ಪಾಕಿಸ್ತಾನದಿಂದ ಭದ್ರಾವತಿ ವ್ಯಕ್ತಿಯ ವಾಟ್ಸ್‌ ಆ್ಯಪ್‌ ಹ್ಯಾಕ್‌!


Team Udayavani, Dec 31, 2018, 10:41 AM IST

shiv-1.jpg

ಶಿವಮೊಗ್ಗ: ಫೇಸ್‌ಬುಕ್‌, ಮೊಬೈಲ್‌, ಎಟಿಎಂ ಕಾರ್ಡ್‌ ಹ್ಯಾಕ್‌ ಮಾಡೋದನ್ನು ಈವರೆಗೆ ನೋಡಿದ್ದೇವೆ. ಕೇಳಿದ್ದೇವೆ. ಈ ಸಾಲಿಗೆ ಈಗ ವಾಟ್ಸ್‌ಆ್ಯಪ್‌ ಕೂಡ ಸೇರ್ಪಡೆಯಾಗಿದೆ. ಜಿಲ್ಲೆಯ ಭದ್ರಾವತಿಯ ವ್ಯಕ್ತಿಯೊಬ್ಬರ ವಾಟ್ಸ್‌ ಆ್ಯಪ್‌ ಪಾಕಿಸ್ತಾನದಿಂದ ಹ್ಯಾಕ್‌ ಮಾಡಿದ್ದು ಬೆಳಕಿಗೆ ಬಂದಿದೆ.

ಹ್ಯಾಕ್‌ ಆಗಿದ್ದು ಹೇಗೆ? ಭದ್ರಾವತಿಯ ಶಿವಕುಮಾರ್‌ ಎಂಬುವವರಿಗೆ ಅಪರಿಚಿತ ನಂಬರ್‌ನಿಂದ ಡಿ.24ರಂದು ಕರೆ ಬಂದಿದ್ದು, ಹಿಂದಿಯಲ್ಲಿ ಮಾತನಾಡುತ್ತಿದ್ದ ವ್ಯಕ್ತಿಯೊಬ್ಬ ಆಲ್‌ ಇಂಡಿಯಾ ಲಕ್ಕಿ ಡ್ರಾ ಕಾಂಪಿಟೇಷನ್‌ನಲ್ಲಿ ನಿಮ್ಮ ನಂಬರ್‌ಗೆ 35 ಲಕ್ಷ ರೂ. ಬಹುಮಾನ ಬಂದಿದೆ.

ನಿಮಗೆ ಬಹುಮಾನದ ಹಣ ಕಳುಹಿಸಲಾಗುವುದು ನಿಮ್ಮ ಫೋಟೋ, ಬ್ಯಾಂಕ್‌ ಅಕೌಂಟ್‌ ನಂಬರ್‌ ಕಳುಹಿಸಿ ಎಂದು ತಿಳಿಸಿದ್ದಾರೆ. ಮೊದಲೇ ಬ್ಯಾಂಕ್‌ ಅಕೌಂಟ್‌ ಬಗ್ಗೆ ಮಾಹಿತಿ ಇದ್ದ ಶಿವಕುಮಾರ್‌ ಅಕೌಂಟ್‌ ನಂಬರ್‌ ನೀಡಲು ನಿರಾಕರಿಸಿ ಕರೆ ಕಟ್‌ ಮಾಡಿದ್ದಾರೆ. ತಕ್ಷಣ ಬೇರೆ ನಂಬರ್‌ನಿಂದ
ಕರೆ ಮಾಡಿದ ವ್ಯಕ್ತಿಯೊಬ್ಬ ನಾವು ಸುಳ್ಳು ಹೇಳುತ್ತಿಲ್ಲ. ನಿಮಗೆ ಹಣ ಬಂದಿರುವುದು ನಿಜ ಎಂದು ಮತ್ತೂಮ್ಮೆ ನಂಬಿಸಲು ಪ್ರಯತ್ನಿಸಿದ್ದಾರೆ. 

ಅದಕ್ಕೆ ಒಪ್ಪದ ಶಿವಕುಮಾರ್‌ ಮತ್ತೆ ಕಾಲ್‌ ಕಟ್‌ ಮಾಡಿದ್ದಾರೆ. ಮತ್ತೆ ಇನ್ನೊಂದು ನಂಬರ್‌ನಿಂದ ಕರೆ ಬಂದಿದ್ದು ಸರಿ ಅಕೌಂಟ್‌ ನಂಬರ್‌ ಕೊಡದಿದ್ದರೂ ಪರವಾಗಿಲ್ಲ. ನಿಮ್ಮ ಮೊಬೈಲ್‌ಗೆ ಒಂದು ಕೋಡ್‌ ಬರುತ್ತದೆ ಅದನ್ನು ಹೇಳಿ ಎಂದಿದ್ದಾರೆ. ನಂಬರ್‌ ತಾನೇ ಇದರಿಂದ ಏನಾಗುತ್ತದೆ ಎಂದು ಅಂದಾಜಿಸಿ ನಂಬರ್‌ ಹೇಳಿ ಕಾಲ್‌ ಕಟ್‌ ಮಾಡಿದ್ದಾರೆ. ತಕ್ಷಣ ಅನುಮಾನ ಬಂದು ವಾಟ್ಸಾಪ್‌ ಅಕೌಂಟ್‌ ಚೆಕ್‌ ಮಾಡಿದರೆ ಯಾವುದೇ ಮೆಸೇಜ್‌ ಬರುತ್ತಿಲ್ಲ, ಹೋಗುತ್ತಿಲ್ಲ. ಅಲ್ಲದೇ 25 ಲಕ್ಷ ಆಫರ್‌ ಬಗ್ಗೆ ಬಂದಿದ್ದ ನಂಬರ್‌ ಕೂಡ ಡಿಲೀಟ್‌ ಆಗಿತ್ತು. 

ಪಾಕಿಸ್ತಾನದ ನಂಬರ್‌: ಅಪರಿಚಿತ ವ್ಯಕ್ತಿಗಳಿಂದ ಕರೆ ಬಂದಿದ್ದ ಎರಡೂ ನಂಬರ್‌ಗಳು ಪಾಕಿಸ್ತಾನದವು. +923417451371 ಹಾಗೂ +92 3438657721 ನಂಬರ್‌ಗಳಿಂದ ಕರೆ ಮಾಡಿದ ವ್ಯಕ್ತಿಗಳು 25 ಲಕ್ಷ ಬಹುಮಾನ ಕೊಡುವುದಾಗಿ ವಂಚಿಸಿ ವಾಟ್ಸಾಪ್‌ ನಂಬರ್‌ ಹ್ಯಾಕ್‌ ಮಾಡಿದ್ದಾರೆ. 

ವಾಟ್ಸಾಪ್‌ ಹ್ಯಾಕ್‌ ಆಗಿರುವ ಬಗ್ಗೆ ದೂರು ಪಡೆಯಲಾಗಿದ್ದು ದೂರನ್ನು ಹೈದರಾಬಾದ್‌ನ ಸೈಬರ್‌ ಕ್ರೈಂ ವಿಭಾಗಕ್ಕೆ ರವಾನೆ ಮಾಡಲಾಗಿದೆ. ಅಲ್ಲಿ ಹ್ಯಾಕ್‌ ರಿಮೂವ್‌ ಮಾಡುವ ಪ್ರಯತ್ನ ಮಾಡಲಾಗುವುದು. ಅಲ್ಲಿಯೂ ಆಗದಿದ್ದರೆ ಮುಖ್ಯ ಕಚೇರಿಗೆ ಕಳುಹಿಸಲಾಗುವುದು.
 ಕೆ. ಕುಮಾರ್‌, ಇನ್ಸ್‌ಪೆಕ್ಟರ್‌, ಸೈಬರ್‌ ಕ್ರೈಂ, ಶಿವಮೊಗ್ಗ

ಟಾಪ್ ನ್ಯೂಸ್

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

H. D. Kumaraswamy ಸದ್ಯದಲ್ಲೇ ರಾಜ್ಯಪಾಲರ ಭೇಟಿ

Prajwal Revanna Case ಸದ್ಯದಲ್ಲೇ ರಾಜ್ಯಪಾಲರ ಭೇಟಿ: ಕುಮಾರಸ್ವಾಮಿ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

D. V. Sadananda Gowda; ಸಿ.ಡಿ. ಬಿಡುವಂಥ ನೀಚ ಕೆಲಸದಿಂದ ಒಕ್ಕಲಿಗ ನಾಯಕರಾಗುವುದಿಲ್ಲ

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

BY Raghavendra: ಕಾಡಾನೆ ದಾಳಿಗೆ ಬಲಿಯಾದ ರೈತನ ಮನೆಗೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

JDS ಜತೆ ಮೈತ್ರಿ ಮುರಿದುಕೊಳ್ಳುವುದಿಲ್ಲ: ಯಡಿಯೂರಪ್ಪ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

Prajwal Revanna ಪರ ನಿಲ್ಲುವುದಿಲ್ಲ: ವಿಜಯೇಂದ್ರ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

B.Y. Raghavendra: ಕಮಲದ ಗುರುತಿಗೆ ಮತ ನೀಡಿ; ಬಿವೈಆರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

Torture of husband by burning with cigarette: Wife arrested based on CCTV video

Bijnor; ಸಿಗರೇಟಿಂದ ಸುಟ್ಟು ಪತಿಗೆ ಚಿತ್ರಹಿಂಸೆ: ಸಿಸಿಟಿವಿ ವಿಡಿಯೋ ಆಧರಿಸಿ ಪತ್ನಿ ಸೆರೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

G. Parameshwara ಕಾನೂನಾತ್ಮಕ ಸಂಸ್ಥೆ ಮೇಲೆ ಮಾಜಿ ಸಿಎಂ ಅನುಮಾನಪಟ್ಟರೆ ಹೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.