ಪರಿಸರ ಜಾಗೃತಿಗೆ ಬೈಕ್‌ ಸವಾರಿ

ಜಲತಜ್ಞ ಚಕ್ರವಾಕ ಸುಬ್ರಹ್ಮಣ್ಯ ಸಾಧನೆ

Team Udayavani, Oct 2, 2019, 4:31 PM IST

sm-tdy-1

ಹೊಸನಗರ: ಇತ್ತೀಚಿನ ದಿನಗಳಲ್ಲಿ ವಾತಾವರಣ ವಿಚಿತ್ರವಾಗಿ ಬದಲಾಗುತ್ತಿದೆ. ಒಮ್ಮೆ ಬರ.. ಮತ್ತೂಮ್ಮೆ ಅತೀವೃಷ್ಟಿ. ಹೀಗಾದರೆ ಮುಂದಿನ ಕತೆ ಹೇಗೆ ಎಂಬ ಆತಂಕ ಬಹುತೇಕರಲ್ಲಿ ಕಾಡುತ್ತಿರುವುದು ಸತ್ಯ. ಇದಕ್ಕೆ ಪ್ರಮುಖ ಕಾರಣ ಪರಿಸರದ ಅಸಮತೋಲನ. ಈ ಬಗ್ಗೆ ಪರಿಸರ ಕಾಳಜಿಯುಳ್ಳ ಜಲತಜ್ಞರೋರ್ವರು ಸದ್ದಿಲ್ಲದೆ ಅರಿವು ಮೂಡಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.

ಹೌದು. ಆಕಾಶ ನೀಲಿಯ ಅಂಗಿ.. ಅದರ ಮೇಲೆ ಪರಿಸರ ಕಾಳಜಿಯುಳ್ಳ ಬರಹ.. ಅದನ್ನು ಧರಿಸಿದ ವ್ಯಕ್ತಿಯೋರ್ವ ಬೈಕ್‌ ಏರಿ ಊರೂರು ತಿರುಗುತ್ತ ಜನಜಾಗೃತಿ ಮೂಡಿಸುತ್ತಿದ್ದಾರೆ. ಅವರೇ ಹೊಸನಗರ ತಾಲೂಕಿನ ನಗರದ ಜಲತಜ್ಞ ಚಕ್ರವಾಕ ಸುಬ್ರಹ್ಮಣ್ಯ.

ನೆರೆ ನೀಗಿಸಲು ಕೂಡ ಗಿಡಮರ ಬೇಕು! ನೆರೆ-ಬರ ನೀಗಿಸಲು ಬೇಕು ಗಿಡ-ಮರ.. ಅವರ ಬೈಕ್‌ ಯಾತ್ರೆಯ ಪ್ರಮುಖ ಸ್ಲೋಗನ್‌. ಬರ ನೀಗಿಸಲು ಗಿಡ- ಮರ ಬೇಕು. ಆದರೆ ಗಿಡಮರದಿಂದ ನೆರೆ ಬರದಂತೆ ತಡೆಯಲು ಸಾಧ್ಯವೇ ಎಂಬುದು ಸಹಜ ಪ್ರಶ್ನೆ. ಆದರೆ ಸುಬ್ರಹ್ಮಣ್ಯರ ಪ್ರಕಾರ ಇದು ಬೇಕು. ಪರಿಸರ ಸಮತೋಲನವಿದ್ದಾಗ ಮಾತ್ರ ಎಲ್ಲವೂ ಸಹಜವಾಗಿರುತ್ತದೆ. ಭೂಮಿಯ ಮೇಲಿನ ಹಸಿರು ಕಡಿಮೆಯಾಗುತ್ತಿದೆ. ಬದಲಿಗೆ ಜನಸಂಖ್ಯೆ ಸ್ಫೋಟ. ಭೂ, ಜಲ, ವಾಯು ಮಾಲಿನ್ಯದಿಂದಾಗಿ ಉಷ್ಣಾಂಶ ಹೆಚ್ಚುತ್ತಿದೆ.

ಜನಸಂಖ್ಯೆಗೆ ಅನುಗುಣವಾಗಿ ಕಾಡು ಇಲ್ಲದ ಕಾರಣ ಓಝೋನ್‌ ಪದರ ತೆಳುವಾಗಿ ಅಲ್ಟ್ರಾ ವಾಯ್ಲೆಟ್‌ ರೇಸ್‌ ಭೂಮಿಗೆ ಅಪ್ಪಳಿಸುತ್ತಿದೆ. ಇದರಿಂದಾಗಿ ಮೇಘಸ್ಫೋಟಕ್ಕೆ ಕಾರಣವಾಗಿ ನೆರೆಹಾವಳಿಗೆ ದಾರಿ ಮಾಡಿಕೊಡುತ್ತದೆ ಎಂದು ಸುಬ್ರಹ್ಮಣ್ಯರ ಅಭಿಮತ.

ಜಾಗೃತಿ ಅಗತ್ಯ: ಬೈಕ್‌ ಏರಿ ಊರೂರು ತಿರುಗಿ, ಶಾಲಾ- ಕಾಲೇಜುಗಳಲ್ಲಿ ಜಾಗೃತಿ ಮೂಡಿಸುತ್ತಿರುವ ಚಕ್ರವಾಕ ಸುಬ್ರಹ್ಮಣ್ಯ, ಈಗಾಗಲೇ ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗೆ ತೆರಳಿ ಗಿಡಮರದ ಅಗತ್ಯತೆ ಬಗ್ಗೆ ಅರಿವು ಮೂಡಿಸುತ್ತ ಗಮನ ಸೆಳೆದಿದ್ದಾರೆ. 70 ವರ್ಷ ಪ್ರಾಯದ ಸುಬ್ರಹ್ಮಣ್ಯ ಈಗಾಗಲೇ 650ಕ್ಕೂ ಹೆಚ್ಚು ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸುವ ಪ್ರಯತ್ನ ಮಾಡಿದ್ದಾರೆ.

ಒಟ್ಟಾರೆ ದೂರದೃಷ್ಟಿ ಇಲ್ಲದ.. ಎಲ್ಲಕ್ಕೂ ಮಿಗಿಲಾಗಿ ವೈಯಕ್ತಿಕ ಬದುಕೇ ಮುಖ್ಯ ಎಂಬ ವಾತಾವರಣ ಇರುವ ಸನ್ನಿವೇಶದಲ್ಲಿ ಪರಿಸರ ಕಾಳಜಿ ಹೊತ್ತ ಜಲತಜ್ಞ ಚಕ್ರವಾಕ ಸುಬ್ರಹ್ಮಣ್ಯ ತಮ್ಮ ನಿವೃತ್ತಿ ಜೀವನದಲ್ಲಿ ಪರಿಸರ ಉಳಿವಿಗಾಗಿ ಬೈಕ್‌ ಮೂಲಕ ಜಾಗೃತಿ ಯಾತ್ರೆ ಹಮ್ಮಿಕೊಂಡಿರುವುದು ಗಮನಾರ್ಹ.

 

-ಕುಮುದಾ ನಗರ

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasas

Rameshwaram Cafe blast:ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್ಐಎ ದಾಳಿ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ರಾಜ್ಯ ಬಿಜೆಪಿಯಲ್ಲೀಗ ಕಾಂಗ್ರೆಸ್‌ ಸಂಸ್ಕೃತಿ ಬಂದಿದೆ: ಕೆ.ಎಸ್‌. ಈಶ್ವರಪ್ಪ

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

ಶಿವಮೊಗ್ಗ: ಮಂಗನ ಕಾಯಿಲೆಗೆ ಏಳು ವರ್ಷದ ಬಾಲಕಿ ಸಾವು

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Rice: ಅಂಗನವಾಡಿ ಮಕ್ಕಳಿಗಿಲ್ಲ ಅನ್ನ ಭಾಗ್ಯ! ಮೂರು ತಿಂಗಳಿಂದ ಅಕ್ಕಿ ಪೂರೈಕೆ ಸ್ಥಗಿತ

Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !

Holi Festival; ಕೆಟ್ಟ ರಾಜಕಾರಣವನ್ನು ಸುಟ್ಟು ಹಾಕಬೇಕು ಎಂದು ಹೋಳಿ ಹಬ್ಬ ಆಚರಿಸಿದ ರೈತರು !

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.