಶೀಲ್ದಾರ್ ಚಂದ್ರಶೇಖರ್ ಅವರ ಸಮ್ಮುಖದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿ ಅವರೆಲ್ಲರ ದೇಹದ ತಾಪಮಾನವನ್ನು ಪರೀಕ್ಷಿಸಿ ನಂತರ ಬಸ್ಸಿನಲ್ಲಿ ಅವರನ್ನು ಅವರ ಸ್ವಗ್ರಾಮಕ್ಕೆ ಕಳುಹಿಸಿಕೊಡುವ ವ್ಯವಸ್ಥೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ
ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್ ಸಂಸ್ಕೃತಿ ಬಂದಿದೆ: ಕೆ.ಎಸ್. ಈಶ್ವರಪ್ಪ
ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು
Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ